Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಲ್ಲಹಳ್ಳಿ: ಮಸೀದಿ ಶಿಲಾನ್ಯಾಸ, ಶರೀಅತ್...

ಕೊಲ್ಲಹಳ್ಳಿ: ಮಸೀದಿ ಶಿಲಾನ್ಯಾಸ, ಶರೀಅತ್ ಸಮ್ಮೇಳನ ಪ್ರಚಾರ

ವಾರ್ತಾಭಾರತಿವಾರ್ತಾಭಾರತಿ3 Dec 2018 11:46 PM IST
share
ಕೊಲ್ಲಹಳ್ಳಿ: ಮಸೀದಿ ಶಿಲಾನ್ಯಾಸ, ಶರೀಅತ್ ಸಮ್ಮೇಳನ ಪ್ರಚಾರ

ಹಾಸನ, ಡಿ. 3: ಜಿಲ್ಲೆಯ ಸಕಲೇಶಪುರಕ್ಕೆ ಸಮೀಪದ  ಕೊಲ್ಲಹಳ್ಳಿ ಎಂಬಲ್ಲಿ ಪುನರ್ನಿರ್ಮಾಣವಾಗಲಿರುವ ಬದ್ರಿಯಾ ಮಾಸೀದಿಗೆ ಶಿಲಾನ್ಯಾಸವನ್ನು ಸಮಸ್ತದ ಅಧ್ಯಕ್ಷ ಶೈಖುನಾ ಸೈಯ್ಯಿದುಲ್ ಉಲಮಾ ಜಿಪ್ರಿ ತಂಙಳ್ ನೆರವೇರಿಸಿದರು.

ನಂತರ ಮಾತನಾಡಿದ ಅವರು ಮಾತನಾಡಿ ಮಸೀದಿ ಒಂದು ಊರಲ್ಲಿ ನಿರ್ಮಾಣ ಗೊಂಡರೆ ಆ ಊರಿನ ಮುಸಲ್ಮಾನರು ಮಾತ್ರವಲ್ಲ ಇಡೀ ಮಾನವ ಕುಲ ಸಮೇತ ಪ್ರಾಣಿ ಪಕ್ಷಿಗಳು, ಮರಮುಟ್ಟುಗಳು, ನೆಲ ಜಲ ಕೂಡಾ ಸಂತುಷ್ಟ ಗೊಳ್ಳುತ್ತವೆ ಎಂದರು.

ಮೌಲಾನಾ ಯಸ್ ಬಿ ದಾರಿಮಿ, ಮೌಲಾನಾ ಯು ಕೆ ದಾರಿಮಿ, ಮೌಲಾನಾ ಹುಸೈನ್ ದಾರಿಮಿ , ಎಸ್ ಕೆ ಎಸ್ ಎಸ್ ಎಫ್ ರಾಜ್ಯಾಧ್ಯಕ್ಷ ಅನೀಸ್ ಕೌಸರಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಡಿ 9 ರಂದು ಮಂಗಳೂರಿನ ನೆಹರು ಮೈದಾನಿನಲ್ಲಿ ಸಮಸ್ತದ ವತಿಯಿಂದ ನಡೆಸಲ್ಪಡುವ ಶರೀಹತ್ ಕಾರ್ಯಕ್ರಮದ ಜಿಲ್ಲಾ ಪ್ರಚಾರದ ಉದ್ಘಾಟನೆಯನ್ನು ಪೋಸ್ಟರ್ ಪ್ರದರ್ಶಿಸಿ ಪಾಣಕ್ಕಾಡ್ ಶಹೀರಲಿ ತಂಙಳ್ ಮತ್ತು ಮೊಗ್ರಾಲ್ ತಂಙಲ್ ನಿರ್ವಹಿಸಿದರು. ಮಾರ್ನಹಳ್ಳಿ ತಂಙಳ್, ಕುಂಬೋಲ್ ಅಲಿ ತಂಙಳ್, ಕೊಡುಗೈದಾನಿ ಜಿಯಾವುಲ್ಲಾ ಶರೀಫ್, ಹಂಝ ಹಾಜಿ ಚಕಮಕಿ, ಮೂಸಾ ದಾರಿಮಿ ಕಕ್ಕಿಂಜೆ ಇಕ್ಬಾಲ್ ನೆಲ್ಯಹುದಿಕೇರಿ, ಶರೀಹತ್ ಸ್ವಾಗತ ಸಮಿತಿಯ ಕೊಶಾಧಿಕಾರಿ ರಝಾಕ್ ಹಾಜಿ ಬಿ ಸಿ ರೋಡು, ಅಬ್ದಲ್ ರಶೀದ್ ಹಾಜಿ ಪರ್ಲಡ್ಕ,ರಫೀಕ್ ಹಾಜಿ ಕೊಡಾಜೆ ಇಸ್ಮಾಯಿಲ್ ಯಮಾನಿ, ಇಬ್ರಾಹೀಂ ಮೂಡಿಗೆರೆ, ಇಬ್ರಾಹೀಂ ಸಕಲೇಶಪುರ, ಮೊಯಿದು ಪೈಝಿ ಮಡಿಕೇರಿ, ಯಾಕೂಬ್ ಬಜಗುಂಡಿ, ಹಸೈನಾರ್ ಪೈಝಿ ಆನೆ ಮಹಲ್, ಬದ್ರುದ್ದೀನ್ ದಾರಿಮಿ, ಶಾಸಕ ಕುಮಾರಸ್ವಾಮಿ, ಸಮಸ್ತದ ಉಲಮಾ ಮುಖಂಡರು, ರಾಜಕೀಯ ನಾಯಕರು ಉಪಸ್ಥಿತರಿದ್ದರು.

ಸಲೀಂ ಕೊಳ್ಳಹಳ್ಳಿ ಸ್ವಾಗತಿಸಿ, ನೌಫಲ್ ವಿಟ್ಲ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X