Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಮಾಜ ಕಲ್ಯಾಣ ಇಲಾಖೆ ಆದೇಶ ನಿರಾಕರಿಸಿದ...

ಸಮಾಜ ಕಲ್ಯಾಣ ಇಲಾಖೆ ಆದೇಶ ನಿರಾಕರಿಸಿದ ಚಲನಚಿತ್ರ ವಾಣಿಜ್ಯ ಮಂಡಳಿ

ಎಸ್ಸಿ-ಎಸ್ಟಿ ಜನಾಂಗದ ಸಿನೆಮಾ ಪ್ರದರ್ಶನ ಉಚಿತ ಹಿನ್ನೆಲೆ

ವಾರ್ತಾಭಾರತಿವಾರ್ತಾಭಾರತಿ10 Dec 2018 11:01 PM IST
share
ಸಮಾಜ ಕಲ್ಯಾಣ ಇಲಾಖೆ ಆದೇಶ ನಿರಾಕರಿಸಿದ ಚಲನಚಿತ್ರ ವಾಣಿಜ್ಯ ಮಂಡಳಿ

ಬೆಂಗಳೂರು, ಡಿ.10: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿದ ನಿರ್ಮಾಪಕರು ಹಾಗೂ ನಿರ್ದೇಶಕರ ಸಿನಿಮಾಗಳನ್ನು ಜಿಲ್ಲಾ ಕೇಂದ್ರಗಳ ಸಿನಿಮಾ ಮಂದಿರಗಳಲ್ಲಿ ಉಚಿತವಾಗಿ ಪ್ರದರ್ಶಿಸಲು ಸಮಾಜ ಕಲ್ಯಾಣ ಇಲಾಖೆ ಆದೇಶಿಸಿರುವುದನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿರಾಕರಿಸಿದೆ.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳಿಗೆ ಸೇರಿದವರು ನಿರ್ಮಾಣ ಮಾಡಿದ, ನಿರ್ದೇಶಿಸಿದ ಚಿತ್ರಗಳನ್ನು ಉಚಿತವಾಗಿ ತೋರಿಸುವ ವಿಚಾರದಲ್ಲಿ ಸರಕಾರದ ಜೊತೆ ಕೈಜೋಡಿಸಲು ವಾಣಿಜ್ಯ ಮಂಡಳಿ ನಿರಾಕರಿಸಿದ್ದು, ವಾರಾಂತ್ಯದಲ್ಲಿ ನಡೆದ ವಾಣಿಜ್ಯ ಮಂಡಳಿಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಯಾರ ಹೆಸರನ್ನೂ ಶಿಫಾರಸು ಮಾಡಬಾರದು ಎಂಬ ತೀರ್ಮಾನವನ್ನು ಸಭೆ ಕೈಗೊಂಡಿದೆ ಎಂದು ಗೊತ್ತಾಗಿದೆ. ನಮ್ಮಲ್ಲಿ ಜಾತಿ ಭೇದ ಇಲ್ಲ. ನಾವೆಲ್ಲ ಒಂದೇ ಎನ್ನುವ ಒಕ್ಕೊರಲ ತೀರ್ಮಾನ ಸಭೆಯಲ್ಲಿ ಆಗಿದ್ದು, ಚಿತ್ರಗಳ ಆಯ್ಕೆ ವಿಚಾರದಲ್ಲಿ ಜಾತಿಯನ್ನು ಆಧಾರವಾಗಿ ಇರಿಸಿಕೊಳ್ಳುವ ಕ್ರಮಕ್ಕೆ ಬೆಂಬಲ ಕೊಡುವುದು ಬೇಡ ಎನ್ನುವ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿರುವುದು ಸ್ಪಷ್ಟವಾಗಿದೆ.

ಇಲಾಖೆ ಪತ್ರ: ಸಿನಿಮಾಗಳ ಉಚಿತ ಪ್ರದರ್ಶನಕ್ಕೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿದ ನಿರ್ದೇಶಕ ಅಥವಾ ನಿರ್ಮಾಪಕರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದೂ ಇಲಾಖೆಯ ಪತ್ರದಲ್ಲಿ ಹೇಳಲಾಗಿದ್ದು, ಆಯ್ಕೆ ಸಮಿತಿಗೆ ಬೇಕಿರುವ ಇಬ್ಬರು ಸಮಾಜದ ಹಿತ ಚಿಂತಕರಾಗಿರಬೇಕು ಎಂದು ಪತ್ರದಲ್ಲಿ ತಿಳಿಸಲಾಗಿದೆ. ನವೆಂಬರ್ ತಿಂಗಳ ಕೊನೆಯಲ್ಲಿ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದ ಸಮಾಜ ಕಲ್ಯಾಣ ಇಲಾಖೆ, ಉಚಿತ ಪ್ರದರ್ಶನಕ್ಕೆ ಅರ್ಹವಾಗುವ ಸಿನಿಮಾಗಳನ್ನು ಆಯ್ಕೆ ಮಾಡಲು ರಚಿಸಲಾಗಿರುವ ಆಯ್ಕೆ ಸಮಿತಿಗೆ ಇಬ್ಬರ ಹೆಸರು ಸೂಚಿಸಬೇಕು ಎಂದು ಕೋರಿತ್ತು. 

ಡಾ.ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್ ಅವರೆಲ್ಲ ತಮ್ಮ ಪಾತ್ರಗಳ ಮೂಲಕ ಜಾತಿಯನ್ನೇ ಮೀರಿದ್ದಾರೆ. ಅಲ್ಲದೆ, ಕನ್ನಡ ಚಿತ್ರರಂಗಕ್ಕೆ ಜಾತಿಯ ಲೇಪ ಬೇಕಿಲ್ಲ. ಸರಕಾರ ಕೈಗೊಂಡಿರುವ ತೀರ್ಮಾನ ತಪ್ಪು. ಈ ತಪ್ಪಿನಲ್ಲಿ ನಾವು ಭಾಗಿಯಾಗುವುದು ಬೇಡ.

-ಉಮೇಶ್ ಬಣಕಾರ್, ಸಮಿತಿ ಸದಸ್ಯ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X