Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಡಿಗೆರೆ ಯಲ್ಲಿ ಶರೀಅತ್ ಸಮಾವೇಶದ...

ಮೂಡಿಗೆರೆ ಯಲ್ಲಿ ಶರೀಅತ್ ಸಮಾವೇಶದ ಪ್ರಚಾರ ಸಭೆ

ವಾರ್ತಾಭಾರತಿವಾರ್ತಾಭಾರತಿ6 Dec 2018 11:30 AM IST
share
ಮೂಡಿಗೆರೆ ಯಲ್ಲಿ ಶರೀಅತ್ ಸಮಾವೇಶದ ಪ್ರಚಾರ ಸಭೆ

ಮೂಡಿಗೆರೆ, ಡಿ.6: ಮಂಗಳೂರಿನಲ್ಲಿ ಡಿ.9ರಂದು ನಡೆಯುವ ಶರೀಅತ್ ಸಂರಕ್ಷಣಾ ಸಮಾವೇಶದ ಪ್ರಚಾರ ಸಭೆಯು ಮೂಡಿಗೆರೆ ತಾಲೂಕು ಸಂಯುಕ್ತ ಜಮಾತಿನ ಆಶ್ರಯದಲ್ಲಿ ಇಲ್ಲಿನ ಕೇಂದ್ರ ಬದ್ರಿಯಾ ಮಸೀದಿಯಲ್ಲಿ ಇತ್ತೀಚೆಗೆ ನಡೆಯಿತು.

ಸ್ವಾಗತ ಸಮಿತಿಯ ನಾಯಕರನ್ನು ಬರಮಾಡಿಕೊಂಡು ಸ್ವಾಗತಿಸಿ ಮಾತನಾಡಿದ ಸ್ಥಳೀಯ ಖತೀಬ್ ಹಾಜಿ ಯಾಕೂಬ್ ದಾರಿಮಿ, ಶರೀಅತ್ ಸಂರಕ್ಷಣೆ ನಮ್ಮ ಕರ್ತವ್ಯವಾಗಿದ್ದು ಯಾವುದೇ ಬೆಲೆ ತೆತ್ತಾದರೂ ಅದನ್ನು ಉಳಿಸಿಕೊಳ್ಳಲು ನಾವು ಸಿದ್ಧರಾಗಬೇಕು. ಈ ನಿಟ್ಟಿನಲ್ಲಿ ಮಂಗಳೂರಿನಲ್ಲಿ ನಡೆಯುವ ಸಮ್ಮೇಳನದ ಯಶಸ್ಸಿಗೆ ಶ್ರಮಿಸುವಂತೆ ಕರೆ ನೀಡಿದರು.

ಅಸ್ಸೈಯದ್ ಹಬೀಬುರ್ರಹ್ಮಾನ್ ತಂಙಳ್ ಸೂರಿಂಜೆ ದುಆಗೈದರು. ಅಝೀಝ್ ದಾರಿಮಿ ಚೊಕ್ಕಬೆಟ್ಟು, ಎಸ್.ಬಿ.ಮುಹಮ್ಮದ್ ದಾರಿಮಿ ಮುಲ್ಕಿ, ಹುಸೈನ್‌ ದಾರಿಮಿ ಸಾಂದರ್ಭಿಕವಾಗಿ ಮಾತನಾಡಿದರು.

ಅಬ್ದುರ್ರಝಾಕ್ ಬಿ.ಸಿ.ರೋಡ್, ರಫೀಕ್ ಹಾಜಿ ಕೊಡಾಜೆ, ರಶೀದ್ ಹಾಜಿ ಪರ್ಲಡ್ಕ, ಇಸ್ಮಾಯೀಲ್ ಕೊಡಾಜೆ ಕೇಂದ್ರೀಯ ಸಮಿತಿಯ ಪ್ರತಿನಿದಿಗಳಾಗಿ ಹಾಜರಾಗಿದ್ದರು.

ಹಂಝ ಉಸ್ತಾದ್, ಯಾಕೂಬ್ ಫೈಝಿ, ಅಬ್ದುಲ್ಲ ದಾರಿಮಿ, ಸುಲೈಮಾನ್ ಮುಸ್ಲಿಯಾರ್, ಅಕ್ರಮ್ ಹಾಜಿ, ಸಿ.ಕೆ.ಇಬ್ರಾಹೀಂ ಹಾಜಿ, ಇಬ್ರಾಹೀಂ ಹಾಜಿ ಹ್ಯಾಂಡ್ ಪೋಸ್ಟ್, ಕೌಸರ್ ಮೋನು ಹಾಜಿ, ಅಯ್ಯೂಬ್ ಹಾಜಿ, ಹಾಜಬ್ಬ, ಹಮ್ಮಬ್ಬ ಹಾಜಿ, ಹನೀಫ್ ಅರಬಿ, ಅಝೀಝ್ ಅರಬಿ, ಹನೀಫ್ ಬಿಲಗುಳ, ಸಿನಾನ್ ಫೈಝಿ, ಝುಬೈರ್ ಫೈಝಿ, ಶರಫುದ್ದೀನ್ ಮುಸ್ಲಿಯಾರ್, ಶಂಸುದ್ದೀನ್ ಅರ್ಷದಿ, ಇಸ್ಹಾಖ್ ಬೂತನಕಾಡು ಹಾಮದ್ ಬಾವ ಬಿಳಗುಳ, ಇಬ್ರಾಹೀಂ ಹಾಜಿ, ಲತೀಫ್  ಹಾಜಿ, ಮಹಮ್ಮದ್ ಎಚ್.ಎ., ಹಮೀದ್, ಮೊಹಿದೀನ್ ಸೇಟ್ ಹಾಗೂ ರೇಂಜ್, ಮ್ಯಾನೇಜ್ಮೆಂಟ್, ಜಮಾಅತಿನ ಸದಸ್ಯರು ಉಪಸ್ಥಿತರಿದ್ದರು.

ತಾಲೂಕಿನಾದ್ಯಂತ ವಾಹನ ಪ್ರಚಾರ ನಡೆಸಲು ಇದೇ ಸಂದರ್ಭದಲ್ಲಿ ನಿರ್ಣಯಿಸಲಾಯಿತು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X