Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಓ ಮೆಣಸೇ
  4. ಓ ಮೆಣಸೇ....

ಓ ಮೆಣಸೇ....

ಪಿ.ಎ.ರೈಪಿ.ಎ.ರೈ3 Dec 2018 12:02 AM IST
share
ಓ ಮೆಣಸೇ....

ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡುವುದು ಅತ್ಯಂತ ಕಷ್ಟದ ಕೆಲಸ - ಜಯಮಾಲಾ, ಸಚಿವೆ
ಸಮಯಸಾಧಕರ ಕಾಟ ಹೆಚ್ಚಿರಬೇಕು.

---------------------

ಕಪ್ಪು ಹಣದ ವಿರುದ್ಧ ಸಂಘಟಿತ ಹೋರಾಟ ಅಗತ್ಯ - ನರೇಂದ್ರ ಮೋದಿ, ಪ್ರಧಾನಿ
ನೋಟು ನಿಷೇಧದಿಂದ ಕಪ್ಪು ಹಣ ಇಲ್ಲವಾಗುತ್ತದೆ ಎಂದು ಹಿಂದೆ ಯಾರೋ ಹೇಳಿದ್ದರು.

---------------------

ಧಾರ್ಮಿಕ ಆಚರಣೆಗಳ ವಿಚಾರದಲ್ಲಿ ನ್ಯಾಯಾಲಯಗಳ ಮಧ್ಯಪ್ರವೇಶ ಸಲ್ಲದು - ರಜನಿಕಾಂತ್, ನಟ
ನ್ಯಾಯಾಲಯಗಳ ವಿಚಾರದಲ್ಲಿ ನಟರು ಮಧ್ಯ ಪ್ರವೇಶಿಸುವುದು ಸರಿಯೇ?

---------------------

ಬಿಜೆಪಿಗರಿಗೆ ಸೆಗಣಿ ಬಾಚಿ ಅಭ್ಯಾಸವಿದೆಯೇ? - ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ
ಗಣಿಯ ಬಗ್ಗೆ ಕೇಳಿ, ಹೇಳುತ್ತಾರೆ.

---------------------

ಭಾರತದೊಂದಿಗೆ ಶಾಂತಿ ಮಾತುಕತೆಗೆ ಆಗ್ರಹಿಸುತ್ತಿರುವ ಪಾಕ್ ಮೊದಲು ಜಾತ್ಯತೀತವಾಗಬೇಕು - ಬಿಪಿನ್ ರಾವತ್, ಭಾರತೀಯ ಸೇನಾ ಮುಖ್ಯಸ್ಥ
ಜಾತ್ಯತೀತ ಭಾರತದ ಸದ್ಯದ ಸ್ಥಿತಿಯ ಬಗ್ಗೆಯೂ ಹೇಳಿ.

---------------------

ರಾಮ ಮಂದಿರ ನಿರ್ಮಾಣವನ್ನು ಬಿಜೆಪಿ ಗುತ್ತಿಗೆಗೆ ಪಡೆದಿಲ್ಲ - ಉಮಾಭಾರತಿ, ಕೇಂದ್ರ ಸಚಿವೆ
ಚುನಾವಣೆಗೆ ಮುನ್ನ ಹರಾಜಿನಲ್ಲಿ ಗುತ್ತಿಗೆಯನ್ನು ನೀಡಲಾಗುತ್ತದೆಯಂತೆ.

---------------------

ಕಾಂಗ್ರೆಸ್ - ಜೆಡಿಎಸ್ ಶಾಸಕರು ಪಕ್ಷ ತೊರೆದು ಬಿಜೆಪಿಗೆ ಬಂದರೆ ಬೇಡ ಎನ್ನಲು ನಾವೇನು ಸನ್ಯಾಸಿಗಳಾ? - ಕೆ.ಎಸ್.ಈಶ್ವರಪ್ಪ, ಶಾಸಕ

ಬಿಜೆಪಿ ಶಾಸಕರು ಬಿಜೆಪಿ ತೊರೆದು ಕಾಂಗ್ರೆಸ್ ಹೋದರೆ?

