Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಫಾರ್ಚ್ಯೂನ್ ಸಿಟಿ ವಸತಿ ಸಮುಚ್ಚಯ:...

ಫಾರ್ಚ್ಯೂನ್ ಸಿಟಿ ವಸತಿ ಸಮುಚ್ಚಯ: ಗ್ರಾಹಕರಿಗೆ ಮಿತದರದಲ್ಲಿ ಪರಿಸರ ಸ್ನೇಹಿ ಅಪಾರ್ಟ್‌ಮೆಂಟುಗಳು ಲಭ್ಯ

ವಾರ್ತಾಭಾರತಿವಾರ್ತಾಭಾರತಿ15 Dec 2018 11:13 PM IST
share

ಮಂಗಳೂರು, ಡಿ.15: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಜಪ್ಪಿನ ಮೊಗರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಸಮೀಪ ಹಸನ್ ಬಿಲ್ಡ್‌ಕಾನ್ ಬಿಲ್ಡರ್ಸ್‌ ಆ್ಯಂಡ್ ಡೆವೆಲಫರ್ಸ್‌ ವತಿಯಿಂದ ನಿರ್ಮಾಣಗೊಳ್ಳಲಿರುವ ಫಾರ್ಚ್ಯೂನ್ ಸಿಟಿ ಪರಿಸರ ಸ್ನೇಹಿ ವಸತಿ ಸಮುಚ್ಚಯದಲ್ಲಿ ಪ್ಲಾಟ್‌ಗಳು ಗ್ರಾಹಕರಿಗೆ ಮಿತದರದಲ್ಲಿ ಬುಕ್ಕಿಂಗ್‌ಗೆ ಮೂಲಕ ಪಡೆಯುವ ಅವಕಾಶವಿದೆ ಎಂದು ಪ್ರಕಟಣೆ ತಿಳಿಸಿದೆ.

ರಾಷ್ಟ್ರೀಯ ಹೆದ್ದಾರಿ 66ರ ಬಳಿ ಸುಮಾರು 200 ಮೀಟರ್ ಅಂತರದಲ್ಲಿ ಎರಡು ಬ್ಲಾಕ್‌ಗಳಲ್ಲಿ 56 ಅಪಾರ್ಟ್‌ಮೆಂಟ್‌ಗಳು ಫಾರ್ಚ್ಯೂನ್ ಸಿಟಿ ವಸತಿ ಸಮುಚ್ಚಯದಲ್ಲಿ ಒಳಗೊಂಡಿದೆ. ಪ್ರಾಕೃತಿಕ ಪರಿಸರ ಗಾಳಿ ಬೆಳಕು ಸಂಚಾರಕ್ಕೆ ಅವಕಾಶವಿರುವ ಈ ಸಮುಚ್ಚಯದ ಶಿಕ್ಷಣ ಸಂಸ್ಥೆ ಧಾರ್ಮಿಕ ಸಂಸ್ಥೆಗಳನ್ನು ಹಾಗೂ ಇತರ ನಾಗರಿಕ ಸೌಲಭ್ಯಗಳು ಸಮುಚ್ಛದ ಪಕ್ಕದಲ್ಲಿದೆ. ಮಲ್ಟಿ ಜಿಮ್, ಟೇಬಲ್ ಟೆನ್ನೀಸ್, ಮಕ್ಕಳ ಆಟದ ಪ್ರಾಂಗಣವನ್ನು ಸಮುಚ್ಚಯ ಒಳಗೊಂಡಿದೆ.

ಬುಕ್ಕಿಂಗ್ ಅವಕಾಶ:- ಫಾರ್ಚ್ಯೂನ್ ಸಿಟಿ ವಸತಿ ಸಮುಚ್ಚಯದಲ್ಲಿ 2ಬಿಎಚ್‌ಕೆ ಅಪಾರ್ಟ್‌ಮೆಂಟ್‌ಗಳು ಕಾರ್‌ಪಾರ್ಕಿಂಗ್, ಜಿಎಸ್‌ಟಿ, ಡಿಪೋಸಿಟ್ ಒಳಗೊಂಡು 3 5ಲಕ್ಷ ರೂ.ಗಳಿಗೆ ಹಾಗೂ 3ಬಿಎಚ್‌ಕೆ 49.5 ಲಕ್ಷ ರೂ.ಗಳಿಗೆ ಗ್ರಾಹಕರಿಗೆ ಬುಕ್ಕಿಂಗ್ ಮೂಲಕ ಪಡೆದುಕೊಳ್ಳುವ ವಿಶೇಷ ಅವಕಾಶವಿದೆ. ಸರಕಾರದ ಪಿಎಂಎವೈ ಯೋಜನೆಯ ಪ್ರಕಾರ 2.30 ಲಕ್ಷ ದಿಂದ 2.67ಲಕ್ಷ ರೂ.ಗಳ ವರೆಗೆ ಸಬ್ಸಿಡಿ ಹಾಗೂ ಶೇ 80 ಸಾಲ ಪಡೆಯುವ ಅವಕಾಶವಿದೆ.

ಹೆಚ್ಚಿನ ಮಾಹಿತಿಗಾಗಿ : E-mail: hasanbuildcon@gmail.com, web site: www.hasanbuildcon.com ಸಂಪರ್ಕಿಸಲು ಕೋರಲಾಗಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X