Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್‌ಗೆ...

ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್‌ಗೆ ಲಕ್ಷಾಂತರ ರೂ. ವಂಚನೆ: ದೂರು

ವಾರ್ತಾಭಾರತಿವಾರ್ತಾಭಾರತಿ7 Dec 2018 10:57 PM IST
share

ಮಂಗಳೂರು, ಡಿ.7: ನಕಲಿ ದಾಖಲಾತಿಗಳನ್ನು ಸಿಂಡಿಕೇಟ್ ಬ್ಯಾಂಕಿಗೆ ಸಲ್ಲಿಸಿ ಲಕ್ಷಾಂತರ ರೂಪಾಯಿ ಸಾಲ ಪಡೆದು ವಂಚಿಸಿದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳ ವಿರುದ್ಧ ನಗರದ ಎಕೊನಾಮಿಕ್ ಆ್ಯಂಡ್ ನಾರ್ಕೊಟಿಕ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಟ್ಟಾರ ಚೌಕಿಯ ಶ್ರೀರಾಂ ಬಿಲ್ಡಿಂಗ್‌ನಲ್ಲಿರುವ ಎಸ್.ವಿ. ಟೆಕ್ನಾಲಜೀಸ್ ಸಂಸ್ಥೆಯ ಪಾಲುದಾರರಾದ ಆದಿತ್ಯ ಶೆಣೈ ಮತ್ತು ಸಂದೀಪ್ ಶೆಣೈ ಅವರು ಈ ಪ್ರಕರಣದ ಆರೋಪಿಗಳು ಎಂಬುದಾಗಿ ಹೆಸರಿಸಲಾಗಿದೆ. ಇವರು ಎಸಗಿದ್ದಾರೆ ಎನ್ನಲಾದ ಮೋಸದ ಬಗ್ಗೆ ಸಿಂಡಿಕೇಟ್ ಬ್ಯಾಂಕ್‌ನ ಕದ್ರಿ ಶಾಖೆಯ ಮ್ಯಾನೇಜರ್ ರಂಜನ್ ಕೇಳ್ಕರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಆರೋಪಿಗಳು ಎಸ್.ವಿ. ಟೆಕ್ನಾಲಜೀಸ್ ರ್ಮ್ ಸ್ಥಾಪಿಸಿ ನಡೆಸುವುದಕ್ಕಾಗಿ ಈ ಬ್ಯಾಂಕ್‌ನಿಂದ ಸಾಲ ಪಡೆದುಕೊಂಡು ಪಾರ್ಟ್‌ರ್ನ್ನರ್‌ಶಿಪ್ ಸಹಭಾಗಿತ್ವದ ಸಂಸ್ಥೆಯಾಗಿ ಮೊಬೈಲ್ ಆ್ಯಪ್, ಇ-ಪಬ್ಲಿಕಿಂಗ್, ಸ್‌ಟಾವೇರ್ ಡೆವಲಪ್‌ಮೆಂಟ್ ಇತ್ಯಾದಿ ವ್ಯವಹಾರ ನಡೆಸುತ್ತಿದ್ದು, 2015ರ ನ.4ರಂದು 40 ಲಕ್ಷ ರೂ.ಸಾಲ ಮಂಜೂರು ಮಾಡಿಸಿಕೊಂಡು ಬಳಿಕ 20 ಲಕ್ಷ ರೂ. ಒ.ಡಿ. ಸಾಲವನ್ನು, 2016 ಫೆ. 22ರಂದು ಹಾಗೂ ಹೆಚ್ಚುವರಿ 15 ಲಕ್ಷ ರೂ. ಸೇರಿದಂತೆ ಒಟ್ಟು 65 ಲಕ್ಷ ರೂ. ಅವಧಿ ಸಾಲ ಹಾಗೂ 35 ಲಕ್ಷ ರೂ. ಓ.ಡಿ. ಸಾಲ ಪಡೆದಿದ್ದು, ಸಾಲದ ಭದ್ರತೆಗಾಗಿ ಸಂಸ್ಥೆಯ ಚರ ಆಸ್ತಿ ಸ್ಟಾಕ್‌ಗಳನ್ನು ಹೈಪೋತಿಕೇಟೆಡ್ ಮಾಡಿದ್ದರು ಎಂದು ಪೊಲೀಸರಿಗೆ ಸಲ್ಲಿಸಿದ ದೂರಿನಲ್ಲಿ ತಿಳಿಸಲಾಗಿದೆ.

ಆರೋಪಿಗಳು ಬೇರೆ ಸಂಸ್ಥೆಗಳ ವರ್ಕ್ ಆರ್ಡರ್ ದಾಖಲೆ, ಸಹಿಗಳನ್ನು ಪೊರ್ಜರಿ ಮಾಡಿ ಸಿಂಡಿಕೇಟ್ ಬ್ಯಾಂಕ್‌ಗೆ ನಕಲಿ ದಾಖಲಾತಿಗಳನ್ನು ಸಲ್ಲಿಸಿ ಸಾಲ ಪಡೆದುಕೊಂಡು ಮೋಸ ಮಾಡಿರುತ್ತಾರೆ. ಅಲ್ಲದೆ, ಅವರು ಬೇರೆ ಸಂಸ್ಥೆಯ ವರ್ಕ್ ಆರ್ಡರ್ ನಕಲಿಯಾಗಿ ಸಲ್ಲಿಸಿರುವುದಲ್ಲದೆ ಸಿಂಡಿಕೇಟ್ ಬ್ಯಾಂಕಿಗೆ ನೀಡಿದ ಹೈಪೋತಿಕೇಟೆಡ್ ಚರ ಸೊತ್ತ್ತುಗಳನ್ನು ಬೇರೆ ಇತರ ಬ್ಯಾಂಕ್‌ಗಳಿಗೂ ನೀಡಿ ಅಲ್ಲಿಂದಲೂ ಸಾಲ ಪಡೆದುಕೊಂಡು ಮೋಸ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಎಕೊನಾಮಿಕ್ ಆ್ಯಂಡ್ ನಾರ್ಕೋಟಿಕ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X