Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಮಾಜದ ಪ್ರತಿಬಿಂಬವೇ ಸಾಹಿತ್ಯ: ಹಿರಿಯ...

ಸಮಾಜದ ಪ್ರತಿಬಿಂಬವೇ ಸಾಹಿತ್ಯ: ಹಿರಿಯ ಪತ್ರಕರ್ತೆ ಡಾ.ಆರ್. ಪೂರ್ಣಿಮಾ

ವಾರ್ತಾಭಾರತಿವಾರ್ತಾಭಾರತಿ16 Dec 2018 10:05 PM IST
share

ಬೆಂಗಳೂರು, ಡಿ.16: ಸಮಾಜದಲ್ಲಿ ಆಗುತ್ತಿರುವ ಬೆಳವಣಿಗೆಗೆ ಇವತ್ತಿನ ಸಾಹಿತ್ಯ ಹೇಗೆ ಸ್ಪಂದಿಸುತ್ತಿದೆ ಎಂಬುದೂ ಮುಖ್ಯವಾಗಿರುತ್ತದೆ. ಸಮಾಜದಲ್ಲಿ ಏನು ನಡೆಯುತ್ತದೆಯೋ ಎಂಬುದರ ಪ್ರತಿಬಿಂಬವೇ ಸಾಹಿತ್ಯ ಎಂದು ಹಿರಿಯ ಪತ್ರಕರ್ತೆ ಡಾ.ಆರ್.ಪೂರ್ಣಿಮಾ ಅಭಿಪ್ರಾಯಪಟ್ಟಿದ್ದಾರೆ.

ರವಿವಾರ ನಗರದ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ತುಲನ ಪ್ರಕಾಶನ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಆಯೋಜಿಸಿದ್ದ, ಎಂ.ಆರ್.ಆನಂದ ವಿರಚಿತ ‘ಕಥಾಕಲರವ’ ಮತ್ತು ‘ಮೊಗ್ಗರಳುವಾಗ’ ಎರಡು ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾಹಿತ್ಯ ಎಂಬುದು ಸಮಾಜದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕನ್ನಡಿ ಇದ್ದಂತೆ. ಹೀಗಾಗಿ, ಸಾಹಿತ್ಯ ಕೆಲವೇ ಜನರ ಪರವಾಗಿದೆಯಾ ಅಥವಾ ಸಮಾಜದ ಪರವಾಗಿದೆಯಾ ಎಂಬುದನ್ನು ಗಮನಿಸಬೇಕಿದೆ ಎಂದು ತಿಳಿಸಿದರು.

ಸಾಹಿತ್ಯದಲ್ಲಿ ಸಾಮಾಜಿಕ ದೃಷ್ಟಿಕೋನದ ಅಗತ್ಯತೆ ಇರಬೇಕು. ಸಮಾಜದಲ್ಲಿ ಏನು ಬೇಕಾದರೂ ಆಗಲಿ, ತಮ್ಮ ಪಾಡಿಗೆ ತಾವು ಬರೆಯುತ್ತೇವೆ ಎಂಬ ಲೇಖಕರ, ಸಾಹಿತಿಗಳ ವರ್ಗವೇ ಬೇರೆಯಾಗಿರುತ್ತದೆ. ಆದರೆ ಪ್ರಜ್ಞಾವಂತ ಲೇಖಕ, ಸಾಹಿತಿಗಳಾದವರು ತಮ್ಮ ಬರವಣಿಗೆ, ಗ್ರಹಿಕೆಯ ಮೂಲಕವೇ ತಮ್ಮದೇ ವ್ಯಾಖ್ಯಾನವನ್ನು ಹೇಳದೇ ಇರಲು ಸಾಧ್ಯವಿಲ್ಲ ಎಂದರು.

ಉಷಾ ನರಸಿಂಹನ್ ಮಾತನಾಡಿ, ಎಂ.ಆರ್.ಆನಂದರವರ ವಸ್ತುನಿಷ್ಠೆ, ತುಂಬ ಸರಳ ನುಡಿಯ ಮೂಲಕ ಎರಡು ಕೃತಿಗಳು ಕಲಾತ್ಮಕವಾದ ವಿಶೇಷ ಕಥನವಾಗಿ ಸಾಹಿತ್ಯ ಲೋಕದ ಎಲ್ಲ ಯಶೋ ಲಾಭಗಳನ್ನು ಪಡೆದುಕೊಳ್ಳುವಲ್ಲಿ ಯಾವುದೇ ಸಂಶಯವಿಲ್ಲ. ಭಾಷೆ, ವಿಷಯಗಳ ವಿಚಾರದಲ್ಲಿ ಬ್ಯಾಂಕ್ ನಿವೃತ್ತಿಯ ನಂತರ ಎಂ.ಆರ್.ಆನಂದ ಅವರು ತೆರೆದ ಮನಸ್ಸಿನ ಉತ್ತಮ ಕಥೆಗಾರರಾಗಿ ಹೊರ ಹೊಮ್ಮಿದ್ದಾರೆ ಎಂದು ತಿಳಿಸಿದರು.

ಎಂ.ಆರ್.ಆನಂದ ಮಾತನಾಡಿ, ಚಿಕ್ಕಂದಿನಿಂದಲೂ ಸಾಹಿತ್ಯದ ಅಭಿರುಚಿಯನ್ನು ಹೊಂದಿದ್ದ ನಾನು, ಕಾಲೇಜುಗಳಲ್ಲಿ ಕಥೆ, ಕವನಗಳನ್ನು ರಚಿಸುತ್ತಿದ್ದೆ. ಬ್ಯಾಂಕ್ ಹುದ್ದೆ ನಿವೃತ್ತಿಯ ನಂತರ ಸಾಹಿತ್ಯ ದಾಸೋಹ ಬಳಗದಲ್ಲಿ ಕಥೆ, ಕವನಗಳನ್ನು ಬರೆದು ಅನೇಕ ಸಾಹಿತಿಗಳ ಸಹಕಾರದಿಂದ ಇಂದು ಎರಡು ಕೃತಿಗಳನ್ನು ಹೊರತಂದಿದ್ದೇನೆ. ಯಶಸ್ಸಿನ ಬಗ್ಗೆ ಚಿಂತಿಸುವುದಿಲ್ಲ. ಕಥೆ ಬರೆಯುವ ಕ್ರಿಯೆಯನ್ನು ಮುಂದುವರೆಸುತ್ತೇನೆ. ಅದು ನನಗೆ ಸಂತೋಷ ಕೊಟ್ಟಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಕಥೆಗಾರ ಈಶ್ವರಚಂದ್ರ, ಲೇಖಕ ಕೃಷ್ಣಸುಬ್ಬರಾವ್, ಕೆ.ಆರ್.ಸಾಗರ ಪ್ರಾಧ್ಯಾಪಕ ಡಾ.ಎಚ್.ಎನ್.ಮಂಜುರಾವ್ ಮತ್ತಿತರರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X