ಅಂದರ್ ಬಾಹರ್: ನಾಲ್ವರ ಬಂಧನ
ಕುಂದಾಪುರ, ಡಿ.16: ಆನಗಳ್ಳಿ ಗ್ರಾಮದ ಕೆಂಪನತೊಪ್ಲು ಎಂಬಲ್ಲಿ ಶನಿವಾರ ಮಧ್ಯಾಹ್ನ ಅಂದರ್-ಬಾಹರ್ ಜುಗಾರಿ ಆಡುತ್ತಿದ್ದ ನಾಲ್ವರನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಹೆರಾಲ್ಡ್ ಡಿಸೋಜ, ಪೀಟರ್ ಡೇಸಾ, ಮಂಜ ಗಾಣಿಗ, ಉರ್ಬನ್ ಡಿಸೋಜ ಎಂದು ಗುರುತಿಸಲಾಗಿದೆ. ಇವರಿಂದ ನಗದು ವಶಪಡಿಸಿ ಕೊಳ್ಳಲಾಗಿದೆ.
ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖ ಲಾಗಿದೆ.
Next Story