Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹವಾಮಾನ ಕುರಿತು ಪೋಲಂಡ್ ಮಾತುಕತೆಗಳ...

ಹವಾಮಾನ ಕುರಿತು ಪೋಲಂಡ್ ಮಾತುಕತೆಗಳ ಫಲಿತಾಂಶ ಸಕಾರಾತ್ಮಕ: ಭಾರತ

ವಾರ್ತಾಭಾರತಿವಾರ್ತಾಭಾರತಿ16 Dec 2018 10:12 PM IST
share

ಹೊಸದಿಲ್ಲಿ, ಡಿ.16: ಪೋಲಂಡ್‌ನ ಕಾಟೊವೈಸ್‌ನಲ್ಲಿ ನಡೆದ ಹವಾಮಾನ ಕುರಿತ ಮಾತುಕತೆಗಳ ಫಲಿತಾಂಶ ಸಕಾರಾತ್ಮಕವಾಗಿದೆ ಮತ್ತು ಅದು ವಿಶ್ವದ ದೇಶಗಳು ಐತಿಹಾಸಿಕ ಪ್ಯಾರಿಸ್ ಒಪ್ಪಂದವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಮಾರ್ಗವನ್ನು ನಿಗದಿಗೊಳಿಸಿದೆ ಎಂದು ಭಾರತವು ರವಿವಾರ ಬಣ್ಣಿಸಿದೆ. ದೇಶದ ಪ್ರಮುಖ ಹಿತಾಸಕ್ತಿಗಳನ್ನು ರಕ್ಷಿಸುವುದರೊಂದಿಗೆ ಮಾತುಕತೆಗಳಲ್ಲಿ ತಾನು ರಚನಾತ್ಮಕವಾಗಿ ತೊಡಗಿಕೊಂಡಿದ್ದೆ ಎಂದು ಅದು ಒತ್ತಿ ಹೇಳಿದೆ.

ಎರಡು ವಾರಗಳ ಶೃಂಗಸಭೆಯ ಬಳಿಕ ರವಿವಾರ ಸುಮಾರು 200 ದೇಶಗಳ ಸಂಧಾನಕಾರರು ಜಾಗತಿಕ ತಾಪಮಾನವನ್ನು ನಿಯಂತ್ರಿಸಲು 2015ರ ಪ್ಯಾರಿಸ್ ಒಪ್ಪಂದವನ್ನು 2020ರಲ್ಲಿ ಅನುಷ್ಠಾನಗೊಳಿಸಲು ನಿಯಮಗಳನ್ನು ಅಂತಿಮಗೊಳಿಸಿದರು. ಜಾಗತಿಕ ತಾಪಮಾನ ಏರಿಕೆಯನ್ನು 2 ಸೆಂಟಿಗ್ರೇಡ್‌ಗಳಿಗೂ ಕಡಿಮೆ ಪ್ರಮಾಣಕ್ಕೆ ಸೀಮಿತಗೊಳಿಸಲು ಮಾತುಕತೆಯ ವೇಳೆ ನಿರ್ಧರಿಸಲಾಗಿದೆ.

 ಪ್ಯಾರಿಸ್ ಒಪ್ಪಂದದ ಅನುಷ್ಠಾನಕ್ಕಾಗಿ ಮಾರ್ಗಸೂಚಿಗಳು, ವಿಧಿವಿಧಾನಗಳು ಮತ್ತು ನಿಯಮಗಳ ಅಂತಿಮಗೊಳಿಸುವಿಕೆ, 2018ರ ತಲನೋವಾ ಮಾತುಕತೆಗಳ ಸೇರ್ಪಡೆ ಮತ್ತು 2020ಕ್ಕೆ ಅನುಷ್ಠಾನಕ್ಕೆ ಮುನ್ನ ಪುನರ್‌ಪರಿಶೀಲನೆ ಈ ಮೂರು ಪ್ರಮುಖ ಅಂಶಗಳ ಮೇಲೆ ಗಮನವನ್ನು ಕೇಂದ್ರೀಕರಿಸಿದ್ದರಿಂದ ಪೋಲಂಡ್ ಶೃಂಗಸಭೆ ಅಥವಾ ಸಿಒಪಿ-24 ಮಹತ್ವವನ್ನು ಪಡೆದುಕೊಂಡಿತ್ತು.

 ಆದರೆ ಶೃಂಗಸಭೆಯಲ್ಲಿ ಭಾಗವಹಿಸಿದ್ದ, ಭಾರತದ ಪ್ರಮಖ ವಾತಾವರಣ ಸಮರ್ಥಕ ಸಂಸ್ಥೆಯಾಗಿರುವ ಸೆಂಟರ್ ಫಾರ್ ಸೈನ್ಸ್ ಆ್ಯಂಡ್ ಎನ್ವಿರಾನ್ಮೆಂಟ್‌ನ ಉಪ ಮಹಾ ನಿರ್ದೇಶಕ ಚಂದ್ರಭೂಷಣ್ ಅವರು,ಸಿಒಪಿ-24 ರೂಪಿಸಿರುವ ನಿಯಮಗಳು ದುರ್ಬಲವಾಗಿವೆ ಮತ್ತು ಇವು ಏತಕ್ಕೂ ಸಾಲದು. ವಾತಾವರಣ ಬದಲಾವಣೆ ಕುರಿತ ಅಂತರ್‌ ಸರಕಾರೀ ಸಮಿತಿಯ ವರದಿಯನ್ನು ಪರಿಗಣಿಸಲು ಸಿಒಪಿ ನಿರಾಕರಿಸಿರುವುದು ಪ್ಯಾರಿಸ್ ಒಪ್ಪಂದದ ಆಶಯಗಳನ್ನು ಗಂಭೀರವಾಗಿ ಕಡೆಗಣಿಸಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X