Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶಕ್ಕೆ ಸೇನಾ ಮುಖ್ಯಸ್ಥರಿಂದ ಅವಮಾನ:...

ದೇಶಕ್ಕೆ ಸೇನಾ ಮುಖ್ಯಸ್ಥರಿಂದ ಅವಮಾನ: ಮಹಿಳೆಯರ ಬಗ್ಗೆ ಹೇಳಿಕೆ ನೀಡಿದ ಜ.ರಾವತ್ ವಿರುದ್ಧ ಟ್ವಿಟರಿಗರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ16 Dec 2018 3:32 PM IST
share
ದೇಶಕ್ಕೆ ಸೇನಾ ಮುಖ್ಯಸ್ಥರಿಂದ ಅವಮಾನ: ಮಹಿಳೆಯರ ಬಗ್ಗೆ ಹೇಳಿಕೆ ನೀಡಿದ ಜ.ರಾವತ್ ವಿರುದ್ಧ ಟ್ವಿಟರಿಗರ ಆಕ್ರೋಶ

ಹೊಸದಿಲ್ಲಿ, ಡಿ.16: ಮಹಿಳೆಯರು ಸೇನೆಗೆ ಸೇರಲು ಹಿಂದೇಟು ಹಾಕಲು ಕಾರಣ ಎಂದು ಲಿಂಗ ಬೇಧ-ಭಾವದ ಅಂಶಗಳನ್ನು ಪಟ್ಟಿ ಮಾಡಿದ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹೊಸ ವಿವಾದದಲ್ಲಿ ಸಿಲುಕಿದ್ದಾರೆ. ಸೇನಾ ಮುಖ್ಯಸ್ಥರ ಹೇಳಿಕೆಗೆ ಟ್ವಿಟರ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ನ್ಯೂಸ್ 18ಗೆ ನೀಡಿದ ಸಂದರ್ಶನದಲ್ಲಿ ಜನರಲ್ ರಾವತ್, ಯುದ್ಧ ಹೊಣೆಗಾರಿಕೆಗೆ ಮಹಿಳೆಯರು ಬಾರದಿರಲು ಮುಖ್ಯ ಕಾರಣವೆಂದರೆ, ಸೈನಿಕರು ಬಹುತೇಕ ಹಳ್ಳಿಗಳಿಂದ ಬಂದವರಾಗಿದ್ದು, ಇವರು ಮಹಿಳಾ ಕಮಾಂಡರ್ ‍ಗಳನ್ನು ಸ್ವೀಕರಿಸಲು ಇಚ್ಛಿಸುವುದಿಲ್ಲ. ಮಹಿಳೆಯರು ಯುದ್ಧದಲ್ಲಿ ಜೀವ ಕಳೆದುಕೊಳ್ಳುವ ಸಾಧ್ಯತೆಯೂ ಇರುತ್ತದೆ. ಯುದ್ಧ ಭೂಮಿಯಿಂದ ಮಹಿಳೆಯರ ಶವ ತರುವ ಪರಿಸ್ಥಿತಿಯನ್ನು ಸಹಿಸುವ ಶಕ್ತಿಯಲ್ಲಿ ಭಾರತೀಯ ಕುಟುಂಬಗಳು ಇಲ್ಲ ಎಂದಿದ್ದರು. ಜತೆಗೆ ಮಹಿಳೆಯರ ಮುಖ್ಯ ಹೊಣೆ ಮಕ್ಕಳ ಆರೈಕೆ ಎಂಬ ಅರ್ಥದಲ್ಲಿ ಮಾತನಾಡಿ, ಸೇನೆ ಮಹಿಳಾ ಕಮಾಂಡಿಂಗ್ ಆಫೀಸರ್ ‍ಗಳಿಗೆ ಆರು ತಿಂಗಳು ಹೆರಿಗೆ ರಜೆ ನೀಡುವ ಸ್ಥಿತಿಯಲ್ಲಿಲ್ಲ. ಹೆರಿಗೆ ರಜೆ ನಿರಾಕರಿಸಿದರೆ ರಾದ್ಧಾಂತವಾಗುತ್ತದೆ ಎಂದು ಹೇಳಿದ್ದರು.

