Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜ.1ರ ‘ಮಹಿಳಾ ಮಹಾಗೋಡೆ’ಯ ಉದ್ದ 620...

ಜ.1ರ ‘ಮಹಿಳಾ ಮಹಾಗೋಡೆ’ಯ ಉದ್ದ 620 ಕಿ.ಮೀ

30.15 ಲಕ್ಷ ಮಹಿಳೆಯರು ಭಾಗವಹಿಸುವ ನಿರೀಕ್ಷೆ

ವಾರ್ತಾಭಾರತಿವಾರ್ತಾಭಾರತಿ6 Dec 2018 3:30 PM IST
share
ಜ.1ರ ‘ಮಹಿಳಾ ಮಹಾಗೋಡೆ’ಯ ಉದ್ದ 620 ಕಿ.ಮೀ

ತಿರುವನಂತಪುರಂ, ಡಿ.6: ನವೋತ್ಥಾನ ಮೌಲ್ಯಗಳನ್ನು ಎತ್ತಿಹಿಡಿಯುವ ಸಲುವಾಗಿ ಹೊಸ ವರ್ಷದಲ್ಲಿ ಆಯೋಜಿಸಲಾಗುತ್ತಿರುವ ವನಿತಾ ಮದಿಲ್ (ಮಹಿಳಾ ಗೋಡೆ) ಉದ್ದ 620 ಕಿಲೋಮೀಟರ್ ಇರಲಿದೆ. ಭುಜಕ್ಕೆ ಭುಜ ಸೇರಿಸಿ ಒಂದೂವರೆ ಅಡಿ ಸ್ಥಳದಲ್ಲಿ ಒಬ್ಬಳು ನಿಂತರೆ ಇಷ್ಟು ದೂರಕ್ಕೆ 13,56,080 ಮಹಿಳೆಯರ ಅಗತ್ಯವಿದ್ದಾದೆ. ಆದರೆ ಸಂಘಟನೆಗಳು ಅಗತ್ಯವಿರುವುದಕ್ಕಿಂತ ದುಪ್ಪಟ್ಟು ಮಹಿಳೆಯರನ್ನು ಸೇರಿಸುವುದಾಗಿ ಹೇಳುತ್ತಿವೆ.

 ಕಾಸರಗೋಡಿನಿಂದ ತಿರುವನಂತಪುರಂನ ವೆಳ್ಳಯಂಬಲಂವರೆಗೆ ರಚನೆಯಾಗುವ ಗೋಡೆಗೆ 30,15,100ಮಹಿಳೆಯರು ಬೇಕಾಗುತ್ತಾರೆ.

 ಜನವರಿ ಒಂದರಂದು ಸಂಜೆ ನಾಲ್ಕು ಗಂಟೆಗೆ ರಾಷ್ಟ್ರೀಯ ಹೆದ್ದಾರಿಯ ಬಲಭಾಗದಲ್ಲಿ ‘ವನಿತಾ ಮದಿಲ್’ ನಿರ್ಮಾಣವಾಗಲಿದೆ. ಮಲಪ್ಪುರಂ ಜಿಲ್ಲೆಯಲ್ಲಿ ಸ್ವಲ್ಪದೂರ ಸ್ವಲ್ಪ ಬದಲಾವಣೆ ಇರಬಹುದು. ಎಲ್ಲ ಧರ್ಮ ವಿಭಾಗದವರೂ ಇದರಲ್ಲಿ ಭಾಗವಹಿಸಲಿದ್ದಾರೆ. ಮನೆಗಳಿಗೆ ಭೇಟಿ ನೀಡಿ ಪ್ರಚಾರ ನಡೆಯಲಿದೆ. ಕೇರಳದಿಂದ ಹೊರಗಿನ ಲೇಖಕಿಯರು, ಸಾಂಸ್ಕøತಿಕ ಕಾರ್ಯಕರ್ತೆಯರು ಕೂಡಾ ಭಾಗವಹಿಸಲಿದ್ದಾರೆ ಎಂದು ನವೋತ್ಥಾನ ಸಮಿತಿ ಸಂಯೋಜಕ ಪುನ್ನಲ ಶ್ರೀಕುಮಾರ್ ತಿಳಿಸಿದರು.

ರೂಟ್ ಹೀಗಿದೆ:

ಮಹಿಳೆಯರ ಗೋಡೆ ಕಾಸರಗೋಡು ನಗರದಲ್ಲಿ ಆರಂಭವಾಗಲಿದೆ ಕಾಲಿಕ್ಕಡವ್-ಕಣ್ಣೂರ್- ಮಾಹಿ-ರಾಮನಾಟ್ಟುಕ್ಕರ ಮೂಲಕ ಮಲಪ್ಪುರಂವರೆಗೆ. ಪೆರಿಂದಲ್‍ಮಣ್ಣ-ಪಟ್ಟಾಂಬಿ-ಚೆರುತ್ತುರ್ತಿ-ಕರುಕುಟ್ಟಿ-ಅಂಗಮಾಲಿ-ಆಲುವ-ವೈಟ್ಟಿಲ-ಆಲಪ್ಪುಝ-ಒಚ್ಚಿರ-ಕರುನಾಗಪ್ಪಳ್ಳಿ-ಕೊಲ್ಲಂ ಮೂಲಕ ತಿರುವನಂತಪುರಂ ತಲುಪಲಿದೆ.

ವಯನಾಡ್ ಜಿಲ್ಲೆಯವರು ಕಲ್ಲಿಕೋಟೆಯಲ್ಲಿÉ, ಇಡುಕ್ಕಿಯಲ್ಲಿರುವವರು ಆಲುವದಲ್ಲಿ ಮತ್ತು ಕೋಟ್ಟಾಯಂನವರು  ಆಲಪ್ಪುಝದಲ್ಲಿ ಭಾಗವಹಿಸುತ್ತಾರೆ. ಪಾಲಕ್ಕಾಡಿನವರು ಪೆರಿಂದಲ್ ಮಣ್ಣ-ಪಟ್ಟಾಂಬಿ-ಚೆರುತ್ತುರ್ತಿಯಲ್ಲಿ ಕೋಟ್ಟಯಂ, ಪತ್ತನಂತಿಟ್ಟ ಜಿಲ್ಲೆಗಳವರು ಅರೂರ್-ಒಚ್ಚಿರ ರೂಟನ್‍ನಲ್ಲಿ ಸೇರಿಕೊಳ್ಳಲಿದ್ದಾರೆ.

ಮಹಿಳಾ ಗೋಡೆ ರಚನೆಯ ಹಿನ್ನೆಲೆಯಲ್ಲಿ ಸಂಘಟನಾ ಸಮಿತಿ ಡಿ. 11/12/13 ರಂದು ಜಿಲ್ಲಾಮಟ್ಟದಲ್ಲಿ ಅಸ್ತಿತ್ವಕ್ಕೆ ಬರಲಿವೆ. ಘೋಷಣಾ ಜಾಥ ಇರಲಿದೆ. ಮಹಿಳೆಯರ ಪಂಚಾಯತ್ ಮಟ್ಟ, ವಾರ್ಡ್‍ಮಟ್ಟದ ಸಭೆಗಳು ಡಿ. 22ರೊಳಗೆ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X