ಡಿ.7: ‘ಅರಿಯಿರಿ ಮನುಕುಲದ ಪ್ರವಾದಿಯನ್ನು’ ಅಭಿಯಾನ ಉದ್ಘಾಟನೆ
ಮಂಗಳೂರು, ಡಿ. 6: ಯುನಿವೆಫ್ ಕರ್ನಾಟಕ ವತಿಯಿಂದ ನ. 30 ರಿಂದ ಫೆ. 1ರವರೆಗೆ ಹಮ್ಮಿಕೊಂಡಿರುವ “ಅರಿಯಿರಿ ಮನುಕುಲದ ಪ್ರವಾದಿಯನ್ನು” ಪ್ರವಾದಿ (ಸ) ರ ಸಂದೇಶ ಪ್ರಚಾರ ಅಭಿಯಾನದ ಉದ್ಘಾಟನಾ ಸಮಾರಂಭವು ಡಿ. 7 ರಂದು ಕಂಕನಾಡಿಯ ಜಮೀಯತುಲ್ ಫಲಾಹ್ ಹಾಲ್ ನಲ್ಲಿ ನಡೆಯಲಿದೆ.
ಯುನಿವೆಫ್ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿಯವರು “ವರ್ತಮಾನ ಮತ್ತು ಭವಿಷ್ಯ - ಪ್ರವಾದಿ ಮುಹಮ್ಮದ್ (ಸ) ಅವರ ದೃಷ್ಟಿಯಲ್ಲಿ” ಎಂಬ ವಿಷಯದಲ್ಲಿ ಮುಖ್ಯ ಭಾಷಣ ಮಾಡಲಿರುವರು ಎಂದು ಅಭಿಯಾನ ಸಂಚಾಲಕ ಅಬ್ದುಲ್ಲಾ ಪಾರೆ ತಿಳಿಸಿದ್ದಾರೆ.
Next Story