Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮೆಟ್ರೋ ಪರಿಶೀಲನೆಯ ಅಧಿಕಾರಿಗಳ ಕಾರು...

ಮೆಟ್ರೋ ಪರಿಶೀಲನೆಯ ಅಧಿಕಾರಿಗಳ ಕಾರು ಬಾಡಿಗೆ 50 ಲಕ್ಷ ರೂ.

ವಾರ್ತಾಭಾರತಿವಾರ್ತಾಭಾರತಿ9 Dec 2018 11:45 PM IST
share

ಬೆಂಗಳೂರು, ಡಿ.9: ನಗರದಲ್ಲಿ ಎರಡನೇ ಹಂತದ ಮೆಟ್ರೋ ಕಾಮಗಾರಿ ಭರದಿಂದ ಸಾಗುತ್ತಿದೆ. ಆದರೆ, ಕಾಮಗಾರಿ ಪರಿಶೀಲನೆಗಾಗಿ ತೆರಳುವ ಅಧಿಕಾರಿಗಳು ಬಳಕೆ ಮಾಡಿರುವ ಕಾರುಗಳಿಗೆ 50 ಲಕ್ಷ ರೂ.ಗಳಷ್ಟು ಬಾಡಿಗೆ ನಿಡಬೇಕಾಗಿ ಬಂದಿದೆ.

ರಾಜಧಾನಿಯ ಸಂಚಾರ ದಟ್ಟಣೆಯ ನಡುವೆ ಮೆಟ್ರೋ ಸೇವೆಯು ಅತ್ಯಂತ ಪ್ರಯೋಜನಕಾರಿಯಾಗಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಜನರಿಗೆ ಸೇವೆ ಒದಗಿಸುವ ನಿಟ್ಟಿನಲ್ಲಿ ಬಿಎಂಆರ್‌ಸಿಎಲ್ ಎರಡನೆ ಹಂತದ ಯೋಜನೆ ಕೈಗೆತ್ತಿಕೊಂಡಿದೆ. ಈ ಕಾಮಗಾರಿಗಳನ್ನು ಪರಿಶೀಲನೆ ಮಾಡಲು ನಗರದ ವಿವಿಧ ಭಾಗಗಳಿಗೆ ಅಧಿಕಾರಿಗಳು ತೆರಳಲು ಬಾಡಿಗೆ ಕಾರನ್ನು ಬಳಕೆ ಮಾಡಿದ್ದಾರೆ. ಇದೀಗ ಅದಕ್ಕೆ ತಿಂಗಳಿಗೆ ಬರೋಬ್ಬರಿ 50 ಲಕ್ಷ ರೂ.ಗಳು ಬಾಡಿಗೆ ಶುಲ್ಕ ಪಾವತಿ ಮಾಡಬೇಕಾಗಿ ಬಂದಿದೆ.

ಬೆಂಗಳೂರು ನಗರದಲ್ಲಿ ಎರಡನೇ ಹಂತದ ಕಾಮಗಾರಿ ನಾಲ್ಕು ದಿಕ್ಕುಗಳಲ್ಲಿಯೂ ನಡೆಯುತ್ತಿದ್ದು, ಕಾಮಗಾರಿ ವೀಕ್ಷಿಸಲು, ಪರಿಶೀಲನೆ ಮಾಡಲು ಹಾಗೂ ವರದಿ ಸಲ್ಲಿಸಲು ವಿವಿಧ ಹಂತದ ಅಧಿಕಾರಿಗಳು ಪ್ರತಿದಿನ ಸಂಚರಿಸುತ್ತಾರೆ. ಆದರೆ, ಬಿಎಂಆರ್‌ಸಿಎಲ್ ಬಳಿ ಸ್ವಂತ ವಾಹನಗಳಿಲ್ಲದ ಹಿನ್ನೆಲೆಯಲ್ಲಿ ಹತ್ತಾರು ಬಾಡಿಗೆ ಕಾರುಗಳನ್ನು ಬಳಸಿಕೊಂಡಿದ್ದಾರೆ. ಅದರ ಮಾಸಿಕ ಬಾಡಿಗೆ ಶುಲ್ಕ 50 ಲಕ್ಷಗಳಾಷ್ಟಾಗಿದೆ.

ಬಿಎಂಆರ್‌ಸಿಎಲ್‌ನ ಯೋಜನಾ ವಿಭಾಗದಲ್ಲಿ 608 ಅಧಿಕಾರಿಗಳು ಮತ್ತು ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ. ಅಲ್ಲದೆ, ಕಾರ್ಯಾಚರಣೆ ನಿರ್ವಹಣೆ ವಿಭಾಗದಲ್ಲಿ 1486 ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದು, ಇದರಲ್ಲಿ ಬಹುತೇಕ ಅಧಿಕಾರಿಗಳು ಕೆಲಸದ ಸ್ಥಳಕ್ಕೆ ಕಡ್ಡಾಯವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕಿದೆ. ಇದರಿಂದಲೇ ಬಾಡಿಗೆ ಕಾರುಗಳನ್ನು ಬಳಸಿಕೊಳ್ಳಲಾಗಿದೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X