Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ದೇಶದಲ್ಲಿ ಮಂದಿರಗಳ ಕೊರತೆಯಿದೆಯೇ?

ದೇಶದಲ್ಲಿ ಮಂದಿರಗಳ ಕೊರತೆಯಿದೆಯೇ?

ಹೊಸ ತಲೆಮಾರಿನ ಒಕ್ಕೊರಲ ಧ್ವನಿ

ಅಮಿತ್ ಕುಮಾರ್, ಗ್ವಾಲಿಯರ್ಅಮಿತ್ ಕುಮಾರ್, ಗ್ವಾಲಿಯರ್6 Dec 2018 11:26 AM IST
share
ದೇಶದಲ್ಲಿ ಮಂದಿರಗಳ ಕೊರತೆಯಿದೆಯೇ?

ಮಧ್ಯ ಪ್ರದೇಶದ ಗ್ವಾಲಿಯರ್ ನಿವಾಸಿ ಅಮಿತ್ ಕುಮಾರ್ ಮಧ್ಯ ಚೇತ್ರ ವಿದ್ಯುತ್ ವಿತರಣ್ ಕಂಪೆನಿಯಲ್ಲಿ ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿದ್ದು ತಿಂಗಳಿಗೆ 8,000ರೂ. ಗಳಿಸುತ್ತಾರೆ. ಬೆಳಗ್ಗೆ ಹತ್ತರಿಂದ ಸಂಜೆ ಆರರವರೆಗೆ ಗ್ವಾಲಿಯರ್‌ನಲ್ಲಿ ಮನೆಮನೆಗೆ ತೆರಳಿ ವಿದ್ಯುಚ್ಛಕ್ತಿ ಮೀಟರ್‌ಗಳನ್ನು ಪರೀಕ್ಷಿಸುವ ಕೆಲಸ ಮಾಡುವ ಅಮಿತ್ ಉಳಿದ ಸಮಯದಲ್ಲಿ ತಮ್ಮ ಮನೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸುತ್ತಾರೆ.

1992ರ ಜುಲೈಯಲ್ಲಿ ಜನಿಸಿದ ಅಮಿತ್‌ಕುಮಾರ್‌ಗೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಬಿಜೆಪಿ ಪ್ರಯತ್ನಿ ಸುತ್ತಿದೆ ಮತ್ತು ಈ ಪ್ರಕರಣ ಸದ್ಯ ಸರ್ವೋಚ್ಚ ನ್ಯಾಯಾಲಯದಲ್ಲಿದೆ ಎಂಬ ವಿಷಯ ವಾಟ್ಸ್‌ಆ್ಯಪ್ ಮೂಲಕ ತಿಳಿದಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಬೇಕೇ ಎಂದು ಅಮಿತ್‌ರನ್ನು ಕೇಳಿದರೆ ಅವರು ತಕ್ಷಣ, ಬೇಡ ಎಂದು ಉತ್ತರಿಸುತ್ತಾರೆ. ಇನ್ನೊಂದು ಮಂದಿರ ನಿರ್ಮಾಣದಿಂದ ದೇಶದ ಜನರಿಗೆ ಆಗುವ ಪ್ರಯೋಜನವಾದರೂ ಏನು? ಈಗಲೇ ನಮ್ಮಲ್ಲಿ ಸಾಕಷ್ಟು ಮಂದಿರಗಳಿಲ್ಲವೇ? ಎಂದವರು ಪ್ರಶ್ನಿಸುತ್ತಾರೆ.

