Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಗೋವಿಂದರಾಜನಗರದಲ್ಲಿ 200 ಹಾಸಿಗೆಯ...

ಗೋವಿಂದರಾಜನಗರದಲ್ಲಿ 200 ಹಾಸಿಗೆಯ ಆಸ್ಪತ್ರೆ ನಿರ್ಮಾಣ: ವಿ.ಸೋಮಣ್ಣ

ವಾರ್ತಾಭಾರತಿವಾರ್ತಾಭಾರತಿ8 Dec 2018 10:19 PM IST
share
ಗೋವಿಂದರಾಜನಗರದಲ್ಲಿ 200 ಹಾಸಿಗೆಯ ಆಸ್ಪತ್ರೆ ನಿರ್ಮಾಣ: ವಿ.ಸೋಮಣ್ಣ

ಬೆಂಗಳೂರು, ಡಿ.8: ಇಲ್ಲಿನ ಗೋವಿಂದರಾಜನಗರದಲ್ಲಿ ಬಿಬಿಎಂಪಿ ಸಹಭಾಗಿತ್ವದಲ್ಲಿ 200 ಹಾಸಿಗೆ ಆಸ್ಪತ್ರೆ ನಿರ್ಮಿಸಲಾಗುವುದು ಎಂದು ಶಾಸಕ ವಿ.ಸೋಮಣ್ಣ ತಿಳಿಸಿದರು.

ಶನಿವಾರ ಗೋವಿಂದರಾಜನಗರದಲ್ಲಿ ವಿವಿಧ ಸೌಲಭ್ಯಗಳನ್ನು ಒಳಗೊಂಡ ಪಾರ್ಕ್, ನೇತಾಜಿ ಸುಭಾಷ್‌ಚಂದ್ರ ಬೋಸ್ ಪುತ್ಥಳಿ ಹಾಗೂ ಮಕ್ಕಳ ಆಟದ ಮೈದಾನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ಸಚಿವ ದಿ.ಅನಂತಕುಮಾರ್ ನೆನಪಿನಲ್ಲಿ ಉದ್ಯಾನವನ ಸಮರ್ಪಣೆ ಮಾಡುತ್ತಿದ್ದೇವೆ. ಪಾರ್ಕ್‌ನಲ್ಲಿ ಎಫ್‌ಎಮ್ ಅಳವಡಿಕೆ ಮಾಡಲಾಗಿದ್ದು, ಸಂಗೀತದೊಂದಿಗೆ ಜನ ವಾಯುವಿಹಾರ, ಹಾಗೂ ಜಿಮ್ ಸಲಕರಣೆಗಳಲ್ಲಿ ವ್ಯಾಯಾಮ ಮಾಡಬಹುದಾಗಿದೆ ಎಂದರು. ಕೇವಲ ಎರಡು ತಿಂಗಳು ಇಪ್ಪತ್ತೆರೆಡು ದಿನಗಳಲ್ಲಿ ಪಾರ್ಕ್ ನಿರ್ಮಾಣ ಮಾಡಲಾಗಿದೆ. ಗೋವಿಂದರಾಜನಗರದಲ್ಲಿ ಐಎಎಸ್ ಕೋಚಿಂಗ್ ಸೆಂಟರ್ ಸ್ಥಾಪನೆ ಮಾಡಲಾಗುವುದು, ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು 1.75 ಕೋಟಿ ವೆಚ್ಚದಲ್ಲಿ ಇ-ಲೈಬರಿ ಮಾಡಲಾಗಿದೆ ಮತ್ತು ಮುಂದಿನ ದಿನಗಳಲ್ಲಿ 200 ಹಾಸಿಗೆ ಆಸ್ಪತ್ರೆ ನಿರ್ಮಿಸುವ ಚಿಂತನೆ ಇದೆ ಎಂದು ಅವರು ತಿಳಿಸಿದರು.

ಮೇಯರ್ ಗಂಗಾಂಬಿಕೆ ಮಾತನಾಡಿ, ಬೆಂಗಳೂರಲ್ಲಿ ಇಂದು ಪರಿಸರ ನಾಶವಾಗಿ ಕಾಂಕ್ರೀಟ್ ನಾಡಾಗಿದೆ. ಒಬ್ಬ ವ್ಯಕ್ತಿಗೆ 7 ಮರದ ಅವ್ಯಶಕತೆ ಇದೆ. ಹೀಗಾಗಿ ನಗರವನ್ನು ಹಸಿರುಮಯ ಮಾಡಲು ಪ್ರತಿಯೊಬ್ಬರು ಸಸಿ ನೆಟ್ಟು ಪರಿಸರ ರಕ್ಷಣೆ ಮಾಡಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಚ್.ಎಂ.ರೇವಣ್ಣ, ಉಪಮೇಯರ್ ಭದ್ರೇಗೌಡ, ಪಾಲಿಕೆ ಸದಸ್ಯರಾದ ಶಿಲ್ಪಾಶ್ರೀಧರ್, ಉಮೇಶ್ ಶೆಟ್ಟಿ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X