Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಟ ಅಂಬರೀಷ್ 11ನೆ ದಿನದ ಪುಣ್ಯ ತಿಥಿ:...

ನಟ ಅಂಬರೀಷ್ 11ನೆ ದಿನದ ಪುಣ್ಯ ತಿಥಿ: ಅಭಿಮಾನಿಗಳು, ಕುಟುಂಬ ಸದಸ್ಯರಿಂದ ಭಾವಪೂರ್ಣ ನಮನ

ವಾರ್ತಾಭಾರತಿವಾರ್ತಾಭಾರತಿ4 Dec 2018 7:49 PM IST
share
ನಟ ಅಂಬರೀಷ್ 11ನೆ ದಿನದ ಪುಣ್ಯ ತಿಥಿ: ಅಭಿಮಾನಿಗಳು, ಕುಟುಂಬ ಸದಸ್ಯರಿಂದ ಭಾವಪೂರ್ಣ ನಮನ

ಬೆಂಗಳೂರು, ಡಿ.4: ಹಿರಿಯ ನಟ ಹಾಗೂ ಮಾಜಿ ಸಚಿವ ಅಂಬರೀಷ್‌ರವರ 11ನೆ ದಿನದ ಪುಣ್ಯತಿಥಿಯ ಪ್ರಯುಕ್ತ ಕುಟುಂಬದ ಸದಸ್ಯರು ಹಾಗೂ ಚಿತ್ರ ಕಲಾವಿದರು ಕಂಠೀರವ ಸ್ಟುಡಿಯೋದಲ್ಲಿರುವ ಸಮಾಧಿಗೆ ಪೂಜೆ ಸಲ್ಲಿಸಿದರು.

ಅಂಬರೀಷ್ ಪತ್ನಿ ಸುಮಲತಾ, ಪುತ್ರ ಅಭಿಷೇಕ್ ಹಾಗೂ ಚಿತ್ರಕಲಾವಿದರ ದರ್ಶನ್, ರಾಕ್‌ಲೈನ್ ವೆಂಕಟೇಶ್, ಶಾಸಕ ಗೋಪಾಲಯ್ಯ ಸೇರಿದಂತೆ ಕುಟುಂಬದ ಸದಸ್ಯರು ಹಾಗೂ ಅಭಿಮಾನಿಗಳು ಅಂಬರೀಷ್ ಸಮಾಧಿಗೆ ಪೂಜೆ ಸಲ್ಲಿಸಿ ಭಾವುಕರಾದರು.

ಜನಸ್ತೋಮ: ರಾಜ್ಯ ವಿವಿಧ ಭಾಗಗಳಿಂದ ನೂರಾರು ಸಂಖ್ಯೆಯಲ್ಲಿ ಅಂಬರೀಷ್ ಸಮಾಧಿ ಬಳಿಗೆ ಬಂದು ಜಯಕಾರ ಹಾಕಿದರು. ದೊಡ್ಡ ಗಾತ್ರದ ಹೂಮಾಲೆಗಳನ್ನು ತಮ್ಮ ನೆಚ್ಚಿನ ನಟನ ಸಮಾಧಿಗೆ ಹಾಕಿ, ಕಣ್ಣೀರು ಹಾಕಿದರು. ಅಂಬರೀಷ್ ಅಣ್ಣಾ ಮತ್ತೆ ಹುಟ್ಟಿ ಬನ್ನಿ ಎಂದು ಘೋಷಣೆ ಕೂಗಿದರು.

ನನ್ನ ನೆಚ್ಚಿನ ನಟ ಅಂಬರೀಷ್ ಅವರನ್ನು ತೀರ ಹತ್ತಿರದಿಂದ ನೋಡಲು ಸಾಧ್ಯವಾಗಲೆ ಇಲ್ಲ. ಕೊನೆಗೆ ಅವರ ಸಮಾಧಿಯನ್ನಾದರೂ ಸ್ಪರ್ಶಿಸೋಣವೆಂಬ ಮಹಾದಾಸೆಯಿಂದ ಬಳ್ಳಾರಿಯಿಂದ ಬಂದಿದ್ದೇನೆ. ಅವರು ತಮ್ಮ ಪಾಲಿಗೆ ಸ್ಫೂರ್ತಿಯಾಗಿದ್ದರು. ಅವರ ಸಿನೆಮಾಗಳನ್ನು ನೋಡಿ, ಜೀವನವನ್ನು ರೂಪಿಸಿಕೊಂಡಿದ್ದೇನೆಂದು ರಮೇಶ್ ಭಾವುಕರಾಗಿ ನುಡಿದರು.

ಅನ್ನ ಸಂತರ್ಪಣೆ: ಇದೇ ವೇಳೆ ಕಂಠೀರವ ಸ್ಟುಡಿಯೋದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು. ಅಭಿಮಾನಿಗಳೆ ಸ್ವಯಂ ಪ್ರೇರಣೆಯಿಂದ ಅನ್ನ ಸಂತರ್ಪಣೆ ಜತೆಗೂಡಿ, ಸಾರ್ವಜನಿಕರಿಗೆ ಅನ್ನದಾನ ಮಾಡಿದ್ದು ವಿಶೇಷವಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X