Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಏಶ್ಯಕಪ್‌ನಲ್ಲಿ ಮಾದರಿ ಪ್ರದರ್ಶನ...

ಏಶ್ಯಕಪ್‌ನಲ್ಲಿ ಮಾದರಿ ಪ್ರದರ್ಶನ ನೀಡುವೆ: ಸುನೀಲ್ ಚೆಟ್ರಿ

►ಭಾರತ ಫುಟ್ಬಾಲ್ ಆಟಗಾರರ ಹೊಸ ಜೆರ್ಸಿ ಅನಾವರಣ

ವಾರ್ತಾಭಾರತಿವಾರ್ತಾಭಾರತಿ19 Dec 2018 11:23 PM IST
share
ಏಶ್ಯಕಪ್‌ನಲ್ಲಿ ಮಾದರಿ ಪ್ರದರ್ಶನ ನೀಡುವೆ: ಸುನೀಲ್ ಚೆಟ್ರಿ

ಹೊಸದಿಲ್ಲಿ, ಡಿ.19: ‘‘ಮುಂಬರುವ ಯುಎಇನಲ್ಲಿ ನಡೆಯಲಿರುವ ಎಎಫ್‌ಸಿ ಏಶ್ಯಕಪ್‌ನಲ್ಲಿ ಸಹ ಆಟಗಾರರಿಗೆ ಮಾದರಿಯಾಗುವ ರೀತಿಯ ಪ್ರದರ್ಶನ ನೀಡುವೆ’’ ಎಂದು ಭಾರತದ ನಾಯಕ ಸುನೀಲ್ ಚೆಟ್ರಿ ಭರವಸೆ ನೀಡಿದ್ದಾರೆ.

ಮುಂದಿನ ತಿಂಗಳು ನಡೆಯಲಿರುವ ಏಶ್ಯಕಪ್‌ಗೆ ಭಾರತದ ಫುಟ್ಬಾಲ್ ಆಟಗಾರರಿಗೆ ಬುಧವಾರ ಹೊಸ ಜೆರ್ಸಿ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಚೆಟ್ರಿ ಮಾತನಾಡಿದರು.

ಚೆಟ್ರಿ 2011ರಲ್ಲಿ ಏಶ್ಯಕಪ್‌ನಲ್ಲಿ ಭಾಗವಹಿಸಿದ್ದ ಭಾರತ ತಂಡದಲ್ಲಿದ್ದರು. ಕತರ್‌ನಲ್ಲಿ ನಡೆದಿದ್ದ ಏಶ್ಯಕಪ್‌ನಲ್ಲಿ ಭಾರತ ಎಲ್ಲ 3 ಗ್ರೂಪ್ ಪಂದ್ಯಗಳಲ್ಲಿ ಸೋತಿತ್ತು. ಈ ಬಾರಿ ಕೊನೆಯ ಸಲ ಟೂರ್ನಿಯಲ್ಲಿ ಕಾಣಿಸಿಕೊಳ್ಳಲಿರುವ 34ರ ಹರೆಯದ ಚೆಟ್ರಿ ಉತ್ತಮ ಪ್ರದರ್ಶನ ನೀಡುವುದಾಗಿ ಹೇಳಿದ್ದಾರೆ.

‘‘2011ರಲ್ಲಿ ಕೆಲವು ಹಿರಿಯ ಆಟಗಾರರಿದ್ದರು. ಆಗ ಅವರಿಂದ ಕಲಿತ ಪಾಠವನ್ನು ಈ ಬಾರಿ ಬಳಸಿಕೊಳ್ಳಲು ಪ್ರಯತ್ನಿಸುವೆ. ಎಲ್ಲ ಆಟಗಾರರು ಒಗ್ಗಟ್ಟಿನ ಪ್ರದರ್ಶನ ನೀಡುವ ಅಗತ್ಯವಿದೆ’’ ಎಂದು ಭಾರತದ ಪರ 2005ರಿಂದ 103 ಅಂತರ್‌ರಾಷ್ಟ್ರೀಯ ಪಂದ್ಯಗಳನ್ನು ಆಡಿ 65 ಗೋಲುಗಳನ್ನು ಗಳಿಸಿರುವ ಚೆಟ್ರಿ ಹೇಳಿದ್ದಾರೆ. ಭಾರತ ಫುಟ್ಬಾಲ್‌ನಲ್ಲಿ ತಾನೊಬ್ಬನೇ ಪ್ರಸಿದ್ಧ ಆಟಗಾರನೆಂಬ ಮಾತನ್ನು ಒಪ್ಪದ ಚೆಟ್ರಿ,‘‘ಡಿಫೆಂಡರ್ ಸಾದೇಶ್ ಜಿಂಗನ್, ಗೋಲ್‌ಕೀಪರ್ ಗುರುಪ್ರೀತ್ ಸಿಂಗ್ ಹಾಗೂ ಸಹ ಸ್ಟ್ರೈಕರ್ ಜೇಜೆ ಲಾಲ್‌ಪೆಕುಲ್ವಾ ತನ್ನ ಕೆಲಸವನ್ನು ಸುಲಭಗೊಳಿಸುತ್ತಿದ್ದಾರೆ. ನನಗೆ ಯಾವ ಒತ್ತಡವೂ ಇಲ್ಲ. ಸಹ ಆಟಗಾರರಿಗೆ ಹೆಚ್ಚು ಹೊರೆಯಿದೆ’’ ಎಂದು ಹೇಳಿದರು. ಭಾರತ ಜ.6ರಂದು ಥಾಯ್ಲೆಂಡ್ ವಿರುದ್ಧ ಗ್ರೂಪ್ ‘ಎ’ ಪಂದ್ಯವನ್ನು ಆಡುವುದರೊಂದಿಗೆ ಏಶ್ಯಕಪ್‌ನಲ್ಲಿ ತನ್ನ ಅಭಿಯಾನ ಆರಂಭಿಸಲಿದೆ. ಆ ಬಳಿಕ ಆತಿಥೇಯ ಯುಎಇ ಹಾಗೂ ಬಹರೈನ್ ತಂಡವನ್ನು ಎದುರಿಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X