Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಿಝಾಮುದ್ದೀನ್ ದರ್ಗಾದಲ್ಲಿ ದುರಾಡಳಿತದ...

ನಿಝಾಮುದ್ದೀನ್ ದರ್ಗಾದಲ್ಲಿ ದುರಾಡಳಿತದ ದೂರು: ದಿಲ್ಲಿ ವಕ್ಫ್ ಮಂಡಳಿಯ ಮಧ್ಯಪ್ರವೇಶ

ವಾರ್ತಾಭಾರತಿವಾರ್ತಾಭಾರತಿ16 Dec 2018 9:31 PM IST
share

ಹೊಸದಿಲ್ಲಿ, ಡಿ.16: ಇಲ್ಲಿಯ ಪ್ರಮುಖ ಸೂಫಿ ಶ್ರದ್ಧಾಕೇಂದ್ರ ಹಝರತ್ ನಿಝಾಮುದ್ದೀನ್ ದರ್ಗಾದಲ್ಲಿ ಸ್ವೀಕರಿಸಲಾದ ಕಾಣಿಕೆಗಳಲ್ಲಿ ಅಕ್ರಮಗಳು ಮತ್ತು ದುರಾಡಳಿತದ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ದಿಲ್ಲಿ ವಕ್ಫ್ ಮಂಡಳಿಯು ಮಧ್ಯಪ್ರವೇಶಿಸಿದೆ.

ಕಾಣಿಕೆಗಳ ದಾಖಲೆಯನ್ನಿರಿಸಲು ಮತ್ತು ಸಾರ್ವಜನಿಕ ಕಲ್ಯಾಣ ಕಾರ್ಯಗಳಿಗೆ ಅದರ ಸದುಪಯೋಗವಾಗುವಂತೆ ನೋಡಿಕೊಳ್ಳಲು ನೂತನ ಸಮಿತಿಯ ರಚನೆಗಾಗಿ ಮಂಡಳಿಯ ಅಧ್ಯಕ್ಷ ಅಮಾನತುಲ್ಲಾ ಖಾನ್ ಅವರು ಗಣ್ಯ ನಾಗರಿಕರಿಂದ ಅರ್ಜಿಗಳನ್ನು ಆಹ್ವಾನಿಸಿದ್ದಾರೆ. ವಕ್ಫ್ ಆಸ್ತಿಯಾಗಿರುವ ದರ್ಗಾದಲ್ಲಿ ವರ್ಷಗಳಿಂದಲೂ ಕಾಣಿಕೆಗಳ ಲೆಕ್ಕವಿಡಲಾಗಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಸೂಫಿ ಸಂತ ನಿಝಾಮುದ್ದೀನ್ ಔಲಿಯಾ ಮತ್ತು ಅವರ ಶಿಷ್ಯ ಅಮೀರ್ ಖುಸ್ರೋ ಅವರ ಮಝಾರ್‌ಗಳು ಸೇರಿದಂತೆ ಹಲವಾರು ಮಝಾರ್‌ಗಳು ದರ್ಗಾದಲ್ಲಿದ್ದು,ಭಾರೀ ಸಂಖ್ಯೆಯಲ್ಲಿ ಜನರನ್ನು ಆಕರ್ಷಿಸುತ್ತಿವೆ. ಇಲ್ಲಿರುವ ಸುಮಾರು 400 ಪೀರ್‌ಝಾದಾಗಳು ‘ಬಾರಿದರಿ’ ವ್ಯವಸ್ಥೆಯ ಮೂಲಕ ದರ್ಗಾಕ್ಕೆ ಬರುವ ಕಾಣಿಕೆಗಳನ್ನು ಸ್ವೀಕರಿಸುತ್ತಾರೆ.

ವಕ್ಫ್ ಮಂಡಳಿಯ 1970ರ ಗೆಝೆಟ್ ಅಧಿಸೂಚನೆಯಂತೆ ಪೀರ್‌ಝಾದಾಗಳು ದರ್ಗಾದ ವ್ಯವಸ್ಥಾಪಕರಾಗಿದ್ದು, ಕಾಣಿಕೆಗಳ ಮೇಲೆ ಹಕ್ಕು ಹೊಂದಿದ್ದಾರೆ ಎಂದು ಅಂಜುಮಾನ್ ಪೀರ್‌ಝಾದಾಂ ನಿಝಾಮಿಯಾಂ ಖುಸ್ರವಿಯ ಫರೀದ್ ಅಹ್ಮದ್ ನಿಝಾಮಿ ತಿಳಿಸಿದರು.

ಕಾಣಿಕೆಗಳ ಸ್ವೀಕಾರದಲ್ಲಿ ಅಕ್ರಮಗಳು ನಡೆಯುತ್ತಿವೆ ಎಂಬ ಆರೋಪಗಳನ್ನು ತಿರಸ್ಕರಿಸಿದ ಅವರು,ಪೀರ್‌ಝಾದಾಗಳು ಶತಮಾನಗಳಿಂದಲೂ ಭಕ್ತರ ಕಾಣಿಕೆಗಳ ನೆರವಿನಿಂದ ಮಂಡಳಿಯ ಹಸ್ತಕ್ಷೇಪವಿಲ್ಲದೆ ದರ್ಗಾವನ್ನು ನಿರ್ವಹಿಸುತ್ತಿದ್ದಾರೆ. ಕಾಣಿಕೆಗಳಲ್ಲಿ ಸ್ವಲ್ಪ ಭಾಗವನ್ನು ಅವರ ನಡುವೆ ಹಂಚಲಾಗುತ್ತದೆ ಮತ್ತು ಇಳಿದ ಹಣವನ್ನು ದರ್ಗಾದ ನಿರ್ವಹಣೆಗೆ ಬಳಸಲಾಗುತ್ತದೆ. ಕಾಣಿಕೆಗಳಿಗಿಂತ ಖರ್ಚುಗಳು ಹೆಚ್ಚಾದಾಗ ನಾವೇ ಅದನ್ನು ಭರಿಸುತ್ತೇವೆ ಎಂದರು.

2006ಲ್ಲಿ ದಿಲ್ಲಿ ಉಚ್ಚ ನ್ಯಾಯಾಲಯದ ಆದೇಶದಂತೆ ದರ್ಗಾಕ್ಕೆ ರಿಸೀವರ್ ನೇಮಕಗೊಳಿಸಲಾಗಿತ್ತಾದರೂ, ಪೀರ್‌ಝಾದಾಗಳ ಪ್ರತಿರೋಧದಿಂದಾಗಿ ಅದು ನಿಷ್ಕ್ರಿಯಗೊಂಡಿದೆ ಎಂದು ಮಂಡಳಿಯ ಅಧಿಕಾರಿಯೋರ್ರು ತಿಳಿಸಿದರು.

ದರ್ಗಾದ ಆದಾಯದಲ್ಲಿ ಶೇ.7ರಷ್ಟು ಪಾಲು ಪಡೆಯಲು ಮಂಡಳಿಗೆ ಹಕ್ಕು ಇದೆ ಎಂದು ಖಾನ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X