Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಗುಜರಾತ್-ಕರ್ನಾಟಕ ಪಂದ್ಯ ಡ್ರಾ

ಗುಜರಾತ್-ಕರ್ನಾಟಕ ಪಂದ್ಯ ಡ್ರಾ

ರಣಜಿಟ್ರೋಫಿ

ವಾರ್ತಾಭಾರತಿವಾರ್ತಾಭಾರತಿ17 Dec 2018 11:47 PM IST
share
ಗುಜರಾತ್-ಕರ್ನಾಟಕ ಪಂದ್ಯ ಡ್ರಾ

ವಿನಯ್ ಬಳಗಕ್ಕೆ  3 ಅಂಕ

ಸೂರತ್, ಡಿ.17: ಗುಜರಾತ್ ದಾಂಡಿಗರು ಎರಡನೇ ಇನಿಂಗ್ಸ್‌ನಲ್ಲಿ ತೋರಿದ ಉತ್ತಮ ಪ್ರದರ್ಶನದ ಕಾರಣ ಕರ್ನಾಟಕದ ವಿರುದ್ಧ ನಡೆದ ಪಂದ್ಯವನ್ನು ಗುಜರಾತ್ ಡ್ರಾ ಮಾಡಿಕೊಂಡು ನಿಟ್ಟುಸಿರು ಬಿಟ್ಟಿದೆ. ಆದರೆ ಪ್ರಥಮ ಇನಿಂಗ್ಸ್ ಮುನ್ನಡೆಯ ಆಧಾರದ ಮೇಲೆ ಕರ್ನಾಟಕ 3 ಅಂಕ ಗಳಿಸಿದ್ದು, ಗುಜರಾತ್ 1 ಅಂಕಕ್ಕೆ ತೃಪ್ತಿಪಟ್ಟಿದೆ,

ಇಲ್ಲಿಯ ಲಾಲ್‌ಭಾಯಿ ಕಾಂಟ್ರಾಕ್ಟರ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದ ನಾಲ್ಕನೇ ಹಾಗೂ ಕೊನೆಯ ದಿನವಾದ ಸೋಮವಾರ ಗುಜರಾತ್ ತಂಡ ಎರಡನೇ ಇನಿಂಗ್ಸ್‌ನಲ್ಲಿ 124.ಓವರ್‌ಗಳಲ್ಲಿ 345ಕ್ಕೆ ಎಲ್ಲ ವಿಕೆಟ್ ಕಳೆದುಕೊಂಡಿತು. ಗುಜರಾತ್ ಪರ ಮನ್‌ಪ್ರೀತ್ ಜುನೇಜಾ(98) ಹಾಗೂ ರುಜುಲ್ ಭಟ್(91) ಭರ್ಜರಿ ಆಟವಾಡಿ ಶತಕವಂಚಿತಗೊಂಡರೂ ಕರ್ನಾಟಕದ ಹಿಡಿತದಲ್ಲಿದ್ದ ಪಂದ್ಯವನ್ನು ಡ್ರಾ ಕಡೆಗೆ ಎಳೆದು ತರುವಲ್ಲಿ ಪ್ರಮುಖ ಪಾತ್ರವಹಿಸಿದರು. ಭಾರ್ಗವ್ ಮೆರಾಲ್ (74) ಅರ್ಧಶತಕ ಸಿಡಿಸಿದರು. ಕರ್ನಾಟಕದ ಪರ ಬೌಲರ್‌ಗಳಾದ ಕೆ.ಗೌತಮ್ ಹಾಗೂ ರೋನಿತ್ ಮೋರೆ ತಲಾ 4 ವಿಕೆಟ್ ಪಡೆದರು.

ಗೆಲುವಿಗೆ 173 ರನ್‌ಗಳ ಸವಾಲು ಪಡೆದಿದ್ದ ಕರ್ನಾಟಕಕ್ಕೆ ಸಮಯ ಸಾಕಾಗಲಿಲ್ಲ. ಅಂತಿಮವಾಗಿ ತನ್ನ ಎರಡನೇ ಇನಿಂಗ್ಸ್ ನಲ್ಲಿ ಕೇವಲ 27 ಓವರ್‌ಗಳನ್ನಷ್ಟೇ ಆಡಿದ ಕರ್ನಾಟಕ 107 ರನ್ ಗಳಿಸಿತು. ಈ ಹಂತದಲ್ಲಿ ಅದು ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡಿತು. ಮಾಯಾಂಕ್ ಅಗರ್ವಾಲ್ ಅರ್ಧಶತಕ (53) ಸಿಡಿಸಿದರೆ ಸಮರ್ಥ್ 33 ರನ್ ಗಳಿಸಿದರು.

ಸಂಕ್ಷಿಪ್ತ ಸ್ಕೋರ್

►ಗುಜರಾತ್ ಪ್ರಥಮ ಇನಿಂಗ್ಸ್: 69.4 ಓವರ್‌ಗಳಲ್ಲಿ 216 ಆಲೌಟ್

►ಕರ್ನಾಟಕ ಪ್ರಥಮ ಇನಿಂಗ್ಸ್: 121 ಓವರ್‌ಗಳಲ್ಲಿ 389 ಆಲೌಟ್

►ಗುಜರಾತ್ ದ್ವಿತೀಯ ಇನಿಂಗ್ಸ್: 124.5 ಓವರ್‌ಗಳಲ್ಲಿ 345/10( ಜುನೇಜಾ 98, ರುಜುಲ್ ಭಟ್ 91, ಭಾರ್ಗವ್ ಮೆರಾಲ್ 74, ರೋನಿತ್ 61ಕ್ಕೆ 4, ಕೆ.ಗೌತಮ್ 80ಕ್ಕೆ 4)

►ಕರ್ನಾಟಕ ದ್ವಿತೀಯ ಇನಿಂಗ್ಸ್: 27 ಓವರ್‌ಗಳಲ್ಲಿ 4ಕ್ಕೆ 107( ಮಾಯಾಂಕ್ ಅಗರ್ವಾಲ್ 53, ಸಮರ್ಥ್ 33, ಅಕ್ಷರ್ ಪಟೇಲ್ 45ಕ್ಕೆ 3)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X