Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರೋಗಿಯ ಬಾಯಿಯಿಂದ ಹೊರಬಂದ ರಕ್ತದ ಆಕೃತಿ...

ರೋಗಿಯ ಬಾಯಿಯಿಂದ ಹೊರಬಂದ ರಕ್ತದ ಆಕೃತಿ ಕಂಡು ಅವಾಕ್ಕಾದ ವೈದ್ಯರು !

ವಾರ್ತಾಭಾರತಿವಾರ್ತಾಭಾರತಿ9 Dec 2018 11:10 PM IST
share
ರೋಗಿಯ ಬಾಯಿಯಿಂದ ಹೊರಬಂದ ರಕ್ತದ ಆಕೃತಿ ಕಂಡು ಅವಾಕ್ಕಾದ ವೈದ್ಯರು !

ಸಾನ್‌ಫ್ರಾನ್ಸಿಸ್ಕೊ (ಅಮೆರಿಕ), ಡಿ. 9: ರೋಗಿಯೊಬ್ಬರು ಹೃದಯ ಸಂಬಂಧಿ ಕಾಯಿಲೆಯ ಚಿಕಿತ್ಸೆಗಾಗಿ ಸಾನ್‌ಫ್ರಾನ್ಸಿಸ್ಕೊದಲ್ಲಿರುವ ಕ್ಯಾಲಿಫೋರ್ನಿಯ ವಿಶ್ವವಿದ್ಯಾನಿಲಯದ ವೈದ್ಯರ ಬಳಿಗೆ ಹೋದರು.

ವೈದ್ಯರು ಅವರ ಅಂಗಾಂಗಳಿಗೆ ರಕ್ತದ ಪ್ರವಾಹವನ್ನು ಹರಿಸಲು ಕಾಲಿನ ರಕ್ತನಾಳದ ಮೂಲಕ ಹೃದಯದ ಪಂಪೊಂದನ್ನು ತುರುಕಿಸಿದರು. ಆದರೆ, ಇದಕ್ಕೊಂದು ಅಡ್ಡ ಪರಿಣಾಮವಿತ್ತು. ಇದರ ಬಳಕೆಯಿಂದ ರಕ್ತದ ಗಡ್ಡೆಗಳು ನಿರ್ಮಾಣವಾಗುವ ಸಾಧ್ಯತೆಯಿತ್ತು. ಹಾಗಾಗಿ, ರಕ್ತವನ್ನು ತೆಳು ಮಾಡಲು ವೈದ್ಯರು ರೋಗಿಗೆ ಔಷಧ ನೀಡಿದರು.

ಆದರೆ, ರಕ್ತ ಅವರ ಶ್ವಾಸಕೋಶದೊಳಕ್ಕೆ ಸೋರಿಕೆಯಾಯಿತು. ಗಡ್ಡೆಗಳು ನಿರ್ಮಾಣವಾದವು. ಮಂದಿನ ದಿನಗಳಲ್ಲಿ ರೋಗಿಯು ಅವುಗಳನ್ನು ಕೆಮ್ಮಿ ಹೊರಹಾಕಿದರು.

ಒಂದು ದಿನ ರೋಗಿ ಗಟ್ಟಿಯಾಗಿ ಕೆಮ್ಮಿದರು ಹಾಗೂ ಸುಮಾರು 6 ಇಂಚು ವಿಸ್ತಾರದ ರಕ್ತ ಬಣ್ಣದ ಆಕೃತಿಯೊಂದನ್ನು ಕೆಮ್ಮುತ್ತಾ ಹೊರಹಾಕಿದರು.

ಅದನ್ನು ವೈದ್ಯರು ಜಾಗರೂಕತೆಯಿಂದ ಸರಿಯಾದ ಕ್ರಮದಲ್ಲಿ ಜೋಡಿಸಿದರು. ಅವರಿಗೆ ಆಶ್ಚರ್ಯ ಕಾದಿತ್ತು. ರೋಗಿಯ ರಕ್ತವು ಬಲ ಶ್ವಾಸಕೋಶದ ದಾರಿಯಲ್ಲಿ ಜಮೆಯಾಗಿತ್ತು ಹಾಗೂ ಗಟ್ಟಿಯಾಗಿತ್ತು.

ರೋಗಿಯು ಜೋರಾಗಿ ಕೆಮ್ಮಿದಾಗ ಅದು ಇಡಿಯಾಗಿ ಹೊರಬಂದಿತ್ತು.

‘‘ಇಂಥ ಯಾವುದನ್ನೂ ನಮ್ಮ ತಂಡದ ಯಾವುದೇ ಸದಸ್ಯರು ಈವರೆಗೆ ನೋಡಿಲ್ಲ’’ ಎಂದು ವಿಶ್ವವಿದ್ಯಾಲಯ ಆಸ್ಪತ್ರೆಯ ಹೃದಯ ಸರ್ಜರಿ ತಜ್ಞೆ ಗ್ಯಾವಿಟ್ ವುಡರ್ಡ್ ಹೇಳಿದರು.

ಈ ಘಟನೆಯ ಬಳಿಕ 36 ವರ್ಷದ ರೋಗಿಯನ್ನು ಎರಡು ದಿನಗಳ ಕಾಲ ಇನ್‌ಕ್ಯುಬೇಟರ್‌ನಲ್ಲಿ ಇರಿಸಲಾಗಿತ್ತು.

ಆದರೆ, ರೋಗಿಯು ಒಂದು ವಾರದ ಬಳಿಕ ಮೃತಪಟ್ಟಿದ್ದಾರೆ.

ಆದಾಗ್ಯೂ, ರೋಗಿಯ ಸಾವಿಗೂ ಮೇಲಿನ ಘಟನೆಗೂ ಯಾವುದೇ ಸಂಬಂಧವಿಲ್ಲ ಎಂದು ಅವರು ಹೇಳಿದರು. ರೋಗಿಯು ಹಲವು ಕಾಯಿಲೆಗಳಿಂದ ಬಳಲುತ್ತಿದ್ದನು. ಆತ ಕೆಮ್ಮಿದ ರಕ್ತದ ಗಡ್ಡೆಗಳು ಔಷಧಿಯ ಅಡ್ಡ ಪರಿಣಾಮವಾಗಿತ್ತು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X