Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಕ್ಸಿಟೋಸಿನ್ ಉತ್ಪಾದನೆ, ಮಾರಾಟ ಮೇಲಿನ...

ಆಕ್ಸಿಟೋಸಿನ್ ಉತ್ಪಾದನೆ, ಮಾರಾಟ ಮೇಲಿನ ನಿರ್ಬಂಧ ಹಿಂದೆ ತೆಗೆದ ದಿಲ್ಲಿ ಉಚ್ಚ ನ್ಯಾಯಾಲಯ

ವಾರ್ತಾಭಾರತಿವಾರ್ತಾಭಾರತಿ14 Dec 2018 10:27 PM IST
share
ಆಕ್ಸಿಟೋಸಿನ್ ಉತ್ಪಾದನೆ, ಮಾರಾಟ ಮೇಲಿನ ನಿರ್ಬಂಧ ಹಿಂದೆ ತೆಗೆದ ದಿಲ್ಲಿ ಉಚ್ಚ ನ್ಯಾಯಾಲಯ

ಹೊಸದಿಲ್ಲಿ, ಡಿ. 14: ಖಾಸಗಿ ಕಂಪೆನಿಗಳು ಆಕ್ಸಿಟೋಸಿನ್ ಔಷಧ ಉತ್ಪಾದನೆ ಹಾಗೂ ಮಾರಾಟ ನಿಷೇಧಿಸುವ ಕೇಂದ್ರ ಸರಕಾರದ ನಿರ್ಧಾರವನ್ನು ದಿಲ್ಲಿ ಉಚ್ಚ ನ್ಯಾಯಾಲಯ ಶುಕ್ರವಾರ ತಳ್ಳಿ ಹಾಕಿದೆ.

ನಿರ್ಧಾರ ನಿರಂಕುಶ ಹಾಗೂ ಕಾರಣ ರಹಿತ ಎಂದು ಹೇಳಿರುವ ನ್ಯಾಯಮೂರ್ತಿ ಎಸ್. ರವೀಂದ್ರ ಭಟ್ ಹಾಗೂ ಎ.ಕೆ. ಚಾವ್ಲಾ ಅವರನ್ನು ಒಳಗೊಂಡ ಪೀಠ, ನಿಷೇಧಕ್ಕೆ ಯಾವುದೇ ವೈಜ್ಞಾನಿಕ ಕಾರಣ ಇಲ್ಲ ಎಂದಿದೆ.

 ಆಕ್ಸಿಟೋಸಿನ್ ಔಷಧವನ್ನು ಗೃಹ ಬಳಕೆಗೆ ನಿರ್ಬಂಧಿಸಿ ಹಾಗೂ ಆಮದು ನಿಷೇಧಿಸಿ ಎಪ್ರಿಲ್‌ನಲ್ಲಿ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯ ಎಪ್ರಿಲ್‌ನಲ್ಲಿ ಆದೇಶ ಜಾರಿ ಮಾಡಿತ್ತು. ಈ ಔಷಧ ಉತ್ಪಾದಿಸಲು ಕರ್ನಾಟಕದ ಒಂದು ಕಂಪೆನಿಗೆ ಮಾತ್ರ ಅವಕಾಶ ಇತ್ತು.

 ಆಗಸ್ಟ್ 31ರಂದು ದಿಲ್ಲಿ ಉಚ್ಚ ನ್ಯಾಯಾಲಯ ನಿರ್ಬಂಧವನ್ನು ತಿಂಗಳ ವರೆಗೆ ಎತ್ತಿ ಹಿಡಿದಿತ್ತು ಹಾಗೂ ಅನಂತರ ಡಿಸೆಂಬರ್ 15ರ ವರೆಗೆ ನಿಷೇಧವನ್ನು ವಿಸ್ತರಿಸಿತ್ತು. ಡೈರಿ ಕೈಗಾರಿಕೆಯಲ್ಲಿ ಈ ಔಷಧವನ್ನು ದುರ್ಬಳಕೆ ಮಾಡಲಾಗುತ್ತಿದೆ ಎಂದು 2016ರಲ್ಲಿ ಹಿಮಾಚಲ ಪ್ರದೇಶ ಹೈಕೋರ್ಟ್ ಪ್ರತಿಪಾದಿಸಿದ ಬಳಿಕ ಕೇಂದ್ರ ಸರಕಾರ ಈ ನಿಷೇಧ ಹೇರಿತ್ತು. ಮಾನವನ ದೇಹದಿಂದಲೇ ಸಹಜವಾಗಿ ಉತ್ಪಾದಿಸಲಾಗುವ ಹಾರ್ಮೋನ್ ಆಕ್ಸಿಟಟೋಸಿನ್ ಮೇಲಿನ ನಿಷೇಧ ಹಲವು ಸ್ತ್ರೀರೋಗತಜ್ಞರಿಗೆ ಅಸಮಾಧಾನ ಉಂಟು ಮಾಡಿತ್ತು. ಯಾಕೆಂದರೆ, ಹೆರಿಗೆಯ ಮೂರನೇ ಹಂತದಲ್ಲಿ ಹೆಚ್ಚುವರಿ ರಕ್ತಸ್ರಾವವನ್ನು ತಡೆಗಟ್ಟಲು ಈ ಔಷಧ ಬಳಸಲಾಗುತ್ತಿತ್ತು.

ಜೀವ ರಕ್ಷಕ ಈ ಔಷಧವನ್ನು ಜಾಗತಿಕ ಆರೋಗ್ಯ ಸಂಘಟನೆ ಅತ್ಯಗತ್ಯದ ಔಷಧ ಎಂದು ಗುರುತಿಸಿತ್ತು. ಭಾರತದ ರಾಷ್ಟ್ರೀಯ ಅತ್ಯಗತ್ಯದ ಔಷಧಗಳ ಪಟ್ಟಿಯಲ್ಲಿ ಕೂಡ ಇದು ಸ್ಥಾನ ಪಡೆದುಕೊಂಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X