Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ರೈತರ ಸಾಲ ಮನ್ನಾ: ಚುನಾವಣೆ ವಿಜಯದ ನಂತರ...

ರೈತರ ಸಾಲ ಮನ್ನಾ: ಚುನಾವಣೆ ವಿಜಯದ ನಂತರ ಉಲ್ಟಾ ಹೊಡೆದರೇ ರಾಹುಲ್?

ಸ್ಮೃತಿ ಇರಾನಿಯೂ ರಿಟ್ವೀಟ್ ಮಾಡಿದ ವಿಡಿಯೋದ ವಾಸ್ತವ ಇಲ್ಲಿದೆ

ವಾರ್ತಾಭಾರತಿವಾರ್ತಾಭಾರತಿ13 Dec 2018 4:08 PM IST
share
ರೈತರ ಸಾಲ ಮನ್ನಾ: ಚುನಾವಣೆ ವಿಜಯದ ನಂತರ ಉಲ್ಟಾ ಹೊಡೆದರೇ ರಾಹುಲ್?

ಹೊಸದಿಲ್ಲಿ, ಡಿ.13: ಅಧಿಕಾರಕ್ಕೆ ಬಂದ ಹತ್ತು ದಿನಗಳಲ್ಲಿ ರೈತರ ಸಾಲ ಮನ್ನಾ ಮಾಡುತ್ತೇವೆ ಎಂಬ ಆಶ್ವಾಸನೆ ಕುರಿತಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಯು-ಟರ್ನ್ ಹೊಡೆದಿದ್ದಾರೆ ಎಂಬಂತೆ ಬಿಂಬಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಎರಡು ಪ್ರತ್ಯೇಕ ವಿಡಿಯೋ ದೃಶ್ಯಾವಳಿಗಳನ್ನು ಇಲ್ಲಿ ಜತೆಯಾಗಿ ತೋರಿಸಲಾಗಿದೆ. ಒಂದು ವಿಡಿಯೋದಲ್ಲಿ ಕಾಂಗ್ರೆಸ್ ಅಧ್ಯಕ್ಷರು ಚುನಾವಣಾ ರ್ಯಾಲಿಯಲ್ಲಿನ ಭಾಷಣದಲ್ಲಿ ನೀಡಿದ ಆಶ್ವಾಸನೆ ಹಾಗೂ ಎರಡನೇ ವೀಡಿಯೋದಲ್ಲಿ ಚುನಾವಣೆ ಗೆದ್ದ ಬಳಿಕ ಪತ್ರಿಕಾಗೋಷ್ಠಿಯಲ್ಲಿ “ಸಾಲ ಮನ್ನಾ ಪರಿಹಾರವಲ್ಲ'' ಎಂದು ಅವರು ಆಡಿದ ಮಾತುಗಳನ್ನು ತೋರಿಸುತ್ತದೆ. ಈ ಮೂಲಕ ಕಾಂಗ್ರೆಸ್ ಅಧ್ಯಕ್ಷರು ತಮ್ಮ ಈ ಹಿಂದಿನ ಆಶ್ವಾಸನೆ ಕುರಿತಂತೆ ಯು-ಟರ್ನ್ ಹೊಡೆದಿದ್ದು ಎಂಬಂತೆ ಬಿಂಬಿಸಲು  ಯತ್ನಿಸಲಾಗಿದೆ.

ಈ ವಿಡಿಯೋವನ್ನು ಜಯ್ ಪೂರ್ವಾಂಚಲ್ ಎಂಬ ಫೇಸ್ ಬುಕ್ ಪುಟದಲ್ಲಿ ಪೋಸ್ಟ್ ಮಾಡಲಾಗಿದ್ದು, ಇಲ್ಲಿಯ ತನಕ 20 ಲಕ್ಷಕ್ಕೂ ಅಧಿಕ ಜನರು ಅದನ್ನು ವೀಕ್ಷಿಸಿದ್ದಾರೆ. ಇಂಡಿಯಾ 272+ ಎಂಬ ಫೇಸ್‍ಬುಕ್ ಪುಟದಲ್ಲೂ ಇರುವ ಈ ವೀಡಿಯೋವನ್ನು 10 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರೆ. ಟ್ವಿಟರ್‍ನಲ್ಲೂ ಈ ವೀಡಿಯೋ ವ್ಯಾಪಕವಾಗಿ ಶೇರ್ ಆಗಿದೆ.

