Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೋದಿ ಸರಕಾರದ ಯೋಜನೆಗಳು ವಿಫಲ ಎಂದ ಪಕ್ಷದ...

ಮೋದಿ ಸರಕಾರದ ಯೋಜನೆಗಳು ವಿಫಲ ಎಂದ ಪಕ್ಷದ ಆಂತರಿಕ ಸಮೀಕ್ಷೆ: ವರದಿ

ನೋಟ್ ಬ್ಯಾನ್, ಜಿಎಸ್ ಟಿ ಉತ್ತಮ ಕ್ರಮವಲ್ಲ ಎಂದ ಶೇ.48ರಷ್ಟು ಮಂದಿ

ವಾರ್ತಾಭಾರತಿವಾರ್ತಾಭಾರತಿ3 Dec 2018 4:34 PM IST
share
ಮೋದಿ ಸರಕಾರದ ಯೋಜನೆಗಳು ವಿಫಲ ಎಂದ ಪಕ್ಷದ ಆಂತರಿಕ ಸಮೀಕ್ಷೆ: ವರದಿ

ಹೊಸದಿಲ್ಲಿ, ಡಿ.3: ಮುಂದಿನ ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳಿವೆಯೆನ್ನುವಾಗ ‘ಬ್ರ್ಯಾಂಡ್ ಮೋದಿ’ ಬಲವರ್ಧನೆಗೊಂಡಂತೆ ಕಂಡರೂ ಪಕ್ಷ ಹಾಗೂ ಸರಕಾರದ ಹಲವಾರು ಯೋಜನೆಗಳು ಅದಕ್ಕೆ ತಕ್ಕಂತೆ ಜನಪ್ರಿಯತೆ ಪಡೆದಿಲ್ಲ ಎಂದು ಬಿಜೆಪಿ ನಡೆಸಿದ ಆಂತರಿಕ ಸಮೀಕ್ಷೆ ಕಂಡುಕೊಂಡಿದೆ ಎಂದು newindianexpress.com ವರದಿ ಮಾಡಿದೆ.

ಸುಮಾರು 34,000 ಮಂದಿಯನ್ನೊಳಗೊಂಡ ಈ ನಾಲ್ಕು ತಿಂಗಳ ಅವಧಿಯ ಸಮೀಕ್ಷೆಯಿಂದ ಕಂಡುಕೊಂಡಂತೆ ಶೇ 63ರಷ್ಟು ಜನರು ಪ್ರಧಾನಿ ಮೋದಿ ಮುಂದಿನ ವರ್ಷವೂ ಪ್ರಧಾನಿ ಅಭ್ಯರ್ಥಿಯಾಗಬೇಕೆಂದು ಬಯಸಿದ್ದಾರೆ. 2014ರಲ್ಲಿ ನಡೆಸಲಾದ ಇಂತಹುದೇ ಸಮೀಕ್ಷೆಯಲ್ಲಿ ಶೇ.59ರಷ್ಟು ಮಂದಿ ಮೋದಿ ಪ್ರಧಾನಿಯಾಗಬೇಕೆಂದು ಇಚ್ಛಿಸಿದ್ದರು.

ಈ ಸಮೀಕ್ಷೆಯ ಪ್ರಕಾರ ಬಿಜೆಪಿಗೆ ಶೇ 50ರಷ್ಟು ಜನರ ಬೆಂಬಲವಿದೆಯೆಂದು ತಿಳಿದು ಬಂದಿದ್ದು ಅಮಿತ್ ಶಾ ನಿಗದಿ ಪಡಿಸಿದ ಗುರಿಗಿಂತ (ಶೇ.37) ಇದು ಬಹಳಷ್ಟು ಹೆಚ್ಚಾಗಿದೆ.

ಮನ್ ಕಿ ಬಾತ್ ಹಾಗೂ ಸರಕಾರಿ ಸವಲತ್ತುಗಳ ಫಲಾನುಭವಿಗಳೊಂದಿಗೆ ಸಂವಾದ ಪ್ರಧಾನಿಯ ಜನಪ್ರಿಯತೆಯನ್ನು ಬಿಜೆಪಿಗಿಂತಲೂ ಹೆಚ್ಚಿಸುವಲ್ಲ ಸಫಲವಾಗಿದೆ ಎಂದು ಸಮೀಕ್ಷೆ ನಡೆಸಿದ ಬಿಜೆಪಿ ಸಹ ಸಂಘಟನೆಯ ಮುಖ್ಯಸ್ಥರು ಹೇಳಿದ್ದಾರೆ. ಅಮಾನ್ಯೀಕರಣ ಹಾಗೂ ಜಿಎಸ್ಟಿ ಉತ್ತಮ ಯೋಜನೆಯಲ್ಲ ಎಂದು ಶೇ 48ರಷ್ಟು ಮಂದಿ ಹೇಳಿದರೆ ಅದು ಉತ್ತಮ ಕ್ರಮ ಎಂದು ಶೇ 29ರಷ್ಟು ಮಂದಿ ಹೇಳಿದ್ದಾರೆ. ಸರಕಾರದ ಜೀವನ್ ಬಿಮಾ ಜ್ಯೋತಿ ಯೋಜನೆಗೆ ಶೇ.45ರಷ್ಟು ಮಂದಿ ಹಾಗೂ ಉಜ್ವಲ ಯೋಜನೆಗೆ ಶೇ 53ರಷ್ಟು ಮಂದಿ ಬೆಂಬಲ ವ್ಯಕ್ತಪಡಿಸಿದ್ದಾರೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ವರ್ಚಸ್ಸು ಹೆಚ್ಚುತ್ತಿದೆ ಎಂಬ ಆಧಾರದಲ್ಲಿ ಶೇ 65ರಷ್ಟು ಮಂದಿ ಮೋದಿಯ ಯೋಜನೆಗಳಿಗೆ ಮೆಚ್ಚುಗೆ ಸೂಚಿಸಿದ್ದಾರೆ. ಪ್ರಧಾನಿಯ ಮಹತ್ವಾಕಾಂಕ್ಷೆಯ ಸ್ವಚ್ಛ ಭಾರತ ಯೋಜನೆಯಂಗವಾಗಿ ತ್ಯಾಜ್ಯ ಸಂಗ್ರಹ ಕ್ಷೇತ್ರದ  ಕಾರ್ಯನಿರ್ವಹಣೆಗೆ ಸಮೀಕ್ಷೆಯಲ್ಲಿ ಭಾಗವಹಿಸಿದ ಹೆಚ್ಚಿನವರಿಗೆ ಸಮಾಧಾನ ತಂದಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X