Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಕೊಲ್ಲಿಯಿಂದ ಭಾರತೀಯ ನಗರಗಳಿಗೆ ಹಾರುವ...

ಕೊಲ್ಲಿಯಿಂದ ಭಾರತೀಯ ನಗರಗಳಿಗೆ ಹಾರುವ ಹಲವು ವಿಮಾನಗಳು ಬಂದ್

ಮಂಗಳೂರಿಗೂ ತಟ್ಟಿದ ಬಿಸಿ

ವಾರ್ತಾಭಾರತಿವಾರ್ತಾಭಾರತಿ5 Dec 2018 8:54 PM IST
share
ಕೊಲ್ಲಿಯಿಂದ ಭಾರತೀಯ ನಗರಗಳಿಗೆ ಹಾರುವ ಹಲವು ವಿಮಾನಗಳು ಬಂದ್

ದುಬೈ, ಡಿ. 5: ಕೊಲ್ಲಿ ವಲಯದಿಂದ ಕೇರಳದ ತಿರುವನಂತಪುರಂ ಮತ್ತು ಕೊಚ್ಚಿ ನಗರಗಳಿಗೆ ಹಾರುವ ನೇರ ವಿಮಾನಗಳ ದರದಲ್ಲಿ ಏರಿಕೆಯಾಗುವುದು ಖಚಿತವಾಗಿದೆ. ಇದು ಬೇಸಿಗೆಯಲ್ಲಿ ಕೊಲ್ಲಿ ದೇಶಗಳಿಗೆ ಪ್ರವಾಸ ಕೈಗೊಳ್ಳಲು ಯೋಜನೆ ಹಾಕಿರುವ ಭಾರತೀಯ ಕುಟುಂಬಗಳಿಗೆ ಹೊರೆಯಾಗಿ ಪರಿಣಮಿಸಿದೆ.

ಭಾರತದ ನಗರಗಳಿಂದ ದೋಹಾ, ಮಸ್ಕತ್, ಅಬುಧಾಬಿ ಮತ್ತು ದುಬೈಗಳಿಗೆ ವಾರಕ್ಕೆ 39 ಹಾರಾಟ ನಡೆಸುತ್ತಿದ್ದ ಭಾರತದ ಎರಡು ವಿಮಾನಯಾನ ಸಂಸ್ಥೆಗಳು ತಮ್ಮ ಸೇವೆಯನ್ನು ನಿಲ್ಲಿಸಿದ ಬಳಿಕ ಈ ಬೆಳವಣಿಗೆ ಸಂಭವಿಸಿದೆ.

ಒಂದು ಕಾಲದಲ್ಲಿ ಕೊಲ್ಲಿಯು ಜೆಟ್ ಏರ್‌ವೇಸ್‌ನ ಪ್ರಮುಖ ಮಾರುಕಟ್ಟೆಯಾಗಿತ್ತು. ಈಗ ಕುಸಿಯುತ್ತಿರುವ ಬೇಡಿಕೆ ಹಾಗೂ ಹೆಚ್ಚುತ್ತಿರುವ ಸ್ಪರ್ಧೆಯನ್ನು ಅದು ಎದುರಿಸುತ್ತಿದೆ. ಅದರ ಪರಿಣಾಮವಾಗಿ ಅದು ಕೊಲ್ಲಿ ಸೇವೆಯನ್ನೇ ನಿಲ್ಲಿಸಿದೆ.

ಮಂಗಳೂರು-ಅಬುಧಾಬಿ, ಮಂಗಳೂರು-ದುಬೈ ಜೆಟ್ಟ್ ಏರ್ ವೇಸ್ ಯಾನ ಸ್ಥಗಿತ

‘‘ಕೊಚ್ಚಿ, ಕಲ್ಲಿಕೋಟೆ ಮತ್ತು ತಿರುವನಂತಪುರಂಗಳಿಂದ ದೋಹಾಕ್ಕೆ ಹೋಗುವ ವಿಮಾನಗಳು ಹಾಗೂ ಲಕ್ನೋ ಮತ್ತು ಮಂಗಳೂರುಗಳಿಂದ ಅಬುಧಾಬಿಗೆ ಹೋಗುವ ವಿಮಾನಗಳ ಸೇವೆಯನ್ನು ಜೆಟ್ ಏರ್‌ವೇಸ್ ನಿಲ್ಲಿಸಿದೆ. ಅದೂ ಅಲ್ಲದೆ, ಅದು ಮಂಗಳೂರು-ದುಬೈ ವಿಮಾನ ಸೇವೆಯನ್ನೂ ನಿಲ್ಲಿಸಿದೆ. ಡಿಸೆಂಬರ್ 5ರಿಂದ ಈ ಎಲ್ಲ ವಿಮಾನ ಯಾನಗಳು ಸ್ಥಗಿತಗೊಂಡಿವೆ’’ ಎಂದು ಮೂಲವೊಂದು ತಿಳಿಸಿದೆ.

ಒಮಾನ್‌ನಿಂದ ಮುಂಬೈ ಮತ್ತು ಹೊಸದಿಲ್ಲಿಗಳಿಗೆ ಹೋಗುವ ನೇರ ವಿಮಾನಗಳನ್ನೂ ಜೆಟ್ ಏರ್‌ವೇಸ್ ನಿಲ್ಲಿಸುವ ಸಾಧ್ಯತೆಯಿದೆ.

ಬಜೆಟ್ ವಾಯುಯಾನ ಸಂಸ್ಥೆ ಇಂಡಿಗೊ ಕೂಡ ಮಸ್ಕತ್‌ನಿಂದ ಕಲ್ಲಿಕೋಟೆ ಮತ್ತು ಚೆನ್ನೈಗೆ ಹೋಗುವ ವಿಮಾನಗಳ ಹಾರಾಟವನ್ನು ನಿಲ್ಲಿಸಿದೆ. ಇಂಡಿಗೋ ಈಗ ಮುಂಬೈ, ಕೊಚ್ಚಿ ಮತ್ತು ಅಹ್ಮದಾಬಾದ್‌ಗಳಿಗೆ ಹೋಗುವ ವಿಮಾನಗಳ ಹಾರಾಟವನ್ನು ಮಾತ್ರ ಮುಂದುವರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X