ನೂರು ಮಂದಿ ಜವಾನರಿಂದ ಸುತ್ತುವರಿಯಲ್ಪಟ್ಟ ಮಹಿಳಾ ಯೋಧರು, "ನಾವು ಬಟ್ಟೆ ಬದಲಿಸುವಾಗ ಇಣುಕುತ್ತಾರೆ" ಎಂಬ ದೂರು ನೀಡುವ ಸಾಧ್ಯತೆಯೂ ಇದೆ. ಆಗ ಆಕೆಗೆ ನಾವು ಪರದೆಯನ್ನೂ ಒದಗಿಸಬೇಕಾಗುತ್ತದೆ" ಎಂದು ಹಗುರವಾಗಿ ಮಾತನಾಡಿದ್ದರು ಎಂದು ವರದಿಯಾಗಿದೆ.

ರಾವತ್ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದು ದೇಶಕ್ಕೆ ಸೇನಾ ಮುಖ್ಯಸ್ಥರು ಮಾಡಿದ ಅವಮಾನ ಎಂದು ಟ್ವಿಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೇನಾ ಮುಖ್ಯಸ್ಥರು ಹೇಳುವಂತೆ ಇಣುಕಿ ನೋಡುವ ಜವಾನರನ್ನು ಕಿತ್ತೆಸೆಯುವ ಬದಲು, ಮಹಿಳೆಯರನ್ನು ಸೇರಿಸಿಕೊಳ್ಳದಿರುವುದು ಪರಿಹಾರವೇ ಎಂದು ಕೆಲವರು ಪ್ರಶ್ನಿಸಿದ್ದಾರೆ.

ಮಹಿಳೆಯರ ಖಾಸಗಿತನಕ್ಕೆ ಪುರುಷ ಸೈನಿಕರಿಂದ ಧಕ್ಕೆಯಾಗುವ ಸಾಧ್ಯತೆ ಇದೆ ಎಂಬ ಹೇಳಿಕೆಯಿಂದ, ಯಾವುದೇ ಶಿಕ್ಷಣ ಅಥವಾ ಬುದ್ಧಿ ಇಲ್ಲದವರು ಸೇನೆ ಸೇರುತ್ತಾರೆ ಎಂಬ ಅರ್ಥ ಬರುತ್ತದೆ ಎಂದು ಮತ್ತೆ ಕೆಲವರು ರಾವತ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

How many months to his retirement? He has now started embarrassing himself and the #IndianArmy. If he actually said that, it is shocking!

Can't Give Women Combat Roles, There Will be Ruckus When Maternity Leave is Denied: Army Chief Bipin Rawat https://t.co/Db40dSkBQV

— Jaskirat Singh Nagra (@jsn4x4) December 16, 2018

@adgpi when's Bipin Rawat resigning? Like, what's the exact date?

— Vasudha Passi (@vasudhapasse) December 16, 2018

So according to Gen #BipinRawat women in the Army are not given combat roles because...They will complaint that Jawans are peeping while they change clothes.

No,I am serious.He said that in an exclusive interview (1/n) pic.twitter.com/vVREmprV36

— Jio Graduate (@roflchaiwala) December 15, 2018

Army Chief Bipin Rawat is worried about soldiers like him being unable to give women privacy. Which happens when men with no intelligence or education join the Army as a last resort.

— lindsay pereira (@lindsaypereira) December 15, 2018

Army chief bipin rawat just called every army man a pervert. How tragic for us Indian women that the men are also aware that women have no guarantee of safety anywhere. Not even at a workplace where integrity,character are apparently valued. #shameful https://t.co/lYbgRFeNj3

— Saileena (@saileenas) December 15, 2018

. @adgpi Bipin Rawat says women can't be given combat roles for fear they might accuse male jawans of sexual harassment, coz "even in Delhi, ladies tell me that people peep". Like sexual harassment & pregnancy are a design flaw in women!! Regressive BS. https://t.co/yaVYDcThF6

— Kavita Krishnan (@kavita_krishnan) December 15, 2018

Indian Army Chief Bipin Rawat says women can't be given an opportunity for combat roles because they would accuse male Jawans of peep. Right now, he is being a major embarrassment for the country. #VijayDiwas

— Vishnukant Sharma (@vishnukant_9) December 16, 2018
share
ವಾರ್ತಾಭಾರತಿ
ವಾರ್ತಾಭಾರತಿ
Next Story
X