---------------------

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಬಯಕೆ ನಮಗೂ ಇದೆ ಆದರೆ, ಕಾಂಗ್ರೆಸ್ ಅಡ್ಡಿ ಪಡಿಸುತ್ತಿದೆ - ಅಮಿತ್ ಶಾ, ಬಿಜೆಪಿ ಅಧ್ಯಕ್ಷ

ಅಧಿಕಾರದಲ್ಲಿರುವುದು ಕಾಂಗ್ರೆಸ್ ಪಕ್ಷವೋ, ಬಿಜೆಪಿಯೋ?

---------------------

ಉಗ್ರರು ಭಾರತ ಪ್ರವೇಶಿಸಲು ಹಾಗೂ ಸೈನಿಕರ ಹತ್ಯೆ ಮಾಡಲು ನಾವು ಬಿಡುವುದಿಲ್ಲ - ವೆಂಕಯ್ಯನಾಯ್ಡು, ಉಪರಾಷ್ಟ್ರಪತಿ
ಸರ್ಜಿಕಲ್ ಸ್ಟ್ರೈಕ್ ಬಳಿಕ ಇವೆಲ್ಲ ನಿಂತಿರಬೇಕಲ್ಲ?

---------------------

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕು ಎಂದು ಮುಸಲ್ಮಾನರು ಹೇಳುತ್ತಿದ್ದಾರೆ - ವಿಶ್ವೇಶತೀರ್ಥ ಸ್ವಾಮೀಜಿ, ಪೇಜಾವರ ಮಠ
ಹಿಂದೂಗಳಿಗೆ ಬೇಡವಾಗಿದೆ ಎಂದಾಯಿತು.

---------------------

ರಾಜಕಾರಣಿಗಳಿಗೆ ಜಾತಿ ಇರಬಾರದು - ರಘುಪತಿ ಭಟ್, ಶಾಸಕ

ಹಾಗಾದರೆ ಹೆಸರಿನ ಮುಂದೆ ಭಟ್ ಯಾಕಿದೆ?

---------------------

ಮೋದಿ ಬರಬಹುದು, ಹೋಗಬಹುದು ಆದರೆ ಈ ದೇಶ ಚಿರಸ್ಥಾಯಿ - ನರೇಂದ್ರ ಮೋದಿ, ಪ್ರಧಾನಿ
ಆದರೆ ಇನ್ನೊಮ್ಮೆ ಮೋದಿ ಬಂದರೆ ಆ ಕುರಿತಂತೆ ಜನರಿಗೆ ಅನುಮಾನವಿದೆ.

---------------------

ಸಂಶೋಧಕ ಎಂ.ಎಂ.ಕಲಬುರ್ಗಿ ಹಂತಕರ ಪತ್ತೆಗೆ ಸರಕಾರ ಸಂಪೂರ್ಣ ವಿಫಲವಾಗಿದೆ - ಜಗದೀಶ್ ಶೆಟ್ಟರ್, ಮಾಜಿ ಮುಖ್ಯಮಂತ್ರಿ
ಬಹುಶಃ ಅದು ನಿಮ್ಮ ಯಶಸ್ಸು ಕೂಡ.

---------------------

ಚಹಾ ಮಾರಿದ್ದ ವ್ಯಕ್ತಿ ಪ್ರಧಾನಿಯಾಗಿರುವುದನ್ನು ಕಾಂಗ್ರೆಸ್‌ಗೆ ಅರಗಿಸಿಕೊಳ್ಳಲಾಗುತ್ತಿಲ್ಲ -ಅರುಣ್ ಜೇಟ್ಲಿ, ಕೇಂದ್ರ ಸಚಿವ
ಅದಕ್ಕಾಗಿ ದೇಶವನ್ನು ಮಾರಲು ಅವರಿಗೆ ಅವಕಾಶ ನೀಡಬೇಕೇ?

---------------------

ಪ್ರಧಾನಿ ಮೋದಿ ತಮ್ಮ ಸ್ಥಾನಕ್ಕೆ ತಕ್ಕಂತೆ ವರ್ತಿಸುತ್ತಿಲ್ಲ - ಫಾರೂಕ್ ಅಬ್ದುಲ್ಲಾ, ನ್ಯಾಶನಲ್ ಕಾನ್ಫೆರೆನ್ಸ್ ಮುಖ್ಯಸ್ಥ
ಮೋದಿ ತಮ್ಮ ಯೋಗ್ಯತೆಗೆ ತಕ್ಕಂತೆ ವರ್ತಿಸುತ್ತಿದ್ದಾರೆ.

