Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಲ್ಲ ಬಳಕೆದಾರರಿಗೆ ಪಾವತಿ ಸೇವೆ...

ಎಲ್ಲ ಬಳಕೆದಾರರಿಗೆ ಪಾವತಿ ಸೇವೆ ವಿಸ್ತರಣೆ: ಆರ್‌ ಬಿಐಗೆ ಪತ್ರ ಬರೆದ ವ್ಯಾಟ್ಸ್‌ಆ್ಯಪ್

ವಾರ್ತಾಭಾರತಿವಾರ್ತಾಭಾರತಿ2 Dec 2018 10:55 PM IST
share
ಎಲ್ಲ ಬಳಕೆದಾರರಿಗೆ ಪಾವತಿ ಸೇವೆ ವಿಸ್ತರಣೆ: ಆರ್‌ ಬಿಐಗೆ ಪತ್ರ ಬರೆದ ವ್ಯಾಟ್ಸ್‌ಆ್ಯಪ್

ಹೊಸದಿಲ್ಲಿ, ಡಿ. 2: ದೇಶದಲ್ಲಿರುವ ತನ್ನ ಎಲ್ಲ 200 ದಶಲಕ್ಷ ಬಳಕೆದಾರರಿಗೆ ಪಾವತಿ ಸೇವೆ ವಿಸ್ತರಿಸಲು ಔಪಚಾರಿಕ ಅನುಮತಿ ನೀಡುವಂತೆ ಕೋರಿ ವ್ಯಾಟ್ಸ್ ಆ್ಯಪ್ ವರಿಷ್ಠ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾಕ್ಕೆ ಪತ್ರ ಬರೆದಿದ್ದಾರೆ.

 ನಕಲಿ ಸಂದೇಶ ಹರಡುವಿಕೆಗೆ ಸಂಬಂಧಿಸಿ ಸರಕಾರದಿಂದ ತೀವ್ರ ಟೀಕೆಗೆ ಒಳಗಾಗಿರುವ ಸಂದೇಶ ರವಾನೆ ಆ್ಯಪ್ ವ್ಯಾಟ್ಸ್ ಆ್ಯಪ್ ಭಾರತದಲ್ಲಿ ಪೂರ್ಣ ಪ್ರಮಾಣದ ಪಾವತಿ ವ್ಯವಸ್ಥೆಯನ್ನು ಆರಂಭಿಸಲು ಅನುಮತಿಗೆ ಕಾಯುತ್ತಿದೆ.

ಗೂಗಲ್‌ನಂತಹ ಸ್ಪರ್ಧಿಗಳು ತಮ್ಮ ಪಾವತಿ ಸೇವೆ ಆರಂಭಿಸಲು ಕ್ರಮ ಕೈಗೊಳ್ಳುತ್ತಿರುವ ಸಂದರ್ಭ ಈ ಬೆಳವಣಿಗೆ ನಡೆದಿದೆ.

ವ್ಯಾಟ್ಸ್ ಆ್ಯಪ್ ಪ್ರಸ್ತುತ ವ್ಯಾಟ್ಸ್‌ಆ್ಯಪ್ ಪಾವತಿಗೆ ಚಾಲನೆ ನೀಡಿದೆ. ದೇಶದಲ್ಲಿರುವ ತನ್ನ ಎಲ್ಲ ಬಳಕೆದಾರರಿಗೆ ಪಾವತಿ ಸೇವೆ ನೀಡಲು ಔಪಚಾರಿಕ ಅನುಮೋದನೆ ನೀಡುವಂತೆ ವ್ಯಾಟ್ಸ್‌ಆ್ಯಪ್ ವರಿಷ್ಠ ಚಾರಿಸ್ ಡೇನಿಯಲ್ ಆರ್‌ಬಿಐಗೆ ಈಗ ಪತ್ರ ಬರೆದಿದ್ದಾರೆ.

ನವೆಂಬರ್ 5ರ ಈ ಪತ್ರದಲ್ಲಿ ವ್ಯಾಟ್ಸ್‌ಆ್ಯಪ್ ಪಾಲುದಾರ ಬ್ಯಾಂಕ್‌ಗಳು ಕೂಡ ಔಪಚಾರಿಕ ಅನುಮೋದನೆಗೆ ಮನವಿ ಸಲ್ಲಿಸಿವೆ ಎಂದು ಉಲ್ಲೇಖಿಸಲಾಗಿದೆ.

ಈ ವ್ಯವಸ್ಥೆಯನ್ನು ಹೆಚ್ಚು ಜನರಿಗೆ ವಿಸ್ತರಿಸಲು ಹಾಗೂ ದೇಶದ ಡಿಜಿಟಲ್ ಆರ್ಥಿಕತೆಗೆ ಪ್ರೋತ್ಸಾಹ ನೀಡಲು ಪಾವತಿ ಸೇವಾ ಪೂರೈಕೆದಾರರು ಸಹಿತ ಹಲವು ಬ್ಯಾಂಕ್‌ಗಳು,ಭಾರತ ಸರಕಾರ, ನ್ಯಾಶನಲ್ ಪೇಮೆಂಟ್ ಕಾರ್ಪೋರೇಶನ್ ಆಫ್ ಇಂಡಿಯಾ ದೊಂದಿಗೆ ವ್ಯಾಟ್ಸ್‌ಆ್ಯಪ್ ನಿಕಟವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ವ್ಯಾಟ್ಸ್ ಆ್ಯಪ್ ತಿಳಿಸಿದೆ.

ಇಂದು ಭಾರತದದಲ್ಲಿ ಸರಿಸುಮಾರು 1 ದಶಲಕ್ಷ ಜನರು ವ್ಯಾಟ್ಸ್‌ಆ್ಯಪ್ ಪಾವತಿ ಪರಿಶೀಲಿಸಿದ್ದಾರೆ. ಎಲ್ಲರೂ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ. ಸಂದೇಶ ರವಾನಿಸಿದಂತೆ ಸರಳ ಹಾಗೂ ಸುರಕ್ಷಿತವಾಗಿ ಹಣ ಕಳುಹಿಸುವ ಅನುಕೂಲತೆಯನ್ನು ಜನರು ಆನಂದಿಸುತ್ತಿದ್ದಾರೆ.

ವ್ಯಾಟ್ಸ್ ಆ್ಯಪ್ ವಕ್ತಾರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X