Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತೊಕ್ಕೊಟ್ಟು ಪ್ಲೈ ಓವರ್ ರಸ್ತೆ ಕಾಮಗಾರಿ...

ತೊಕ್ಕೊಟ್ಟು ಪ್ಲೈ ಓವರ್ ರಸ್ತೆ ಕಾಮಗಾರಿ ಮಾರ್ಚ್ ತಿಂಗಳಲ್ಲಿ ಪೂರ್ಣ: ಡಿಸಿ ಸಸಿಕಾಂತ್ ಸೆಂಥಿಲ್

ವಾರ್ತಾಭಾರತಿವಾರ್ತಾಭಾರತಿ19 Dec 2018 10:26 PM IST
share
ತೊಕ್ಕೊಟ್ಟು ಪ್ಲೈ ಓವರ್ ರಸ್ತೆ ಕಾಮಗಾರಿ ಮಾರ್ಚ್ ತಿಂಗಳಲ್ಲಿ ಪೂರ್ಣ: ಡಿಸಿ ಸಸಿಕಾಂತ್ ಸೆಂಥಿಲ್

ಮಂಗಳೂರು.ಡಿ.19: ಪಂಪ್‌ವೆಲ್ ಹಾಗೂ ತೊಕ್ಕೊಟ್ಟಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಿರ್ಮಾಣಗೊಳ್ಳುತ್ತಿರುವ ಪ್ಲೈ ಓವರ್ ರಸ್ತೆ ಕಾಮಗಾರಿ ಮಾರ್ಚ್ 2019ರಲ್ಲಿ ಹಾಗೂ ಪಂಪ್‌ವೆಲ್ ಪ್ಲೈ ಓವರ್ ರಸ್ತೆ ಕಾಮಗಾರಿ ಮೇ 2019ರೊಳಗೆ ಪುರ್ಣಗೊಳ್ಳಲಿದೆ ಎಂದು ಜಿಲ್ಲಾಧಿಕಾರಿಯ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ನಡೆದ ರಸ್ತೆ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಅವರು ಇಂದು ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಕಳೆದ 5 ವರ್ಷಗಳಿಂದ ಬಹುತೇಕ ಸ್ಥಗಿತಗೊಂಡಿದ್ದ ಕಾಮಗಾರಿ ಈಗ ಪುನಾರಂಭಗೊಂಡಿದ್ದು ಶೀಘ್ರದಲ್ಲಿ ಪೂರ್ಣಗೊಳ್ಳಲಿದೆ ಎಂದು ಸಭೆಯಲ್ಲಿ ತಿಳಿಸಿದರು. ಖಾಸಗಿ ಬಸ್ ಗಳ ಚಾಲಕರ ಮತ್ತು ಬಸ್ ಓಡಾಟಕ್ಕೆ ಸಂಬಂದಿಸಿದ ದೂರುಗಳನ್ನು ಗಮನಿಸಿದ ಜಿಲ್ಲಾಧಿಕಾರಿ ಈ ಸಮಸ್ಯೆಗಳನ್ನು ನಿವಾರಿಸಲು ಪಾರದರ್ಶಕವಾಗಿರುವ ತಾಂತ್ರಿಕತೆಯನ್ನು ಬಳಸಿಕೊಳ್ಳಲು ಚಿಂತನೆ ಇದೆ ಎಂದರು.

ಟ್ರಾಫಿಕ್ ಸರ್ವೆ: ನಗರದಲ್ಲಿ ಸಾರ್ಟ್ ಸಿಟಿ ಯೋಜನೆಯ ಅಂಗವಾಗಿ ವಾಹನ ದಟ್ಟನೆಯ ಸರ್ವೇನಡೆಯುತ್ತಿದೆ.ಶೇ 50 ಪೂರ್ಣಗೊಂಡಿದೆ. ಶೀಘ್ರದಲ್ಲಿ ಪುರ್ಣಗೊಂಡಾಗ ನಗರದ ಸಾರಿಗೆ ವ್ಯವಸ್ಥೆ ಸಮರ್ಪಕವಾಗಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸಭೆಯಲ್ಲಿ ಪ್ರಮುಖವಾಗಿ, ಬಸ್ ಚಾಲಕರು ಟಿಕೇಟ್ ನೀಡದಿರುವ ಬಗ್ಗೆ ದೂರುಗಳು ಕೇಳಿ ಬಂತು. ಬಸ್ ತಂಗುದಾಣಗಳಿದ್ದರು ಕೆಲವು ಖಾಸಗಿ ಬಸ್‌ಗಳು ಚಾಲಕರು ಬಸ್ ತಂಗುದಾಣಕ್ಕೆ ಬಾರದೆ ಹೊರಗಿನಿಂದಲೇ ಚಲಿಸುವುದರ ಬಗ್ಗೆ ದೂರು, ಕಂಕನಾಡಿ ರೈಲ್ವೇ ನಿಲ್ದಾಣಕ್ಕೆ ಪಡೀಲ್ ಜಂಕ್ಷನ್‌ನಿಂದ ನಿಯಮಿತವಾಗಿ ಬಸ್ ಓಡಿಸಿದರೆ ಪ್ರಯಾಣಿಕರಿಗೆ ಅನುಕೂಲವೆನ್ನುವ ಅಭಿಪ್ರಾಯ. ಸ್ಟೇಟ್ ಬ್ಯಾಂಕ್-ಮಂಜನಾಡಿ-ಮುಡಿಪು ನಡುವೆ ನರ್ಮ್ ಬಸ್ ಹೆಚ್ಚು ಓಡಿಸಬೇಕು ಎನ್ನುವ ಆಗ್ರಹ ಕೇಳಿಬಂತು

ನಗರದಲ್ಲಿ ಸಿಗ್ನಲ್‌ಗಳ ಅಸಮರ್ಪಕ ಕಾರ್ಯ ನಿರ್ವಹಣೆಯಿಂದ ವಾಹನ ದಟ್ಟನೆ ಯಾಗುತ್ತಿರುವ ಬಗ್ಗೆ ಆಟೊ ಚಾಲಕರ ದೂರು,  ನಗರದಲ್ಲಿ ಹೆಚ್ಚುತ್ತಿರುವ ರಿಕ್ಷಾಗಳಿಗೆ ಕಡಿವಾಣ ಹಾಕಲು ಗ್ರಾಮಾಂತರ ಪ್ರದೇಶದ ರಿಕ್ಷಾಗಳಿಗೆ ನಿರ್ಬಂಧ ವಿಧಿಸಲು ಸಲಹೆ, ಬಿ.ಸಿ ರೋಡಿನಿಂದ ಅಮ್ಮೆಂಬಳ ದರ್ಗಾಕ್ಕೆ ಸೂಕ್ತ ಸಮಯದಲ್ಲಿ ಬಸ್ ಓಡಿಸಬೇಕು, ಹಾಗೂ ತೊಕ್ಕೊಟ್ಟಿನಲ್ಲಿ ರಾತ್ರಿ ವೇಳೆ ಖಾಸಗಿ ಬಸ್‌ಗಳು ಬಸ್ ನಿಲ್ದಾಣ ಪ್ರವೇಶಿಸದೆ ಹೋಗುವುದರ ವಿರುದ್ಧ ಸೂಕ್ತ ಕ್ರಮ ಕಯಗೊಳ್ಳಲು ಆಗ್ರಹಿಸಲಾಯಿತು.

ಸಭೆಯಲ್ಲಿ ಆರ್‌ಟಿಒ ಜಾನ್ ಮಿಸ್ಕತ್, ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರವಿಕಾಂತೇಗೌಡ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X