Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಣಿಪಾಲದ ಟ್ಯಾಪ್ಮಿಗೆ ಎಎಂಬಿಎ ಮಾನ್ಯತೆ

ಮಣಿಪಾಲದ ಟ್ಯಾಪ್ಮಿಗೆ ಎಎಂಬಿಎ ಮಾನ್ಯತೆ

ವಾರ್ತಾಭಾರತಿವಾರ್ತಾಭಾರತಿ5 Dec 2018 8:21 PM IST
share

ಮಣಿಪಾಲ, ಡಿ.5: ದೇಶದ ಅಗ್ರಮಾನ್ಯ ಬಿ-ಸ್ಕೂಲ್‌ಗಳಲ್ಲಿ ಒಂದಾದ ಮಣಿಪಾಲದ ಟಿ.ಎ.ಪೈ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಟ್ಯಾಪ್ಮಿ) ಮೂರು ವರ್ಷಗಳ ಅವಧಿಗೆ ಅಸೋಸಿಯೇಷನ್ ಆಫ್ ಎಂಬಿಎ (ಎಎಂಬಿಎ) ಅಕ್ರಿಡಿಟೇಷನ್‌ನ್ನು ಪಡೆದುಕೊಂಡಿದೆ. ಟ್ಯಾಪ್ಮಿ ಈಗಾಗಲೇ ದೇಶದ ಪ್ರಮುಖ ಬ್ಯುಸಿನೆಸ್ ಸ್ಕೂಲ್‌ಗಳನ್ನು ಹೊಂದಿದ್ದು, ಅಸೋಸಿಯೇಷನ್ ಟು ಅಡ್ವಾನ್ಸ್ ಕಾಲೇಜಿಯೇಟ್ ಸ್ಕೂಲ್ಸ್ ಆಫ್ ಬ್ಯುಸಿನೆಸ್ (ಎಎಸಿಎಸ್‌ಬಿ) ಮಾನ್ಯತೆಯನ್ನೂ ಗಳಿಸಿದೆ.

ಟ್ಯಾಪ್ಮಿ ಈ ಮೂಲಕ ಎಎಂಬಿಎ ಮತ್ತು ಎಎಸಿಎಸ್‌ಬಿ ಮಾನ್ಯತೆಗಳೆರಡನ್ನೂ ಹೊಂದಿರುವ ದೇಶದ ಐದು ಅಪರೂಪದ ಅಗ್ರಶ್ರೇಣಿಯ ಬಿ-ಸ್ಕೂಲ್‌ಗಳಲ್ಲಿ ಒಂದಾದ ಹೆಗ್ಗಳಿಕೆಯನ್ನು ಪಡೆದಿದೆ. ಪಿಜಿಡಿಎಂ, ಪಿಜಿಡಿಎಂ-ಬಿಕೆಎಫ್‌ಎಸ್ ಮತ್ತು ಪಿಜಿಡಿಎಂ-ಎಚ್‌ಆರ್ ಕೋರ್ಸ್‌ಗಳಿಗೆ ಟ್ಯಾಪ್ಮಿ ಎಎಂಬಿಎ ಮಾನ್ಯತೆ ಗಳಿಸುವ ಮೂಲಕ ಹೆಗ್ಗಳಿಕೆ ಸಾಧಿಸಿದೆ.

ಟ್ಯಾಪ್ಮಿಯ ಈ ಅಪರೂಪದ ಸಾಧನೆಗಳ ಮಾಹಿತಿಯನ್ನು ಹಂಚಿಕೊಂಡ ಟ್ಯಾಪ್ಮಿ ನಿರ್ದೇಶಕ ಪ್ರೊ. ಮಧು ವೀರರಾಘವನ್, ಬೋಧಕ ಸಿಬ್ಬಂದಿಗಳ ನಿರಂತರ ಪರಿಶ್ರಮ ಮತ್ತು ವಿದ್ಯಾರ್ಥಿ ಕೇಂದ್ರಿತ ಪರಿಸರವನ್ನು ಸೃಷ್ಟಿಸಿರುವ ಹಿನ್ನೆಲೆಯಲ್ಲಿ ನಮಗೆ ಇಂಥ ಪ್ರತಿಷ್ಠಿತ ಮಾನ್ಯತೆ ದೊರೆಯಲು ಸಾಧ್ಯವಾಗಿದೆ. ನಿರಂತರವಾದ ಶ್ರೇಷ್ಠತೆ ಮತ್ತು ನಮ್ಮ ವಿದ್ಯಾರ್ಥಿಗಳ ಯಶಸ್ಸು, ಅತ್ಯುತ್ತಮ ಮಟ್ಟದ ಸಾಧನೆ ಕಾರ್ಯಗಳಿಗೆ ಈ ಮಾನ್ಯತೆ ಪ್ರೇರಕ ಶಕ್ತಿಯಾಗಿದೆ ಎಂದರು.

70 ದೇಶಗಳಲ್ಲಿರುವ ಬ್ಯುಸಿನೆಸ್ ಸ್ಕೂಲ್‌ಗಳಲ್ಲಿ ಕೇವಲ ಶೇ.2ರಷ್ಟು ಸ್ಕೂಲ್ ಗಳು ಮಾತ್ರ ಈ ಎಎಂಬಿಎ ಮಾನ್ಯತೆಯನ್ನು ಗಳಿಸಿದ್ದು, ಭಾರತದಲ್ಲಿ ಕೇವಲ 12 ಸಂಸ್ಥೆಗಳಿಗೆ ಈ ಮಾನ್ಯತೆ ದೊರೆತಿದೆ.

ಎಎಂಬಿಎ ಮತ್ತು ಎಎಸಿಎಸ್‌ಬಿ ಮಾನ್ಯತೆಗಳಲ್ಲದೇ ಟ್ಯಾಪ್ಮಿ ಕಾರ್ಯಕ್ರಮ ಗಳಿಗೆ ಆಲ್ ಇಂಡಿಯಾ ಕೌನ್ಸಿಲ್ ಟೆಕ್ನಿಕಲ್ ಎಜುಕೇಷನ್ (ಎಐಸಿಟಿಇ), ಅಸೋಸಿಯೇಷನ್ ಆಫ್ ಇಂಡಿಯನ್ ಯೂನಿವರ್ಸಿಟೀಸ್ (ಎಐಯು) ಮತ್ತು ನ್ಯಾಷನಲ್ ಬೋರ್ಡ್ ಆಫ್ ಅಕ್ರಿಡಿಟೇಷನ್ (ಎನ್‌ಬಿಎ) ಮಾನ್ಯತೆ ಗಳು ಸಿಕ್ಕಿರುವುದು ಟ್ಯಾಪ್ಮಿಯ ಕಿರೀಟಕ್ಕೆ ಸಿಕ್ಕಿದ ಗರಿಯಾಗಿದೆ ಎಂದು ಪ್ರೊ.ವೀರರಾಘವನ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X