Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಮಾನ, ಹಡಗು ಪ್ರಯಾಣದ ಸಂದರ್ಭ ಮೊಬೈಲ್...

ವಿಮಾನ, ಹಡಗು ಪ್ರಯಾಣದ ಸಂದರ್ಭ ಮೊಬೈಲ್ ಫೋನ್ ಬಳಕೆ: ಕಾಯ್ದೆ ಜಾರಿಗೆ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ16 Dec 2018 7:41 PM IST
share

ಹೊಸದಿಲ್ಲಿ, ಡಿ.16: ಭಾರತದ ಭೂಪ್ರದೇಶದಲ್ಲಿ ವಿಮಾನ ಅಥವಾ ಹಡಗಿನಲ್ಲಿ ಪ್ರಯಾಣಿಸುವ ಸಂದರ್ಭ ಮೊಬೈಲ್ ಫೋನ್‌ನಲ್ಲಿ ಕರೆ ಮಾಡುವುದು ಅಥವಾ ಇಂಟರ್‌ನೆಟ್ ಸೌಲಭ್ಯ ಬಳಸಿಕೊಳ್ಳಲು ಅನುಕೂಲವಾಗುವ ಕಾಯ್ದೆಯನ್ನು ಜಾರಿಗೊಳಿಸಲು ಸರಕಾರ ನಿರ್ಧರಿಸಿದೆ.

‘ದಿ ಫ್ಲೈಟ್ ಆ್ಯಂಡ್ ಮೆರಿಟೈಮ್ ಕನೆಕ್ಟಿವಿಟಿ ರೂಲ್ಸ್ , 2018’ ಎಂಬ ಹೆಸರಿನ ಈ ಕಾಯ್ದೆಯನ್ನು ಅಧಿಕೃತ ಗೆಜೆಟ್‌ನಲ್ಲಿ ಪ್ರಕಟಿಸಿದ ದಿನದಂದು ಜಾರಿಗೆ ಬರುತ್ತದೆ ಎಂದು ಸರಕಾರ ಡಿ.14ರಂದು ಪ್ರಕಟಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಭಾರತದಲ್ಲಿ ಕಾರ್ಯನಿರ್ವಹಿಸುವ ದೇಶೀಯ ಮತ್ತು ವಿದೇಶಿ ವಾಯುಯಾನ ಮತ್ತು ಸಮುದ್ರಯಾನ ಸಂಸ್ಥೆಗಳು , ಭಾರತದ ಲೈಸೆನ್ಸ್ ಪಡೆದಿರುವ ಟೆಲಿಕಾಂ ಸಂಸ್ಥೆಗಳ ಸಹಯೋಗದಿಂದ ಈ ಸೇವೆಯನ್ನು ಒದಗಿಸಬಹುದಾಗಿದೆ. ನೆಲದ ಮೇಲೆ ಅಥವಾ ಉಪಗ್ರಹವನ್ನು ಬಳಸಿಕೊಂಡು ಸಂಪರ್ಕ ವ್ಯವಸ್ಥೆಯನ್ನು ಕಲ್ಪಿಸಬಹುದಾಗಿದೆ.

‘ಇನ್‌ಫ್ಲೈಟ್ ಆ್ಯಂಡ್ ಮೆರಿಟೈಮ್ ಕನೆಕ್ಟಿವಿಟಿ(ಐಎಫ್‌ಎಂಸಿ) ಸೇವೆಗೆ ಉಪಗ್ರಹ ವ್ಯವಸ್ಥೆಯನ್ನು ಬಳಸುವ ಸಂದರ್ಭ ಟೆಲಿಗ್ರಾಫ್ ಸಂದೇಶವು ಭಾರತದಲ್ಲಿ ಸ್ಥಾಪಿಸಲಾಗಿರುವ ‘ಸೆಟಿಲೈಟ್ ಗೇಟ್‌ವೇ ಅರ್ಥ್ ಸ್ಟೇಷನ್’ ಮೂಲಕ ಹಾದು ಬರುತ್ತದೆ. ಈ ಕೇಂದ್ರಗಳು ಎನ್‌ಎಲ್‌ಡಿ(ನ್ಯಾಷನಲ್ ಲಾಂಗ್ ಡಿಸ್ಟೆನ್ಸ್)ನೊಂದಿಗೆ ಅಂತರ್ ಸಂಪರ್ಕ ಹೊಂದಿರುತ್ತವೆ. ಭಾರತೀಯ ವಾಯುಪ್ರದೇಶದೊಳಗೆ 3,000 ಕಿ.ಮೀ. ಎತ್ತರಕ್ಕೆ ಏರಿದ ಬಳಿಕ ಐಎಫ್‌ಎಂಸಿ ಸೇವೆಗೆ ಚಾಲನೆ ದೊರಕುತ್ತದೆ. ವಾರ್ಷಿಕ 1 ರೂಪಾಯಿ ಶುಲ್ಕ ವಿಧಿಸಿ ಐಎಫ್‌ಎಂಸಿ ಲೈಸೆನ್ಸ್ ನೀಡಲಾಗುತ್ತದೆ. ಲೈಸೆನ್ಸ್‌ನ ಅವಧಿ 10 ವರ್ಷ. ಸೇವೆಯಿಂದ ಒದಗಿದ ಆದಾಯದ ಆಧಾರದಲ್ಲಿ ಲೈಸೆನ್ಸ್ ಶುಲ್ಕ ಹಾಗೂ ತರಂಗಾಂತರ ಶುಲ್ಕವನ್ನು ಲೈಸೆನ್ಸ್‌ದಾರರು ಪಾವತಿಸಬೇಕು ಎಂದು ಅಧಿಸೂಚನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X