Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಕ್ಕಳ ಅಭಿಪ್ರಾಯ ಗೌರವಿಸಬೇಕು: ನಾರ್ವೆ...

ಮಕ್ಕಳ ಅಭಿಪ್ರಾಯ ಗೌರವಿಸಬೇಕು: ನಾರ್ವೆ ಕಾರ್ಪೊರೇಟರ್ ಶೆತಿಲ್ ಉತ್ನೆ

ವಾರ್ತಾಭಾರತಿವಾರ್ತಾಭಾರತಿ10 Dec 2018 11:27 PM IST
share

ಬೆಂಗಳೂರು, ಡಿ.10: ವಿಶ್ವದಾದ್ಯಂತ ಮಕ್ಕಳ ಮೇಲೆ ನಡೆಯುತ್ತಿರುವ ಶೋಷಣೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ಮಕ್ಕಳು ಅಭಿಪ್ರಾಯವನ್ನು ವ್ಯಕ್ತಪಡಿಸುವ ಹಕ್ಕನ್ನು ಗೌರವಿಸಬೇಕೆಂದು ನಾರ್ವೆ ದೇಶದ ರಾಜಕಾರಣಿ ಶೆತಿಲ್ ಉತ್ನೆ ಅಭಿಪ್ರಾಯಪಟ್ಟಿದ್ದಾರೆ.

ಮಕ್ಕಳ ಕಲ್ಯಾಣ ಸಮಿತಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವದಲ್ಲಿ ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗುತ್ತಿದ್ದು, ಇದರ ವಿರುದ್ಧ ಮಕ್ಕಳೇ ಅಭಿಯಾನ ಕೈಗೊಳ್ಳಬೇಕು. ಅಲ್ಲದೆ, ಬಾಲ್ಯ ವಿವಾಹದ ವಿರುದ್ಧ ಅಭಿಯಾನಗಳ ಮುಂಚೂಣಿಯಲ್ಲಿರುವ ಬಳ್ಳಾರಿಯ ಭೀಮಾ ಸಂಘ (ದುಡಿಯುವ ಮಕ್ಕಳ ಸಂಘಟನೆ), ಅನಧಿಕೃತ ಮದ್ಯ ವ್ಯಾಪಾರದ ವಿರುದ್ಧ ಧ್ವನಿ ಎತ್ತಿರುವ ಮಕ್ಕಳ ಸಂಘಟನೆಗಳು ಹೆಚ್ಚು ವೃದ್ಧಿಸಬೇಕೆಂದು ಸಲಹೆ ನೀಡಿದರು.

ಕೇವಲ ಭಾರತದಲ್ಲಿ ಮಾತ್ರ ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗುತ್ತಿಲ್ಲ. ಜಾಗತಿಕ ಮಟ್ಟದಲ್ಲಿ ಮಕ್ಕಳ ಹಕ್ಕುಗಳು ಒಂದಲ್ಲ ಒಂದು ಬಗೆಯಲ್ಲಿ ಉಲ್ಲಂಘನೆಯಾಗುತ್ತಿವೆ. ಮೂಲೆ ಗುಂಪಾದವರು (ಪಾಕಿಸ್ತಾನ), ಬೀದಿಯಲ್ಲಿ ವಾಸಿಸುತ್ತಿರುವವರು (ದೆಹಲಿ), ಚಿಕ್ಕ ವಯಸ್ಸಿನಲ್ಲೆ ದುಡಿಮೆಗೆ ದೂಡಲ್ಪಟ್ಟವರು (ಬೆಂಗಳೂರು) ಇತ್ಯಾದಿ ರೀತಿಯಲ್ಲಿ ಮಕ್ಕಳು ಶೋಷಣೆಗೆ ಒಳಪಡುತ್ತಿದ್ದಾರೆ. ಹೀಗಾಗಿ, ಹಕ್ಕುಗಳ ರಕ್ಷಣೆಯೊಂದಿಗೆ ಅವರ ದನಿಗೆ ಕಿವಿಗೊಡಬೇಕಿರುವುದು ಅಗತ್ಯವಾಗಿದೆ ಎಂದು ವಿವರಿಸಿದರು.

ಹಿನ್ನೆಲೆ: ನಾರ್ವೆ ದೇಶದ ಶೆತಿಲ್ ಉತ್ನೆಯ ಮಕ್ಕಳ ಅಭಿಪ್ರಾಯ ಹಾಗೂ ಅವರ ಹಕ್ಕುಗಳಿಗಾಗಿ ಶ್ರಮಿಸುತ್ತಿದ್ದು, 12ಕ್ಕೂ ಹೆಚ್ಚು ದೇಶದಲ್ಲಿನ ಮಕ್ಕಳೊಡನೆ ಚರ್ಚಿಸುವ ಮೂಲಕ ಅವರ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಅಲ್ಲದೆ, 10ಸಾವಿರ ಕಿ.ಮೀ ನಷ್ಟು ಮಕ್ಕಳ ಹಕ್ಕಿಗಾಗಿ ಸೈಕ್ಲಿಂಗ್ ಮಾಡಿದ್ದು, ಪ್ರಸ್ತುತ ದೇಶಾದ್ಯಂತ ನಾರ್ವೆ-ಇಂಡಿಯಾ ಬೈಕಥಾನ್ ಹಮ್ಮಿಕೊಂಡು ಮಕ್ಕಳ ಶೋಷಣೆ ವಿರುದ್ಧ ಜಾಗೃತಿ ಮೂಡಿಸುತ್ತಿದ್ದಾರೆ ಎಂದು ಸಿಡಬ್ಲೂಸಿ ನಿರ್ದೇಶಕಿ ಕವಿತಾ ರತ್ನ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X