Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗ್ರಾಮೀಣ ಅಂಚೆ ನೌಕರರಿಂದ ಮತ್ತೆ...

ಗ್ರಾಮೀಣ ಅಂಚೆ ನೌಕರರಿಂದ ಮತ್ತೆ ಅನಿರ್ಧಿಷ್ಠಾವಧಿ ಮುಷ್ಕರ ಆರಂಭ

ವಾರ್ತಾಭಾರತಿವಾರ್ತಾಭಾರತಿ18 Dec 2018 11:01 PM IST
share

ಪುತ್ತೂರು, ಡಿ. 18:  ಭಾರತೀಯ ಅಂಚೆ ಇಲಾಖೆಯಲ್ಲಿ ಅವಿಶ್ರಾಂತ ಸೇವೆ ಸಲ್ಲಿಸುತ್ತಿರುವ ಗ್ರಾಮೀಣ ಅಂಚೆ ನೌಕರರ ವೇತನ ಆಯೋಗದ ವರದಿಯ ಶಿಫಾರಸ್ಸನ್ನು ಕೂಡಲೇ ಜಾರಿಗೊಳಿಸುವಂತೆ ಆಗ್ರಹಿಸಿ ಗ್ರಾಮೀಣ ಅಂಚೆ ನೌಕರರು ಮಂಗಳವಾರದಿಂದ ಮತ್ತೆ ಅನಿರ್ಧಿಷ್ಠಾವಧಿ ಮುಷ್ಕರ ಆರಂಭಿಸಿದ್ದು, ಗ್ರಾಮೀಣ ಅಂಚೆ ವ್ಯವಸ್ಥೆ ಸ್ತಬ್ಧಗೊಳ್ಳಲಿದೆ.

ಕೆಲವು ತಿಂಗಳ ಹಿಂದೆ ಇದೇ ಬೇಡಿಕೆಯನ್ನು ಮುಂದಿಟ್ಟುಕೊಂಡು ದೇಶದಾದ್ಯಂತ ಗ್ರಾಮೀಣ ಅಂಚೆ ನೌಕರರ ಸಂಘಟನೆಗಳು ಮುಷ್ಕರ ನಡೆಸಿದ್ದು, ಕೇಂದ್ರ ಸರ್ಕಾರ ಕ್ಯಾಬಿನೆಟ್ ಅನುಮೋದನೆ ನೀಡಿದ ಬಳಿಕ ಮುಷ್ಕರ ಹಿಂಪಡೆಯಲಾಗಿತ್ತು. ಆದರೆ ಶಿಫಾರಸ್ಸನ್ನು ಜಾರಿಗೊಳಿಸದೆ ಮತ್ತೆ ವಂಚಿಸಲಾಗಿದೆ ಎಂದು ಆರೋಪಿಸಿರುವ ಸಂಘಟನೆಗಳು ಮತ್ತೆ ಮುಷ್ಕರಕ್ಕೆ ಕರೆ ನೀಡಿವೆ.

ಪುತ್ತೂರಿನ ಪ್ರಧಾನ ಅಂಚೆ ಕಚೇರಿ ಬಳಿ ಮಂಗಳವಾರ ಸೇರಿದ ಉಪವಿಭಾಗ ವ್ಯಾಪ್ತಿಯ ಗ್ರಾಮೀಣ ಅಂಚೆ ನೌಕರರು ಸಾಂಕೇತಿಕವಾಗಿ ಪ್ರತಿಭಟನೆಗೆ ಚಾಲನೆ ನೀಡಿದ್ದಾರೆ. ಮುಂದಿನ ಮುಷ್ಕರದ ರೂಪುರೇಷೆ, ಮುಷ್ಕರದಲ್ಲಿ ನೌಕರರ ಪಾಲ್ಗೊಳ್ಳುವಿಕೆಯ ಕುರಿತು ಚರ್ಚೆ ನಡೆಸಿದ್ದಾರೆ. ಬುಧವಾರದಿಂದ ಪ್ರಧಾನ ಅಂಚೆ ಕಚೇರಿಯ ಮುಂಭಾಗದಲ್ಲಿ ನೂರಾರು ನೌಕರರು ಅನಿರ್ಧಿಷ್ಠಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. 

ಗ್ರಾಮೀಣ ಅಂಚೆ ನೌಕರರ ಸಂಘಟನೆಯ ವಿಭಾಗೀಯ ಅಧ್ಯಕ್ಷ ವಿಠಲ ಎಸ್. ಪೂಜಾರಿ, ಪ್ರಮುಖರಾದ ಸಂತೋಷ್ ಪುತ್ತೂರು, ಕಮಲಾಕ್ಷ ಸುಳ್ಯ, ಯತೀನ್, ಲೀಯಾ ಡಿಸೋಜ, ಗಣೇಶ್ ಬಂಟ್ವಾಳ, ಶೇಖರ್ ಬೆಳ್ತಂಗಡಿ, ಪ್ರಮೋದ್ ಬಳಂಜ, ಭೂಷಣ್ ಕುಮಾರ್ ಸುಳ್ಯ ಮತ್ತಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X