Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತ ‘ಎ’ಗೆ ಸರಣಿ ಜಯದ ಸವಿ

ಭಾರತ ‘ಎ’ಗೆ ಸರಣಿ ಜಯದ ಸವಿ

ಪಾಂಡೆ ಅಬ್ಬರ

ವಾರ್ತಾಭಾರತಿವಾರ್ತಾಭಾರತಿ9 Dec 2018 11:45 PM IST
share
ಭಾರತ ‘ಎ’ಗೆ ಸರಣಿ ಜಯದ ಸವಿ

ಬೇ ಓವಲ್(ನ್ಯೂಝಿಲೆಂಡ್), ಡಿ.9: ಕನ್ನಡಿಗ ಮನೀಷ್ ಪಾಂಡೆಯ ಸೊಗಸಾದ ಶತಕದ ನೆರವಿನಿಂದ ಭಾರತ ‘ಎ’ ತಂಡ, ನ್ಯೂಝಿಲೆಂಡ್ ’ಎ’ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ 5 ವಿಕೆಟ್ ಅಂತರದಿಂದ ಜಯ ಸಾಧಿಸಿದೆ. ಈ ಮೂಲಕ ಸರಣಿ ಗೆದ್ದು ಬೀಗಿದೆ.

ರವಿವಾರ ಇಲ್ಲಿ ನಡೆದ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡ ನೀಡಿದ್ದ 300 ರನ್‌ಗಳ ಗುರಿ ಬೆನ್ನಟ್ಟಿದ ಭಾರತದ ಪರ ಮನೀಷ್ ಪಾಂಡೆ 109 ಎಸೆತಗಳಲ್ಲಿ 111 ರನ್‌ಗಳಿಸಿ ಅಜೇಯರಾಗಿ ಉಳಿದರು. ಶ್ರೇಯಸ್ ಅಯ್ಯರ್(59) ಹಾಗೂ ವಿಜಯ್‌ಶಂಕರ್(59) ಅರ್ಧಶತಕಗಳ ಕೊಡುಗೆಯ ಮೂಲಕ ಜಯ ಸರಳವಾಗಿಸಿದರು.

ಮೊದಲು ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಭಾರತಕ್ಕೆ ಮಧ್ಯಮ ವೇಗಿ ಖಲೀಲ್ ಅಹ್ಮದ್ ಪ್ರಥಮ ಓವರ್‌ನಲ್ಲೇ ವಿಕೆಟ್ ದೊರಕಿಸಿಕೊಟ್ಟರು. ನ್ಯೂಝಿಲೆಂಡ್ ‘ಎ’ಪರ ವಿಲ್ ಯೂಂಗ್(102) ಶತಕ ಬಾರಿಸಿದರೆ ಜಾರ್ಜ್ ವರ್ಕರ್ (99) ಕೇವಲ 1 ರನ್‌ನಿಂದ ಶತಕವಂಚಿತಗೊಂಡು ನಿರಾಶೆ ಅನುಭವಿಸಿದರು. ಡೆರಿಲ್ ಮಿಚೆಲ್(45) ಅಲ್ಪಕಾಣಿಕೆ ನೆರವಿನಿಂದ ನ್ಯೂಝಿಲೆಂಡ್ ತಂಡ 299 ರನ್‌ಗಳ ಉತ್ತಮ ಮೊತ್ತ ಪೇರಿಸಿತು. ಭಾರತ ‘ಎ’ ಪರ ಖಲೀಲ್ ಅಹ್ಮದ್(65ಕ್ಕೆ2), ನವದೀಪ್ ಸೈನಿ(68ಕ್ಕೆ 2) ಉತ್ತಮ ಬೌಲಿಂಗ್ ದಾಳಿ ಸಂಘಟಿಸಿದರು. ವಿಜಯಕ್ಕೆ 300 ರನ್‌ಗಳ ಗುರಿ ಪಡೆದ ಪ್ರವಾಸಿಗರು, 49 ಓವರ್‌ಗಳಲ್ಲಿ ಗುರಿ ತಲುಪಿ ಮೆರೆದರು. ಮನೀಷ್ ಪಾಂಡೆ ಶತಕ ಗಳಿಸಿದರೆ ಶ್ರೇಯಸ್ ಅಯ್ಯರ್, ವಿಜಯ್‌ಶಂಕರ್ ಅರ್ಧಶತಕಗಳ ಕಾಣಿಕೆ ನೀಡಿದರು. ಈ ಜಯದ ಮೂಲಕ ಭಾರತ ‘ಎ’ 3 ಪಂದ್ಯಗಳ ಸರಣಿಯಲ್ಲಿ ಸತತ 2 ಪಂದ್ಯ ಗೆದ್ದು ಸರಣಿ ಕೈವಶ ಮಾಡಿಕೊಂಡಿತು. ಮೂರನೇ ಮತ್ತು ಕೊನೆಯ ಪಂದ್ಯ ಡಿ.11ರಂದು ವೌಂಟ್ ವೌಂಗಾನ್ಯೂನಲ್ಲಿ ನಡೆಯಲಿದೆ.

ಸಂಕ್ಷಿಪ್ತ ಸ್ಕೋರ್

►ನ್ಯೂಝಿಲೆಂಡ್ ಎ: 50 ಓವರ್‌ಗಳಲ್ಲಿ 9ವಿಕೆಟ್ ನಷ್ಟಕ್ಕೆ 299 (ವಿಲ್ ಯೂಂಗ್ 102, ಜಾರ್ಜ್ ವರ್ಕರ್ 99, ಖಲೀಲ್ ಅಹ್ಮದ್ 65ಕ್ಕೆ 2, ನವದೀಪ್ ಸೈನಿ 68ಕ್ಕೆ 2)

►ಭಾರತ ಎ: 49 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 300( ಮನೀಷ್ ಪಾಂಡೆ ಅಜೇಯ 111, ವಿಜಯ್‌ಶಂಕರ್ 59, ಶ್ರೇಯಸ್ ಅಯ್ಯರ್ 59)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X