Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಿಲಪದವು ಕಬಡ್ಡಿ ಪಂದ್ಯಾಟ : ರೆಡ್...

ಮಂಗಿಲಪದವು ಕಬಡ್ಡಿ ಪಂದ್ಯಾಟ : ರೆಡ್ ಬಾಯ್ಸ್ ತಂಡಕ್ಕೆ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ4 Dec 2018 12:19 PM IST
share
ಮಂಗಿಲಪದವು ಕಬಡ್ಡಿ ಪಂದ್ಯಾಟ : ರೆಡ್ ಬಾಯ್ಸ್ ತಂಡಕ್ಕೆ ಪ್ರಶಸ್ತಿ

ವಿಟ್ಲ, ಡಿ. 4: ಮಂಗಿಲಪದವು ನ್ಯಾಶನಲ್ ಯುವಕ ಮಂಡಲ ಹಾಗೂ ರೆಡ್ ಬಾಯ್ಸ್ ಮಂಗಿಲಪದವು ಇವುಗಳ ಆಶ್ರಯದಲ್ಲಿ 60 ಕೆ.ಜಿ.  ವಿಭಾಗದ ಕಬಡ್ಡಿ ಪಂದ್ಯಾಟವು ಮಂಗಿಲಪದವು ಜಂಕ್ಷನ್ ನಲ್ಲಿ ನಡೆಯಿತು.

ಪಂದ್ಯಾಟವನ್ನು ಜಿಲ್ಲಾ ಪಂಚಾಯತ್ ಸದಸ್ಯ ಎಂ. ಎಸ್. ಮುಹಮ್ಮದ್ ಉದ್ಘಾಟಿಸಿದರು. ಯುವಕ ಮಂಡಲದ ಗೌರವಾಧ್ಯಕ್ಷ ಮಹಾಲಿಂಗ ಭಟ್ ಅಧ್ಯಕ್ಷತೆ ವಹಿಸಿದ್ದರು.

ವೀರಕಂಭ ಗ್ರಾ.ಪಂ. ಸದಸ್ಯ ಉಬೈದ್ ಕೆ, ವಿಟ್ಲ ಪಟ್ಟಣ ಪಂಚಾಯತ್ ಸದಸ್ಯರಾದ ಹಸೈನಾರ್ ನೆಲ್ಲಿಗುಡ್ಡೆ , ಅಬೂಬಕರ್ ವಿ.ಎಂ, ವಿ.ಎಚ್.ಶಮೀರ್ ಪಳಿಕೆ, ಎಸ್.ಡಿ.ಪಿ.ಐ.ಮುಖಂಡ ಶಾಕಿರ್ ಅಳಕೆಮಜಲ್, ಪುತ್ತೂರು ಯುವ ಕಾಂಗ್ರೆಸ್‌ ಕಾರ್ಯದರ್ಶಿ ದಾವೂದ್ ಒಕ್ಕೆತ್ತೂರು, ಕಬಡ್ಡಿ ಮಾಜಿ ಆಟಗಾರ ಅಬ್ದುಲ್ ಲತೀಫ್ ಪಾತ್ರತೋಟ, ರಫೀಕ್ ಮಾಸ್ಟರ್, ಉದ್ಯಮಿಗಳಾದ ಸರವಣ ಪುತ್ತೂರು, ಸುಲೈಮಾನ್ ಒಕ್ಕೆತ್ತೂರು, ಇಕ್ಬಾಲ್ ಕೊಡಂಗೆ, ರಝಾಕ್ ಮಂಗಿಲಪದವು, ಸಂದೀಪ್, ಪ್ರದೀಪ್, ಇಸಾಕ್ ಮಂಗಿಲಪದವು, ಅಮೆಚೂರ್ ಕಬಡ್ಡಿ ಎಸೋಸಿಯೇಶನ್ ಬಂಟ್ವಾಳ ತಾಲೂಕು ಕಾರ್ಯದರ್ಶಿ ಲತೀಫ್ ನೇರಳಕಟ್ಟೆ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಸಂಘಟಕರಾದ ಸಿದ್ದೀಕ್, ಇರ್ಶಾದ್, ಶಫೀಕ್, ಹನೀಫ್, ನವಾಝ್ ಮೊದಲಾದವರು ಉಪಸ್ಥಿತರಿದ್ದರು. ಶಾಲಿ ಸ್ವಾಗತಿಸಿ, ವಂದಿಸಿದರು. ಅರಾಫತ್ ಕಾರ್ಯಕ್ರಮ ನಿರೂಪಿಸಿದರು.

ರೆಡ್ ಬಾಯ್ಸ್ ತಂಡಕ್ಕೆ ಪ್ರಶಸ್ತಿ

28 ತಂಡಗಳು ಭಾಗವಹಿದ್ದ ಈ ಪಂದ್ಯಾವಳಿಯಲ್ಲಿ ರೆಡ್ ಬಾಯ್ಸ್ ಮಂಗಿಲಪದವು ತಂಡ ಪ್ರಥಮ, ಗೋಲ್ಡನ್ ಸ್ಟಾರ್ ತೌಡುಗೋಳಿ ತಂಡ ದ್ವಿತೀಯ, ಯುವಕ ಮಂಡಲ ಮಾಣಿ ತಂಡ ತ್ರತೀಯ ಹಾಗೂ ಸಿ.ಎಫ್.ಸಿ. ಒಕ್ಕೆತ್ತೂರು ತಂಡ ಚತುರ್ಥ ಸ್ಥಾನವನ್ನು ಪಡೆದುಕೊಂಡಿತು.

ಮಂಗಿಲಪದವು ರೆಡ್ ಬಾಯ್ಸ್ ತಂಡದ ರೋಷನ್ ಉತ್ತಮ ದಾಳಿಗಾರ, ಅಜಯ್ ಉತ್ತಮ ಹಿಡಿತಗಾರ ಹಾಗೂ ತೌಡುಗೋಳಿ ಗೋಲ್ಡನ್ ಸ್ಟಾರ್  ತಂಡದ ನಝೀರ್ ಆಲ್ ರೌಂಡರ್ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X