Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೈಲು, ಕ್ಲಾಸ್ ರೂಂನಿಂದಲೇ ರೈಲ್ವೇ...

ರೈಲು, ಕ್ಲಾಸ್ ರೂಂನಿಂದಲೇ ರೈಲ್ವೇ ಪರಂಪರೆ: ನಿವೇಶನಗಳಿಗೆ ವರ್ಚುವಲ್ ಪ್ರವಾಸ

ವಾರ್ತಾಭಾರತಿವಾರ್ತಾಭಾರತಿ16 Dec 2018 10:33 PM IST
share

ಹೊಸದಿಲ್ಲಿ, ಡಿ. 16: ದೂರದಲ್ಲಿರುವ ವಿದ್ಯಾರ್ಥಿಗಳು ಹಾಗೂ ರೈಲಿನಲ್ಲಿ ಪ್ರಯಾಣಿಸುತ್ತಿರುವ ಪ್ರಯಾಣಿಕರು ತಮ್ಮ ಸ್ಥಾನದಿಂದ ಕದಲದೆ ನ್ಯಾಶನಲ್ ರೈಲು ಮ್ಯೂಸಿಯಂ ಪ್ರವಾಸ ಮಾಡುವುದು ಅಥವಾ ಕಲ್ಕಾ-ಸಿಮ್ಲಾ ರೈಲು ಮಾರ್ಗ ವೀಕ್ಷಿಸುವುದು ಶೀಘ್ರದಲ್ಲಿ ಸಾಧ್ಯವಾಗಲಿದೆ.

ತನ್ನ ಪರಂಪರೆ ಸಂರಕ್ಷಿಸಲು ಹಾಗೂ ಪ್ರಚಾರ ಮಾಡಲು ಡಿಜಿಟಲ್ ಉಪಕ್ರಮಗಳಿಗೆ ಮೊರೆ ಹೋಗಿರುವ ರೈಲ್ವೆ, ತನ್ನ ಪ್ರಮುಖ ಪಾರಂಪರಿಕ ಸ್ಥಳಗಳಿಗೆ ವರ್ಚುವಲ್ ಪ್ರವಾಸ ಹಾಗೂ ತ್ರಿಡಿ ಇಮೇಜ್‌ಗಳನ್ನು ಬಳಸಿ ವರ್ಚುವಲ್ ಶೈಕ್ಷಣಿಕ ಪ್ರವಾಸ ನಡೆಸಲು, ಅದನ್ನು ಪೂರೈಸಲು ಗೂಗಲ್ ಎಜುಕೇಶನ್ ಇನೀಷಿಯೇಟಿವ್‌ನೊಂದಿಗೆ ಒಪ್ಪಂದ ಮಾಡಿಕೊಂಡಿದೆ.

ಈ ಯೋಜನೆಯ ಒಂದು ಭಾಗವಾಗಿ ರೈಲ್ವೆ ಪ್ರಯಾಣಿಕರಿಗೆ ಬಾಡಿಗೆಗೆ ವರ್ಚುವಲ್ ರಿಯಾಲಿಟ್ ಕನ್ನಡಕಗಳನ್ನು ರೈಲ್ವೆ ಪೂರೈಸಲಿದೆ. ಇದರಿಂದ ಭೌತಿಕವಾಗಿ ಆ ಸ್ಥಳದಲ್ಲಿ ಇಲ್ಲದೆಯೂ ರೈಲ್ವೆ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸಬಹುದು. ಕನ್ನಡಕಗಳನ್ನು ತರಗತಿ ಕೊಠಡಿಗೆ ಕೊಂಡೊಯ್ಯಲು ಶಾಲೆ ಹಾಗೂ ಸರಕಾರೇತರ ಸಂಸ್ಥೆಗಳೊಂದಿಗೆ ಸಹಯೋಗಕ್ಕೆ ಯೋಜನೆ ರೂಪಿಸಲಾಗುತ್ತಿದೆ.

‘‘ರೈಲ್ವೆ ಪರಂಪರೆಯ ಅನುಭವ ಪಡೆಯಲು ಬಯಸುವ ದೇಶಾದ್ಯಂತದ ವಿದ್ಯಾರ್ಥಿಗಳಿಗೆ ನಾವು ಈ ಅವಕಾಶ ಕಲ್ಪಿಸುತ್ತಿದ್ದೇವೆ. ಅವರು ವೈಯುಕ್ತಿಕವಾಗಿ ಇಲ್ಲಿಗೆ ಬರಲು ಸಾಧ್ಯವಿಲ್ಲ. ಆದರೆ, ಇದ್ದಲ್ಲಿಂದಲೇ ಈ ಅನುಭವ ಪಡೆಯ ಬಹುದು. ಈ ಉದ್ದೇಶಕ್ಕಾಗಿ ಶಾಲೆಗಳು ಹಾಗೂ ಸರಕಾರೇತರ ಸಂಸ್ಥೆ ಳೊಂದಿಗೆ ಕೈಜೋಡಿಸಲು ನಾವು ಬಯಸುತ್ತಿದ್ದೇವೆ’’ ಎಂದು ಅವರು ಹೇಳಿದ್ದಾರೆ.

ರೈಲು ಸಿಬ್ಬಂದಿಗೆ ಅಂತಹ ಕನ್ನಡಕಗಳನ್ನು ಪೂರೈಸುವ ಬಗ್ಗೆ ರೈಲ್ವೆ ಸಚಿವರು ನಮ್ಮನ್ನು ಕೇಳಿದ್ದಾರೆ. ಆದುದರಿಂದ ಇದನ್ನು ಪ್ರಯಾಣಿಕರು ಕೂಡ ಬಳಸಬಹುದು ಎಂದು ಕಾರ್ಯಕಾರಿ ನಿರ್ದೇಶಕ (ಪರಂಪರೆ) ಸುಬ್ರತಾ ನಾಥ್ ತಿಳಿಸಿದ್ದಾರೆ.

ಈ ಕನ್ನಡಕದ ಗೂಗಲ್ ವರ್ಶನ್ ಅನ್ನು ಗೂಗಲ್ ಕಾರ್ಡ್‌ಬೋರ್ಡ್ ವಿ.ಆರ್. (ವರ್ಚುವಲ್ ರಿಯಾಲಿಟಿ) ಎಂದು ಕರೆಯಲಾಗುತ್ತದೆ. ಇದು 200 ರೂ.ಗಿಂತ ಕಡಿಮೆ ಬೆಲೆಗೆ ಲಭ್ಯವಿದೆ. ಗೂಗಲ್ ಅನ್ವೇಷಣಾ ಆ್ಯಪ್ ಬಳಸಿ ಅಥವಾ ಗೂಗಲ್ ಆರ್ಟ್ಸ್ ಆಂಡ್ ಕಲ್ಚರ್ ವೆಬ್‌ಸೈಟ್ ಓಪನ್ ಮಾಡಿ ರೈಲ್ವೆ ಪಾರಂಪರಿಕ ಸ್ಥಳಗಳನ್ನು ಈ ಕನ್ನಡಕ ಬಳಸಿ ನೋಡಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X