Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಬಿಎಂಪಿ ಸ್ಥಾಯಿ ಸಮಿತಿಗಳ ಹಂಚಿಕೆಯಲ್ಲಿ...

ಬಿಬಿಎಂಪಿ ಸ್ಥಾಯಿ ಸಮಿತಿಗಳ ಹಂಚಿಕೆಯಲ್ಲಿ ಗೊಂದಲ: ಜೆಡಿಎಸ್‌ಗೆ ಉಪಮೇಯರ್ ಸ್ಥಾನ

ವಾರ್ತಾಭಾರತಿವಾರ್ತಾಭಾರತಿ3 Dec 2018 11:08 PM IST
share
ಬಿಬಿಎಂಪಿ ಸ್ಥಾಯಿ ಸಮಿತಿಗಳ ಹಂಚಿಕೆಯಲ್ಲಿ ಗೊಂದಲ: ಜೆಡಿಎಸ್‌ಗೆ ಉಪಮೇಯರ್ ಸ್ಥಾನ

ಬೆಂಗಳೂರು, ಡಿ.3: ಉಪಮೇಯರ್ ರಮೀಳಾ ಉಮಾಶಂಕರ್ ಅವರ ನಿಧನದಿಂದ ತೆರವಾಗಿದ್ದ ಉಪಮೇಯರ್ ಸ್ಥಾನ ಜೆಡಿಎಸ್ ಪಾಲಾಗಿದ್ದು, ಸ್ಥಾಯಿ ಸಮಿತಿಗಳ ಹಂಚಿಕೆಯಲ್ಲಿ ಮೈತ್ರಿಕೂಟ ಮತ್ತು ಪಕ್ಷೇತರರ ನಡುವೆ ಒಮ್ಮತ ಮೂಡಿಬಂದಿಲ್ಲ. ಉಪಮೇಯರ್ ಸ್ಥಾನಕ್ಕಾಗಿ ಪಕ್ಷೇತರರು ತಿಂಗಳ ಮೊದಲಿನಿಂದ ಸಭೆ ಮಾಡಿದರೂ ಅಂತಿಮವಾಗಿ ಜೆಡಿಎಸ್ ಪಾಲಾಗಿದೆ.

ಉಪ ಮೇಯರ್, ಸ್ಥಾಯಿ ಸಮಿತಿಗಳ ಅಧ್ಯಕ್ಷಗಿರಿ ಚುನಾವಣೆಗೆ ಒಂದೇ ದಿನ ಬಾಕಿ ಇದ್ದು, ಆಯ್ಕೆ ಪ್ರಕ್ರಿಯೆಗೆ ರಾಜ್ಯ ನಾಯಕರು ಲಗ್ಗೆ ಇಟ್ಟಿದ್ದಾರೆ. ಆಕ್ಷಾಂಕಿಗಳ ಪಟ್ಟಿ ಬೆಳೆಯುತ್ತಿದ್ದು, ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ. ಯಾವ ಸಮಿತಿಗೆ ಯಾರು ಅಧ್ಯಕ್ಷರಾಗಬೇಕು ಎಂಬುದು ಪ್ರಶ್ನೆಯಾಗಿದೆ.

ಕಳೆದ ವರ್ಷ 12 ಸ್ಥಾಯಿ ಸಮಿತಿಗಳಲ್ಲಿ ಕಾಂಗ್ರೆಸ್, ಜೆಡಿಎಸ್, ಪಕ್ಷೇತರರು ತಲಾ 4 ಸ್ಥಾಯಿ ಸಮಿತಿ ಹಂಚಿಕೆ ಮಾಡಿಕೊಂಡಿದ್ದರು. ಆದರೆ ಕಾಂಗ್ರೆಸ್ ಸಂಖ್ಯಾಬಲ 75 ಇದ್ದು, ಜೆಡಿಎಸ್ 14, ಮೈತ್ರಿಕೂಟಕ್ಕೆ ಬೆಂಬಲ ನೀಡಿದ ಪಕ್ಷೇತರರು 6 ಸದಸ್ಯರಿದ್ದಾರೆ. ಜೆಡಿಎಸ್ ಮತ್ತು ಪಕ್ಷೇತರ ಸದಸ್ಯರು ಸ್ಥಾಯಿ ಸಮಿತಿಗಳ ಅಧಿಕಾರ ಅನುಭವಿಸಿದ್ದು, ಕಾಂಗ್ರೆಸ್‌ನ ಕೆಲ ಸದಸ್ಯರು ಇನ್ನೂ ಅಧಿಕಾರ ಅನುಭವಿಸಿಲ್ಲ. ಆದ್ದರಿಂದ ಈ ಬಾರಿ ಅಧಿಕ ಸಂಖ್ಯೆಯಲ್ಲಿ ಸ್ಥಾಯಿ ಸಮಿತಿಗಳನ್ನು ನೀಡಬೇಕು ಎಂದು ಕಾಂಗ್ರೆಸ್ ವರಿಷ್ಠರಿಗೆ ಆಗ್ರಹಿಸಿದೆ.

ಉಪಮೇಯರ್ ಸ್ಥಾನಕ್ಕೆ ಭದ್ರೇಗೌಡ ಅವರು ಹೆಸರು ಪ್ರಬಲವಾಗಿ ಕೇಳಿ ಬರುತ್ತಿದ್ದು, ಅವರ ಆಯ್ಕೆ ಅಂತಿಮವಾಗುವ ಸಾಧ್ಯತೆ ಇದೆ. ಅಕ್ಟೋಬರ್‌ನಲ್ಲಿ ನಡೆದ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಭದ್ರೇಗೌಡ ಆಕಾಂಕ್ಷಿಯಾಗಿದ್ದರು. ಆದರೆ, ಅಂತಿಮವಾಗಿ ರಮೀಳಾ ಉಮಾಶಂಕರ್ ಅವರಿಗೆ ಉಪಮೇಯರ್ ಸ್ಥಾನ ನೀಡಲಾಗಿತ್ತು. ಪ್ರಸ್ತುತ ಉಪಮೇಯರ್ ಸ್ಥಾನಕ್ಕೆ ಜೆಡಿಎಸ್ ನಾಯಕಿ ನೇತ್ರಾ ನಾರಾಯಣ ಸೇರಿ 3 ಸದಸ್ಯರು ರೇಸ್‌ನಲ್ಲಿದ್ದಾರೆ.

ಪ್ರಮುಖ ಸ್ಥಾಯಿ ಸಮಿತಿ ಮೇಲೆ ಕಣ್ಣು: ತೆರಿಗೆ ಮತ್ತು ಆರ್ಥಿ ಸ್ಥಾಯಿ ಸಮಿತಿ, ಶಿಕ್ಷಣ, ಬೃಹತ್ ಸಾರ್ವಜನಿಕ ಕಾಮಗಾರಿ, ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ, ಆರೋಗ್ಯ ಸೇರಿ ಹಲವು ಪ್ರಮುಖ ಸ್ಥಾಯಿ ಸಮಿತಿ ಮೇಲೆ ಮೈತ್ರಿಕೂಟ ಕಣ್ಣಿಟ್ಟಿದ್ದು, ಪಕ್ಷೇತರ ಸದಸ್ಯರೂ ಕೂಡ ಪ್ರಮುಖ ಸ್ಥಾಯಿ ಸಮಿತಿಗಳನ್ನು ನೀಡಬೇಕು ಎಂದು ಆಗ್ರಹಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X