Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಡ ಮುಸ್ಲಿಮರಿಗೆ 1 ಲಕ್ಷ ಮನೆ ನಿರ್ಮಾಣದ...

ಬಡ ಮುಸ್ಲಿಮರಿಗೆ 1 ಲಕ್ಷ ಮನೆ ನಿರ್ಮಾಣದ ಗುರಿ: ಸಚಿವ ಝಮೀರ್ ಅಹ್ಮದ್

ವಾರ್ತಾಭಾರತಿವಾರ್ತಾಭಾರತಿ16 Dec 2018 8:07 PM IST
share
ಬಡ ಮುಸ್ಲಿಮರಿಗೆ 1 ಲಕ್ಷ ಮನೆ ನಿರ್ಮಾಣದ ಗುರಿ: ಸಚಿವ ಝಮೀರ್ ಅಹ್ಮದ್

ಬೆಂಗಳೂರು, ಡಿ.16: ವಕ್ಫ್ ಆಸ್ತಿ ವ್ಯಾಪ್ತಿಯಲ್ಲಿಯೇ ರಾಜ್ಯದ ಬಡ ಮುಸ್ಲಿಮರಿಗೆ ಸೂರು ಕಲ್ಪಿಸಲು ಮುಂದಾಗಿದ್ದು, ಈ ಸಂಬಂಧ ಒಂದು ಲಕ್ಷ ಮನೆ ನಿರ್ಮಾಣದ ಗುರಿ ಹೊಂದಲಾಗಿದೆ ಎಂದು ರಾಜ್ಯ ಹಜ್ ಮತ್ತು ವಕ್ಫ್ ಸಚಿವ ಬಿ. ಝೆಡ್.ಝಮೀರ್ ಅಹ್ಮದ್ ಖಾನ್ ತಿಳಿಸಿದರು.

ರವಿವಾರ ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ವಕ್ಫ್ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಕಬಳಿಕೆ ಆಗಿದ್ದ ವಕ್ಫ್ ಆಸ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಈ ಆಸ್ತಿಯಲ್ಲಿಯೇ 1 ಲಕ್ಷ ಮನೆಗಳನ್ನು ನಿರ್ಮಾಣ ಮಾಡುವ ಗುರಿ ಹೊಂದಲಾಗಿದ್ದು, ಈ ಸಂಬಂಧ ಸಮಿತಿಯೊಂದನ್ನು ರಚಿಸಿ ಸರ್ವೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ನಿರ್ಗತಿಕ ಮತ್ತು ಬಡ ಮುಸ್ಲಿಮರಿಗೆ ಸೂರಿನ ಅವಶ್ಯಕತೆ ಇದೆ. ಹೀಗಾಗಿ, ಪ್ರತಿ ತಾಲೂಕು ಮತ್ತು ನಗರ ವ್ಯಾಪ್ತಿಯಲ್ಲಿ ಬಹು ಮಹಡಿ ಕಟ್ಟಡಗಳನ್ನು ನಿರ್ಮಿಸಿ, 330 ಅಡಿ ಮತ್ತು 180 ಅಡಿ ಜಾಗದ ಮನೆಗಳನ್ನು ವಕ್ಫ್ ವಸತಿ ಸಮಿತಿಯಿಂದಲೇ ನಿರ್ಮಿಸಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಶೀಘ್ರದಲ್ಲಿಯೇ ಚರ್ಚೆ ನಡೆಸಲಾಗುವುದು ಎಂದು ಝಮೀರ್ ತಿಳಿಸಿದರು.

ಕೊಳಗೇರಿ ಪ್ರದೇಶದಲ್ಲಿ ವಾಸ ಮಾಡುವ ಮತ್ತು ಬೀದಿಯಲ್ಲಿ ಮಲಗುವ ಬಡ ಮುಸ್ಲಿಮರಿಗೆ ಈ ಯೋಜನೆ ತಲುಪಬೇಕು. ಈ ನಿಟ್ಟಿನಲ್ಲಿ ಈಗಾಗಲೇ ಸಮಿತಿಯ ಸದಸ್ಯರು ಜಾಗ ಮತ್ತು ಫಲಾನುಭವಿಗಳನ್ನು ಗುರುತಿಸುತ್ತಿದ್ದಾರೆ. ಜೊತೆಗೆ ಸರಕಾರಕ್ಕೂ ಶೀಘ್ರದಲ್ಲಿಯೇ ಮಾಹಿತಿ ನೀಡಲಿದ್ದೇನೆ ಎಂದು ನುಡಿದರು.

ಒತ್ತುವರಿ ತೆರವು: ಬೆಂಗಳೂರು ಸೇರಿದಂತೆ ಹಲವು ವಕ್ಫ್ ಆಸ್ತಿ ಒತ್ತುವರಿ ತೆರವು ಕಾರ್ಯ ಮುಂದುವರೆದಿದೆ. ಪ್ರಭಾವಿಗಳು ಒತ್ತುವರಿ ಮಾಡಿದ್ದರೂ, ಬಿಡುವುದಿಲ್ಲ. ಅಷ್ಟೇ ಅಲ್ಲದೆ, ಮೊದಲು ಪ್ರಭಾವಿಗಳ ಜಾಗವನ್ನು ತೆರವುಗೊಳಿಸಬೇಕು. ಆ ನಂತರ, ಸಾಮಾನ್ಯ ವರ್ಗದವರು ಒತ್ತುವರಿ ಮಾಡಿದ್ದರೆ ತೆರವುಗೊಳಿಸುವಂತೆ ಈಗಾಗಲೇ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X