---------------------

ಜೆಎನ್‌ಯು ದೇಶದ್ರೋಹಿಗಳನ್ನು ನಿರ್ಮಿಸುವ ಕಾರ್ಖಾನೆಯಂತಾಗಿದೆ - ಬಸವನಗೌಡ ಪಾಟೀಲ ಯತ್ನಾಳ, ಶಾಸಕ
ಸ್ವಾತಂತ್ರ ಹೋರಾಟದಲ್ಲಿ ಬ್ರಿಟಿಷರಿಗೆ ಸಹಾಯ ಮಾಡಿದವರು ಜೆಎನ್‌ಯುನಿಂದ ಹೊರಬಂದವರು ಎಂದು ಹೇಳುವುದಕ್ಕಷ್ಟೇ ಬಾಕಿ.

---------------------

ವೃತ್ತಿಯೇ ಬೇರೆ ರಾಜಕಾರಣವೇ ಬೇರೆ - ಬಿ.ಎಲ್.ಶಂಕರ್, ಕೆಪಿಸಿಸಿ ಉಪಾಧ್ಯಕ್ಷ
ಎರಡೆರಡು ಹುದ್ದೆಗಳನ್ನು ಹೊಂದುವುದು ಸಂವಿಧಾನ ಬಾಹಿರವಲ್ಲವೇ?

---------------------

ಬಿಜೆಪಿಯನ್ನು ಆರೆಸ್ಸೆಸ್ ನಿಯಂತ್ರಿಸುತ್ತಿದೆ ಎಂಬುದು ಸುಳ್ಳು - ರಘನಂದನ್‌ಜಿ, ಆರೆಸ್ಸೆಸ್ ನಾಯಕ
ಆರೆಸ್ಸೆಸ್ ಕೇಂದ್ರ ಸರಕಾರವನ್ನು ನಿಯಂತ್ರಿಸುತ್ತಿದೆ ಎಂದರೆ ಸರಿಯಾಗುತ್ತದೆಯೇ?

---------------------

ಜಾತಿ ಪ್ರಮಾಣ ಪತ್ರ ಸಿಗಬೇಕಾದರೆ ಅಪ್ಪ ಯಾವ ಜಾತಿಯವನು ಎನ್ನುವುದು ಅಗತ್ಯ - ಶೋಭಾ ಕರಂದ್ಲಾಜೆ, ಸಂಸದೆ
ತಮ್ಮ ಮಕ್ಕಳಿಗೆ ಜಾತಿ ಪ್ರಮಾಣ ಪತ್ರಕ್ಕೆ ಯಾವ ಜಾತಿಯವನು ಎಂದು ಹೇಳಿದಿರಿ?

---------------------

ಕಾಂಗ್ರೆಸ್ ಜೊತೆ ಯಾವುದೇ ಸೈದ್ಧಾಂತಿಕ ಭಿನ್ನಾಭಿಪ್ರಾಯ ಇಲ್ಲ - ಚಂದ್ರಬಾಬು ನಾಯ್ಡು, ಆಂಧ್ರ ಮುಖ್ಯಮಂತ್ರಿ
ಕೆಲವೊಮ್ಮೆ ಇಲ್ಲ ಎನ್ನುವುದು ಇದೆ ಎನ್ನುವುದನ್ನು ಧ್ವನಿಸುತ್ತದೆ.

---------------------

ಸಚಿವ ಡಿ.ಕೆ.ಶಿವಕುಮಾರ್ ಶ್ರೀ ಕೃಷ್ಣ ಪರಮಾತ್ಮ ಇದ್ದಂತೆ - ಜಯಮಾಲಾ, ಸಚಿವೆ
ಮೀಟೂ ಚಳವಳಿಯಲ್ಲಿ ತಾವೂ ಭಾಗವಹಿಸುತ್ತಿರುವಂತಿದೆ.

---------------------

ಮುಂದಿನ ತಿಂಗಳು ಸರಕಾರ ರೈತನ ಮನೆ ಬಾಗಿಲಿಗೆ ಹೋಗಲಿದೆ - ಎಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ
ಮನೆ ಜಪ್ತಿ ಮಾಡುವುದಕ್ಕಿರಬಹುದೇ?
 

share
ಪಿ.ಎ.ರೈ
ಪಿ.ಎ.ರೈ
Next Story
X