Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸರಕಾರದ ಒತ್ತಡಕ್ಕೆ ಬಗ್ಗದ ಸಂಸ್ಥೆಗಳಿಗೆ...

ಸರಕಾರದ ಒತ್ತಡಕ್ಕೆ ಬಗ್ಗದ ಸಂಸ್ಥೆಗಳಿಗೆ ಒತ್ತು ನೀಡಬೇಕು: ಆರ್‌ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್

ವಾರ್ತಾಭಾರತಿವಾರ್ತಾಭಾರತಿ14 Dec 2018 8:46 PM IST
share
ಸರಕಾರದ ಒತ್ತಡಕ್ಕೆ ಬಗ್ಗದ  ಸಂಸ್ಥೆಗಳಿಗೆ ಒತ್ತು ನೀಡಬೇಕು: ಆರ್‌ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್

ಹೊಸದಿಲ್ಲಿ,ಡಿ.14: ಆರ್‌ ಬಿಐ ಗವರ್ನರ್ ಹುದ್ದೆಗೆ ಊರ್ಜಿತ್ ಪಟೇಲ್ ಅವರ ರಾಜೀನಾಮೆಯು ಮಾಜಿ ಗವರ್ನರ್ ರಘುರಾಮ ರಾಜನ್ ಸೇರಿದಂತೆ ಹಲವಾರು ಅರ್ಥಶಾಸ್ತ್ರಜ್ಞರು ದೇಶದ ಉನ್ನತ ಸಂಸ್ಥೆಗಳು ಸ್ವಾಯತ್ತತೆಯಿಂದ ಕಾರ್ಯ ನಿರ್ವಹಿಸುವ ಅಗತ್ಯವನ್ನು ಒತ್ತಿ ಹೇಳುವಂತೆ ಮಾಡಿದೆ.

ಸರಕಾರದ ಒತ್ತಡಗಳಿಗೆ ಬಗ್ಗದ ಸದೃಢ ಮತ್ತು ಸ್ವತಂತ್ರ ಸಂಸ್ಥೆಗಳಿಗೆ ನಾವು ಒತ್ತು ನೀಡುವ ಅಗತ್ಯವಿದೆ. ಕಾರ್ಯಾಚರಣೆ ಸ್ವಾತಂತ್ರ್ಯವನ್ನು ಜನರು ತಪ್ಪಾಗಿ ತಿಳಿದುಕೊಂಡಿದ್ದಾರೆ. ಕಾರ್ಯಾಚರಣೆ ಸ್ವಾತಂತ್ರ್ಯವು ಸರಕಾರದ ಖಡಕ್ ಆದೇಶಗಳಿದ್ದರೂ ಅದಕ್ಕೆ ಪಕ್ಕಾಗದೆ ತನ್ನ ಕಾರ್ಯವನ್ನು ನಿರ್ವಹಿಸುವ ಸಂಸ್ಥೆಯ ಸಾಮರ್ಥ್ಯವಾಗಿದೆ ಎಂದು ರಘುರಾಮ ರಾಜನ್ ಹೇಳಿದ್ದಾರೆ.

ಪಟೇಲ್ ಅವರ ರಾಜೀನಾಮೆ ಮತ್ತು ಅವರ ಸ್ಥಾನಕ್ಕೆ ಐಎಎಸ್ ಅಧಿಕಾರಿ ಶಕ್ತಿಕಾಂತ ದಾಸ್ ಅವರ ನೇಮಕವು ಸರಕಾರದ ಸೂಚನೆಯ ಮೇರೆಗೆ ನಡೆದುಕೊಳ್ಳುವಂತೆ ಆರ್‌ಬಿಐ ಮೇಲೆ ಒತ್ತಡವನ್ನು ಹೇರುತ್ತದೆ ಮತ್ತು ಇದು ಸುದೀರ್ಘಾವಧಿಯಲ್ಲಿ ದೇಶದ ಆರ್ಥಿಕತೆಗೆ ಒಳ್ಳೆಯದಲ್ಲ ಎಂಬ ಆತಂಕವನ್ನು ಹೆಚ್ಚಿಸಿದೆ. ಚುನಾವಣಾ ವರ್ಷದಲ್ಲಿ ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸಲು ಖರ್ಚು ಮತ್ತು ತನ್ನ ವಿವಿಧ ಜನಕಲ್ಯಾಣ ಯೋಜನೆಗಳಿಗೆ ನಿಧಿಯನ್ನು ಹೆಚ್ಚಿಸಲು ಸರಕಾರವು ಬಯಸಿರುವುದರಿಂದ ತನ್ನ ಸುಮಾರು 50 ಶತಕೋಟಿ ಡಾ.ಹೆಚ್ಚುವರಿ ಬಂಡವಾಳ ಮೀಸಲನ್ನು ಸರಕಾರಕ್ಕೆ ಹಸ್ತಾಂತರಿಸುವಂತೆ ಆರ್‌ಬಿಐ ಮೇಲೆ ಒತ್ತಡ ಹೇರಲಾಗುತ್ತಿದೆ ಎನ್ನಲಾಗಿದೆ.

ಆರ್‌ಬಿಐ ಅತಿಯಾದ ಬಂಡವಾಳವನ್ನು ಹೊಂದಿದೆ ಎಂಬ ಸರಕಾರದ ವಾದವನ್ನು ಅರ್ಥಶಾಸ್ತ್ರಜ್ಞರು ಒಪ್ಪಿಕೊಳ್ಳುತ್ತಿಲ್ಲ. ಇತರ ಉದಯೋನ್ಮುಖ ಆರ್ಥಿಕತೆಗಳಿಗೆ ಹೋಲಿಸಿದರೆ ಆರ್‌ಬಿಐ ಅತಿಯಾದ ಬಂಡವಾಳವನ್ನು ಹೊಂದಿಲ್ಲ. ವಾಸ್ತವದಲ್ಲಿ ಅದಕ್ಕೆ ಬಂಡವಾಳದ ಕೊರತೆಯಿದೆ ಎಂದು ಆರ್‌ಬಿಐ ಪ್ರವರ್ತಿತ ಸೆಂಟರ್ ಫಾರ್ ಅಡ್ವಾನ್ಸ್ ಡ್ ಫೈನಾನ್ಶಿಯಲ್ ರೀಸರ್ಚ್ ಲರ್ನಿಂಗ್‌ನ ನಿರ್ದೇಶಕ ಡಾ.ಅಮರ್ತ್ಯ ಲಾಹಿರಿ ಹೇಳಿದರು.

ಮಾಜಿ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಹಾಗು ವಿವಾದಾತ್ಮಕ ನೋಟು ನಿಷೇಧದ ಹಿಂದಿದ್ದ ಅತ್ಯುನ್ನತ ಅಧಿಕಾರಿ ದಾಸ್ ಅವರನ್ನು ಸಾಕಷ್ಟು ರಾಜಕೀಯ ಅಥವಾ ಆರ್ಥಿಕ ಸಮರ್ಥನೆಯಿಲ್ಲದಿದ್ದರೂ ಆರ್‌ಬಿಐ ಗನರ್ವರ್ ಆಗಿ ಪದೋನ್ನತಿಗೊಳಿಸಿದ್ದನ್ನೂ ತಜ್ಞರು ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X