Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೊದಲ ಟೆಸ್ಟ್ : ಗೆಲುವಿನ ಹಾದಿಯಲ್ಲಿ...

ಮೊದಲ ಟೆಸ್ಟ್ : ಗೆಲುವಿನ ಹಾದಿಯಲ್ಲಿ ಭಾರತ

ಆಸ್ಟ್ರೇಲಿಯಕ್ಕೆ ಸೋಲಿನ ಭೀತಿ

ವಾರ್ತಾಭಾರತಿವಾರ್ತಾಭಾರತಿ9 Dec 2018 2:18 PM IST
share
ಮೊದಲ ಟೆಸ್ಟ್ : ಗೆಲುವಿನ ಹಾದಿಯಲ್ಲಿ ಭಾರತ

ಆಡಿಲೇಡ್ , ಡಿ.9: ಇಲ್ಲಿ ನಡೆಯುತ್ತಿರುವ ಮೊದಲ ಕ್ರಿಕೆಟ್ ಟೆಸ್ಟ್ ನಲ್ಲಿ ಪ್ರವಾಸಿ ಭಾರತದ ವಿರುದ್ಧ ಗೆಲುವಿಗೆ 323 ರನ್ ಗಳ ಸವಾಲು ಪಡೆದಿರುವ ಆಸ್ಟ್ರೇಲಿಯ ಸೋಲಿನ ಭೀತಿ ಎದುರಿಸುವಂತಾಗಿದೆ.

ಇದರೊಂದಿಗೆ  ವಿರಾಟ್ ಕೊಹ್ಲಿ ಪಡೆ ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದ್ದು, ಗೆಲುವಿನ ಕನಸು ಕಾಣುತ್ತಿದೆ.

ಟೆಸ್ಟ್ ನ ನಾಲ್ಕನೇ ದಿನವಾಗಿರುವ ರವಿವಾರ ಆಟ ಕೊನೆಗೊಂಡಾಗ ಆಸ್ಟ್ರೇಲಿಯ 49 ಓವರ್ ಗಳಲ್ಲಿ 4 ವಿಕೆಟ್ ನಷ್ಟದಲ್ಲಿ 104 ರನ್ ಗಳಿಸಿದೆ. 31 ರನ್ ಗಳಿಸಿರುವ ಶಾನ್ ಮಾರ್ಷ್ ಹಾಗೂ 11 ರನ್ ಗಳಿಸಿರುವ ಟ್ರಾವಿಸ್ ಹೆಡ್ ಔಟಾಗದೆ ಕ್ರೀಸ್ ನಲ್ಲಿದ್ದಾರೆ.

ಆಸ್ಟ್ರೇಲಿಯ ಗೆಲುವಿಗೆ 219 ರನ್ ಗಳಿಸಬೇಕಾದ ಒತ್ತಡಕ್ಕೆ ಸಿಲುಕಿದೆ.

ವೇಗಿ ಮುಹಮ್ಮದ್ ಶಮಿ(15ಕ್ಕೆ 2) ಮತ್ತು ಸ್ಪಿನ್ನರ್ ಆರ್ ಅಶ್ವಿನ್ (44ಕ್ಕೆ 2) ದಾಳಿಗೆ ಸಿಲುಕಿ ಆಸ್ಟ್ರೇಲಿಯ ಅಗ್ರ ಸರದಿಯ ದಾಂಡಿಗರನ್ನು ಕಳೆದುಕೊಂಡಿದೆ. ಆ್ಯರೊನ್ ಫಿಂಚ್ (11), ಮಾರ್ಕುಸ್ ಹ್ಯಾರೀಸ್ (26), ಉಸ್ಮಾನ್ ಖ್ವಾಜಾ(8) ಮತ್ತು ಹ್ಯಾಂಡ್ಸ್ ಕಾಂಬ್ (14) ಔಟಾಗದ್ದಾರೆ.  

ಇದಕ್ಕೂ ಮೊದಲು ಭಾರತ  ಎರಡನೇ ಇನಿಂಗ್ಸ್ ನಲ್ಲಿ 307 ರನ್ ಗಳಿಗೆ ಆಲೌಟಾಗಿದೆ.

ಮೂರನೇ ದಿನದಾಟದಂತ್ಯಕ್ಕೆ ಭಾರತ ಎರಡನೇ ಇನಿಂಗ್ಸ್ ನಲ್ಲಿ 61 ಓವರ್ ಗಳಲ್ಲಿ 3 ವಿಕೆಟ್ ನಷ್ಟದಲ್ಲಿ 151 ರನ್ ಗಳಿಸಿತ್ತು. ಚೇತೇಶ್ವರ ಪೂಜಾರ 40 ರನ್ ಮತ್ತು ಅಜಿಂಕ್ಯ ರಹಾನೆ 1 ರನ್ ಗಳಿಸಿ ಕ್ರೀಸ್ ನಲ್ಲಿದ್ದರು.

ನಾಲ್ಕನೇ ದಿನದ  ಆಟ ಮುಂದುವರಿಸಿದ ಭಾರತ ಈ ಮೊತ್ತಕ್ಕೆ 156 ರನ್ ಸೇರಿಸುವಷ್ಟರಲ್ಲಿ ಆಲೌಟಾಗಿದೆ. ಪೂಜಾರ 71 ರನ್ ಮತ್ತು ರಹಾನೆ 70 ರನ್ , ವಿಕೆಟ್ ಕೀಪರ್ ರಿಷಭ್ ಪಂತ್ 28 ರನ್  ಗಳಿಸಿದರು. 

ಆಸ್ಟ್ರೇಲಿಯದ ಜೋಶ್ ಹೆಝಲ್ ವುಡ್ 52ಕ್ಕೆ 3 ವಿಕೆಟ್, ಮಿಚೆಲ್  ಸ್ಟಾರ್ಕ್ , ಪಾಟ್ ಕಮಿನ್ಸ್ , ನಥಾನ್ ಲಿಯೊನ್ ತಲಾ 2 ವಿಕೆಟ್ ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X