 ಮಧ್ಯ ಪ್ರದೇಶದ ಬಿಂಡ್ ಜಿಲ್ಲೆಯ ಲಹರ್ ಪಟ್ಟಣದಲ್ಲಿ ಬೆಳೆದ ಅಮಿತ್ ಸರಕಾರಿ ಕಾಲೇಜಿನಲ್ಲಿ ಕಲಾ ವಿಭಾಗದಲ್ಲಿ ಪದವಿ ಮುಗಿಸಿದ ನಂತರ ಗ್ವಾಲಿಯರ್‌ಗೆ ಸ್ಥಳಾಂತರಗೊಂಡರು. ಅವರ ತಂದೆ ಲಹರ್‌ನಲ್ಲಿ ಸಣ್ಣ ಅಂಗಡಿಯನ್ನು ಹೊಂದಿದ್ದಾರೆ. ಮೂರು ಮಕ್ಕಳಲ್ಲಿ ಅಮಿತ್ ಹಿರಿಯವರಾಗಿದ್ದು ಬಡತನದ ಕಾರಣ ಹೆಚ್ಚು ಓದಲು ಸಾಧ್ಯವಾಗಲಿಲ್ಲ. ಮಧ್ಯ ಪ್ರದೇಶದಲ್ಲಿ ಚುನಾವಣೆಯ ಕುರಿತು ಮಾತನಾಡಿದ ಅಮಿತ್, ಕಳೆದ 15 ವರ್ಷಗಳಿಂದ ರಾಜ್ಯದಲ್ಲಿ ಬಿಜೆಪಿ ಆಳ್ವಿಕೆಯಿದೆ. ಈ ಬಾರಿ ಯುವಜನತೆ ಬದಲಾವಣೆ ಬಯಸಿದ್ದಾರೆ. ನಿರುದ್ಯೋಗ, ರೈತರ ಸಮಸ್ಯೆಗಳು ರಾಜ್ಯದ ಜನರ ಜೀವನವನ್ನು ಸಂಕಷ್ಟಕ್ಕೆ ದೂಡಿದೆ. ಬಿಜೆಪಿ ಈ ಸಮಸ್ಯೆಗಳನ್ನು ಪರಿಹರಿಸುವಲ್ಲಿ ವಿಫಲವಾಗಿದೆ. ಜನರು ಇತರ ರಾಜಕೀಯ ಪಕ್ಷಗಳಿಗೆ ಅವಕಾಶ ನೀಡಲು ಬಯಸಿದ್ದಾರೆ ಎಂದು ತಿಳಿಸುತ್ತಾರೆ.

ಕೇಂದ್ರದ ನರೇಂದ್ರ ಮೋದಿ ಸರಕಾರವು ಉದ್ಯೋಗಗಳನ್ನು ಸೃಷ್ಟಿಸುವತ್ತ ಗಮನಹರಿಸಬೇಕು ಮತ್ತು ನನ್ನಂಥ ಕೋಟ್ಯಂತರ ಯುವಕರು ತಮ್ಮ ಕುಟುಂಬಕ್ಕೆ ಒಂದು ಉತ್ತಮ ಜೀವನವನ್ನು ನೀಡಲು ಸಾಧ್ಯವಾಗುವಂತೆ ಮಾಡಬೇಕು ಎಂದು ಅವರು ವಿನಂತಿಸುತ್ತಾರೆ.

ಜನರು ಕಷ್ಟದಿಂದ ಸಂಪಾದಿಸಿದ ಹಣವನ್ನು ಮಂದಿರ ನಿರ್ಮಾಣಕ್ಕೆ ಯಾಕೆ ಹಾಳು ಮಾಡಬೇಕು? ಗುಜರಾತ್‌ನಲ್ಲಿ ಪ್ರತಿಮೆಯನ್ನು ನಿರ್ಮಿಸಲು ಎಷ್ಟು ಹಣವನ್ನು ಹಾಳು ಮಾಡಲಾಯಿತು ಎನ್ನುವುದನ್ನು ನಾನು ಓದಿ ತಿಳಿದೆ. ನಾನೆಂದಾದರೂ ಆ ಪ್ರತಿಮೆಯನ್ನು ಅಥವಾ ಮಂದಿರವನ್ನು ನೋಡಲು ಹೋಗುತ್ತೇನೆಯೇ? ಇಲ್ಲ. ಈ ಕಟ್ಟಡಗಳು ಮತ್ತು ಪ್ರತಿಮೆಗಳು ನನ್ನ ಹಾಗೂ ನನ್ನ ಬಡ ಹೆತ್ತವರ ಜೀವನದಲ್ಲಿ ಯಾವುದೇ ಬದಲಾವಣೆ ತರಲು ಹೇಗೆ ಸಾಧ್ಯ ಎಂದು ಅಮಿತ್ ಪ್ರಶ್ನಿಸುತ್ತಾರೆ.

share
ಅಮಿತ್ ಕುಮಾರ್, ಗ್ವಾಲಿಯರ್
ಅಮಿತ್ ಕುಮಾರ್, ಗ್ವಾಲಿಯರ್
Next Story
X