Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯುಪಿಎ ರಕ್ಷಿಸಿದ ಮಧ್ಯವರ್ತಿಯನ್ನು...

ಯುಪಿಎ ರಕ್ಷಿಸಿದ ಮಧ್ಯವರ್ತಿಯನ್ನು ‘ಚಾಯ್‌ವಾಲಾ’ ದೇಶಕ್ಕೆ ಕರೆತಂದಿದ್ದಾನೆ: ಪ್ರಧಾನಿ ಮೋದಿ

ವಾರ್ತಾಭಾರತಿವಾರ್ತಾಭಾರತಿ5 Dec 2018 9:44 PM IST
share
ಯುಪಿಎ ರಕ್ಷಿಸಿದ ಮಧ್ಯವರ್ತಿಯನ್ನು ‘ಚಾಯ್‌ವಾಲಾ’ ದೇಶಕ್ಕೆ ಕರೆತಂದಿದ್ದಾನೆ: ಪ್ರಧಾನಿ ಮೋದಿ

ಜೈಪುರ, ಡಿ.5: ಆಗಸ್ಟಾ ವೆಸ್ಟ್‌ಲ್ಯಾಂಡ್ ಹಗರಣದ ವ್ಯಾಪ್ತಿ ಅಗೆದಷ್ಟೂ ವಿಸ್ತಾರವಾಗಿದೆ. ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಹಗರಣದ ಆಳಕ್ಕೆ ಕೈಹಾಕಿ ಒಬ್ಬ ಮಧ್ಯವರ್ತಿಯನ್ನು ಹಿಡಿಯಲು ಸಫಲವಾಗಿದ್ದೇವೆ. ಯುಪಿಎ ರಕ್ಷಿಸಿದ್ದ ಮಧ್ಯವರ್ತಿಯನ್ನು ‘ಚಾಯ್‌ವಾಲಾ’ ದೇಶಕ್ಕೆ ಕರೆತಂದಿದ್ದಾನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ರಾಜಸ್ತಾನ ವಿಧಾನಸಭೆ ಚುನಾವಣೆಯ ಅಂತಿಮ ದಿನದ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ಮಾತನಾಡಿದ ಮೋದಿ, ಹಗರಣದ ಮಧ್ಯವರ್ತಿಯನ್ನು ದುಬೈಯಿಂದ ದೇಶಕ್ಕೆ ಕರೆತರಲು ಕೇಂದ್ರ ಸರಕಾರ ಸಫಲವಾಗಿದೆ. ಇದೀಗ ತಾನು ‘ಸೇವೆ ಸಲ್ಲಿಸಿದ’ ಭಾರತೀಯ ರಾಜಕಾರಣಿಗಳ ರಹಸ್ಯವನ್ನು ಈತ ಬಾಯಿಬಿಡಲಿದ್ದಾನೆ . ಇದರ ವ್ಯಾಪ್ತಿ ಎಷ್ಟರಮಟ್ಟಿಗಿದೆ ಎಂದು ಕಾದು ನೋಡಬೇಕಿದೆ ಎಂದರು.

ವಿವಿಐಪಿ ಹೆಲಿಕಾಪ್ಟರ್ ಪ್ರಕರಣದ ಬಗ್ಗೆ ನಾನು ಉಲ್ಲೇಖಿಸಿದ್ದೆ. ಈ ಬಗ್ಗೆ ಸೋನಿಯಾ ಗಾಂಧಿ ಬರೆದಿದ್ದ ಪತ್ರದ ಕುರಿತು ಮಾತನಾಡಿದ್ದೆ. ಯುಪಿಎ ಸರಕಾರ ಈ ವ್ಯವಹಾರದ ದಾಖಲೆಗಳನ್ನು ಅಡಗಿಸಿಟ್ಟಿತ್ತು. ನಾವು ಅಧಿಕಾರಕ್ಕೆ ಬಂದ ಬಳಿಕ ಅವನ್ನು ಹುಡುಕಿ ತೆಗೆದೆವು ಎಂದು ಮೋದಿ ಹೇಳಿದರು.

ನ್ಯಾಷನಲ್ ಹೆರಾಲ್ಡ್ ತೆರಿಗೆ ಪ್ರಕರಣದ ಬಗ್ಗೆ ಗಾಂಧಿ ಕುಟುಂಬವನ್ನು ಟೀಕಿಸಿದ ಮೋದಿ, “ಈ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ನಲ್ಲಿ ಸರಕಾರ ಗೆಲುವು ಸಾಧಿಸಿದ್ದು ಇದಕ್ಕೆ ‘ಚಾಯ್‌ವಾಲಾ’ನ ಧೈರ್ಯ ಕಾರಣ ಎಂದರು. ಈ ಪ್ರಕರಣದ ಮರು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಆದಾಯ ತೆರಿಗೆ ಇಲಾಖೆಗೆ ಅನುಮತಿ ನೀಡಿದೆ. ಇದು ಪ್ರಾಮಾಣಿಕತೆಗೆ ಸಂದ ಗೆಲುವಾಗಿದೆ . ಗಾಂಧಿ ಕುಟುಂಬದ ಪೀಳಿಗೆಯವರು ಈ ದೇಶದಲ್ಲಿ ವಿಶೇಷ ಸೌಲಭ್ಯಗಳನ್ನು ಪಡೆಯುತ್ತಿದ್ದರು . ಈಗ ನೀವು ಹೇಗೆ ತಪ್ಪಿಸಿಕೊಳ್ಳುತ್ತೀರಿ ನೋಡಬೇಕು. ದೇಶವನ್ನು ನಾಲ್ಕು ತಲೆಮಾರಿನಿಂದ ಆಳುತ್ತಾ ಬಂದವರನ್ನು ನ್ಯಾಯಾಲಯದ ಬಾಗಿಲಿಗೆ ಎಳೆದು ತಂದಿರುವ ಚಾಯ್‌ವಾಲಾ’ನ ಧೈರ್ಯವನ್ನು ನೋಡಿ” ಎಂದು ಮೋದಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X