Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಿಳೆಯರ ವಿರುದ್ಧ ತಾರತಮ್ಯದ ಸಾಮಾಜಿಕ...

ಮಹಿಳೆಯರ ವಿರುದ್ಧ ತಾರತಮ್ಯದ ಸಾಮಾಜಿಕ ಮಾನದಂಡಗಳನ್ನು ಭಾರತ ನಿವಾರಿಸಬೇಕು: ಯುನಿಸೆಫ್

ವಾರ್ತಾಭಾರತಿವಾರ್ತಾಭಾರತಿ14 Dec 2018 10:41 PM IST
share
ಮಹಿಳೆಯರ ವಿರುದ್ಧ ತಾರತಮ್ಯದ ಸಾಮಾಜಿಕ ಮಾನದಂಡಗಳನ್ನು ಭಾರತ ನಿವಾರಿಸಬೇಕು: ಯುನಿಸೆಫ್

ಹೊಸದಿಲ್ಲಿ,ಡಿ.14: ಮಹಿಳೆಯರ ವಿರುದ್ಧದ ತಾರತಮ್ಯವು ದೇಶದ ಅಭಿವೃದ್ಧಿಯನ್ನು ತಡೆಯುವುದರಿಂದ ಇಂತಹ ಭೇದಭಾವಗಳಿಗೆ ಕಾರಣವಾಗಿರುವ,ಸಮಾಜದಲ್ಲಿ ಆಳವಾಗಿ ಬೇರೂರಿರುವ ಮಾನದಂಡಗಳನ್ನು ಭಾರತವು ನಿವಾರಿಸುವ ಅಗತ್ಯವಿದೆ ಎಂದು ಯುನಿಸೆಫ್‌ನ ಉಪ ಕಾರ್ಯಕಾರಿ ನಿರ್ದೇಶಕ ಉಮರ್ ಅಬ್ದಿ ಹೇಳಿದ್ದಾರೆ.

ಬಿಹಾರದ ಪಾಟ್ನಾದಲ್ಲಿಯ ಮಕ್ಕಳ ಆಸ್ಪತ್ರೆಯೊಂದರ ಉದಾಹರಣೆಯನ್ನು ನೀಡಿದ ಅವರು,ಅಲ್ಲಿ ಕುಟುಂಬಗಳು ತಮ್ಮ ಹೆಣ್ಣುಮಕ್ಕಳನ್ನು ಚಿಕಿತ್ಸೆಗೆ ಕರೆತರದಿರುವುದನ್ನು ತಾನು ಕಂಡಿದ್ದೇನೆ. ಹೆಣ್ಣುಮಕ್ಕಳನ್ನು ಆರ್ಥಿಕ ಹೊರೆಯೆಂದು ಹೆತ್ತವರು ಭಾವಿಸುತ್ತಿದ್ದು,ಇದೇ ಕಾರಣದಿಂದ ಅವರು ಅನಾರೋಗ್ಯಕ್ಕೆ ಗುರಿಯಾದರೂ ಆಸ್ಪತ್ರೆಗೆ ಕರದೊಯ್ಯುತ್ತಿಲ್ಲ ಎಂದು ಹೇಳಿದರು.

ಇಂತಹ ಕೆಲವು ಅಂತರ್ ಸಂಬಂಧಿತ ಸಾಮಾಜಿಕ ಸಮಸ್ಯೆಗಳಿದ್ದು,ಶಿಕ್ಷಣ ಮತ್ತು ನಗದು ವರ್ಗಾವಣೆ ಯೋಜನೆಗಳಂತಹ ಸರಕಾರಿ ನೀತಿಗಳಿಂದ ಇವುಗಳನ್ನು ಬಗೆಹರಿಸಬಹುದಾಗಿದೆ ಎಂದು ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅಬ್ದಿ ಹೇಳಿದರು.

ಹೆಣ್ಣುಮಕ್ಕಳ ಮೇಲೆ ಹೂಡಿಕೆಯು ಹೇಗೆ ಅವರನ್ನು ಸಬಲಗೊಳಿಸುತ್ತದೆ ಎನ್ನುವುದನ್ನು ತೋರಿಸಲು ಲಿಂಗ ಅಸಮಾನತೆಯನ್ನು ನಿವಾರಿಸುವಲ್ಲಿ ಶೈಶವಾವಸ್ಥೆಯ ಬಾಲ್ಯಾಭಿವೃದ್ಧಿ(ಇಸಿಡಿ) ಕಾರ್ಯಕ್ರಮವು ಪ್ರಮುಖ ಪಾತ್ರವನ್ನು ವಹಿಸಬಲ್ಲದು ಎಂದ ಅವರು,ಗಂಡುಮಕ್ಕಳಿಗೆ ಹೋಲಿಸಿದರೆ ಸಮಾಜವು ಹೆಣ್ಣುಮಕ್ಕಳನ್ನು ಬೇರೆಯೇ ಆಗಿ ನೋಡುತ್ತದೆ ಮತ್ತು ಇದನ್ನು ನಿವಾರಿಸುವ ಅಗತ್ಯವಿದೆ,ಆದರೆ ಇದಕ್ಕೆ ಸಮಯಾವಕಾಶ ಬೇಕಾಗುತ್ತದೆ ಎಂದರು.

ಜೀವನದ ಮೊದಲ 1000 ದಿನಗಳು ಮಗುವಿನ ಪಾಲಿಗೆ ಅತ್ಯಂತ ನಿರ್ಣಾಯಕವಾಗಿರುತ್ತವೆ. ಮಗು ಬದುಕುಳಿಯುವುದಕ್ಕೆ ಮಾತ್ರವಲ್ಲ,ದೈಹಿಕ ಮತ್ತು ಮಿದುಳಿನ ಬೆಳವಣಿಗೆ ಸೇರಿದಂತೆ ಅದರ ಸರ್ವಾಂಗೀಣ ಬೆಳವಣಿಗೆ ಈ ದಿನಗಳಲ್ಲಿ ಆಗುತ್ತದೆ. ಹೀಗಿರುವಾಗ ಹೆಣ್ಣುಮಕ್ಕಳ ವಿರುದ್ಧ ತಾರತಮ್ಯಕ್ಕೆ ಅವಕಾಶವಿರಬಾರದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X