Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕೊಹ್ಲಿ ವಿರುದ್ಧ ಮಿಚೆಲ್ ಜಾನ್ಸನ್ ಕಿಡಿ

ಕೊಹ್ಲಿ ವಿರುದ್ಧ ಮಿಚೆಲ್ ಜಾನ್ಸನ್ ಕಿಡಿ

ವಾರ್ತಾಭಾರತಿವಾರ್ತಾಭಾರತಿ19 Dec 2018 11:42 PM IST
share
ಕೊಹ್ಲಿ ವಿರುದ್ಧ ಮಿಚೆಲ್ ಜಾನ್ಸನ್ ಕಿಡಿ

ಪರ್ತ್, ಡಿ.19: ಪರ್ತ್ ಟೆಸ್ಟ್ ಪಂದ್ಯದ ವೇಳೆ ಆಸ್ಟ್ರೇಲಿಯದ ನಾಯಕ ಟಿಮ್ ಪೈನ್ ಅವರೊಂದಿಗೆ ಭಾರತದ ನಾಯಕ ವಿರಾಟ್ ಕೊಹ್ಲಿ ವರ್ತನೆಯನ್ನು ಉಲ್ಲೇಖಿಸಿ ಆಸೀಸ್‌ನ ಮಾಜಿ ವೇಗದ ಬೌಲರ್ ಮಿಚೆಲ್ ಜಾನ್ಸನ್ ಬುಧವಾರ ಕಿಡಿಕಾರಿದರು. ಎರಡನೇ ಟೆಸ್ಟ್ ಪಂದ್ಯದ ವೇಳೆ ಕೊಹ್ಲಿ ಹಾಗೂ ಪೈನ್ ವಾಕ್ಸಮರ ನಡೆಸಿದ್ದು ಒಂದು ಹಂತದಲ್ಲಿ ಅಂಪೈರ್ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ಕೊಹ್ಲಿ ಅವರು ಪೈನ್ ಅವರನ್ನು ‘ಹಂಗಾಮಿ ನಾಯಕ’ಎಂದು ಕೀಳಾಗಿ ಕರೆದಿದ್ದಾಗಿ ವರದಿಯಾಗಿದೆ. ಆದರೆ, ಭಾರತದ ಟೀಮ್ ಮ್ಯಾನೇಜ್‌ಮೆಂಟ್ ಇದನ್ನು ಅಲ್ಲಗಳೆದಿದೆ. ‘‘ಪಂದ್ಯ ಕೊನೆಗೊಂಡ ಬಳಿಕ ಎರಡೂ ತಂಡಗಳ ನಾಯಕರು ಪರಸ್ಪರ ಮುಖಾಮುಖಿಯಾಗಬೇಕು. ಕೈಕುಲುಕಬೇಕಾಗುತ್ತದೆ. ಕೊಹ್ಲಿ ಅವರು ಟಿಮ್ ಪೈನ್ ಅವರ ಕೈಕುಲುಕಿದ್ದರು. ಆಗ ಕೊಹ್ಲಿ, ಪೈನ್ ಮುಖವನ್ನು ನೋಡದೇ ತೆರಳಿದರು. ನನ್ನ ಪ್ರಕಾರ ಇದು ಅವರು ಎದುರಾಳಿ ನಾಯಕನಿಗೆ ತೋರಿದ ಅಗೌರವ ಹಾಗೂ ಕ್ಷುಲ್ಲಕ ವರ್ತನೆಯಾಗಿದೆ’’ ಎಂದು ಫೋರ್ಕ್ ಸ್ಪೋರ್ಟ್ಸ್‌ಗೆ ಬರೆದ ಅಂಕಣಬರಹದಲ್ಲಿ ಜಾನ್ಸನ್ ಅಭಿಪ್ರಾಯಪಟ್ಟಿದ್ದಾರೆ.

ಕೊಹ್ಲಿ 2ನೇ ಟೆಸ್ಟ್‌ನ ಮೊದಲ ಇನಿಂಗ್ಸ್‌ನಲ್ಲಿ 123 ರನ್ ಗಳಿಸಿ ಪೀಟರ್ ಹ್ಯಾಂಡ್ಸ್‌ಕಾಂಬ್‌ಗೆ ವಿಕೆಟ್ ಒಪ್ಪಿಸಿ ವಾಪಸಾಗುತ್ತಿದ್ದ ವೇಳೆ ಪ್ರೇಕ್ಷಕರ ಗೌರವವನ್ನು ಸ್ವೀಕರಿಸದೇ ತೆರಳಿದರು ಎಂದು ಆರೋಪಿಸಿದ ಜಾನ್ಸನ್,‘‘ಅದೊಂದು ವಿವಾದಾತ್ಮಕ ಕ್ಯಾಚ್ ಆಗಿದ್ದರೂ ಆಟಗಾರನಾದವನು ಪ್ರೇಕ್ಷಕರ ಪ್ರತಿಕ್ರಿಯೆ ಸ್ವೀಕರಿಸಬೇಕು. ಶತಕ ಗಳಿಸಿದ್ದಾಗ ಪ್ರೇಕ್ಷಕರು ಎದ್ದುನಿಂತು ಗೌರವ ನೀಡಿದಾಗ ಕೊಹ್ಲಿ ಯಾವ ಪ್ರತಿಕ್ರಿಯೆ ನೀಡದೇ ತೆರಳಿದ್ದರು’’ ಎಂದರು.

ಜಾನ್ಸನ್ ಹಾಗೂ ಕೊಹ್ಲಿ ನಡುವೆ ಈ ಹಿಂದೆ ವಾಗ್ವಾದ ನಡೆದಿತ್ತು. 2014ರಲ್ಲಿ ಮೆಲ್ಬೋರ್ನ್‌ನಲ್ಲಿ ನಡೆದಿದ್ದ ಟೆಸ್ಟ್ ನ ವೇಳೆ ಜಾನ್ಸನ್ ರನೌಟ್ ಮಾಡಲು ಎಸೆದಿದ್ದ ಚೆಂಡು ಕೊಹ್ಲಿಗೆ ತಾಗಿತ್ತು. ಆಗ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X