ಕೇಂದ್ರ ಜವುಳಿ ಸಚಿವೆ ಸ್ಮೃತಿ ಇರಾನಿ ಕೂಡ ಈ ವೀಡಿಯೋ ಶೇರ್ ಮಾಡಿದ್ದಾರೆ.

ಆದರೆ ಕಾಂಗ್ರೆಸ್ ಅಧ್ಯಕ್ಷರು ರೈತರಿಗೆ ಸಾಲ ಮನ್ನಾ ಮಾಡಲಾಗುವುದಿಲ್ಲ ಎಂದು ಎಲ್ಲಿಯೂ ಹೇಳದೇ ಇದ್ದರೂ ಅವರು ಹಾಗೆ ಹೇಳಿದ್ದಾರೆಂಬ ತಪ್ಪು ಅಭಿಪ್ರಾಯ ಮೂಡಿಸಲು ಈ ಎರಡು ವೀಡಿಯೋಗಳನ್ನು ಜತೆಯಾಗಿ ಬಳಸಲಾಗಿದೆ.

ಚುನಾವಣಾ ವಿಜಯದ ನಂತರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ತನ್ನ ಭರವಸೆಯನ್ನು ಪುನರುಚ್ಛರಿಸಿ ``ಸಾಲ ಮನ್ನಾ ಒಂದು ಬೆಂಬಲ ಕ್ರಮವೇ ಹೊರತು ಅದು ಪರಿಹಾರವಲ್ಲ. ಪರಿಹಾರಗಳು ಕ್ಲಿಷ್ಟಕರವಾಗಿವೆ, ಅದು ಅವರಿಗೆ ಬೆಂಬಲ ನೀಡಿ, ಮೂಲಭೂತ ಸೌಕರ್ಯ, ತಂತ್ರಜ್ಞಾನ ಸೌಲಭ್ಯ ಒದಗಿಸುವುದು, ನಿಜ ಹೇಳಬೇಕೆಂದರೆ ಪರಿಹಾರ ಸುಲಭವಲ್ಲ, ಅದು ಸವಾಲಿನಿಂದ ಕೂಡಿದೆಯಾದರೂ ನಾವು ಮಾಡುತ್ತೇವೆ. ನಾವು ದೇಶದ ಜನರು ಮತ್ತು ರೈತರೊಂದಿಗೆ ಕೆಲಸ ಮಾಡಬೇಕಿದೆ ಹಾಗೂ ನಾವು ಅದನ್ನು ಮಾಡುತ್ತೇವೆ,'' ಎಂದಿದ್ದರೂ ಕೇವಲ ಹೇಳಿದ ಮಾತುಗಳ ಒಂದು ಭಾಗದ ವೀಡಿಯೋ ತೋರಿಸಿ ಅವರು ಯು-ಟರ್ನ್ ಹೊಡೆದಿದ್ದಾರೆಂದು ಆರೋಪಿಸಲಾಗಿದೆ.

ಕೃಪೆ: Altnews.in

That was pretty quick Rahul Gandhi , the usual mask what Congress is infamous for , has fallen again. pic.twitter.com/XUT39kXDKW

— Pawan Durani (@PawanDurani) December 12, 2018

Cropped video here is what he said pic.twitter.com/90mJ1SkgAy

— Mohamad Usman Sagri (@usman_sagri) December 12, 2018
share
ವಾರ್ತಾಭಾರತಿ
ವಾರ್ತಾಭಾರತಿ
Next Story
X