Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬಿಸಿಸಿಐ ಕಾನೂನು ಹೋರಾಟದ ವೆಚ್ಚ ಭರಿಸಲು...

ಬಿಸಿಸಿಐ ಕಾನೂನು ಹೋರಾಟದ ವೆಚ್ಚ ಭರಿಸಲು ಪಿಸಿಬಿಗೆ ವಿವಾದ ಇತ್ಯರ್ಥ ಸಮಿತಿ ನಿರ್ದೇಶನ

ವಾರ್ತಾಭಾರತಿವಾರ್ತಾಭಾರತಿ19 Dec 2018 11:53 PM IST
share

ದುಬೈ,ಡಿ.19: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಕಾನೂನು ಹೋರಾಟಕ್ಕೆ ವ್ಯಯಿಸಿದ್ದ ಖರ್ಚಿನ ಶೇ. 60ರಷ್ಟನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ)ಭರಿಸಬೇಕು ಎಂದು ಐಸಿಸಿಯಿಂದ ನೇಮಿಲ್ಪಟ್ಟಿರುವ ವಿವಾದ ಇತ್ಯರ್ಥ ಸಮಿತಿ ಬುಧವಾರ ಆದೇಶಿಸಿದೆ.

ಭಾರತ ಉಭಯ ದೇಶಗಳ ದ್ವಿಪಕ್ಷೀಯ ಕ್ರಿಕೆಟ್ ಸರಣಿಯ ಒಪ್ಪಂದದಂತೆ 2015 ಹಾಗೂ 2023ರ ನಡುವೆ ಆರು ದ್ವಿಪಕ್ಷೀಯ ಸರಣಿಗಳನ್ನು ಆಡಬೇಕಿತ್ತು. ಆದರೆ, ಭಾರತ ಒಪ್ಪಂದವನ್ನು ಉಲ್ಲಂಘಿಸಿರುವ ಕಾರಣ ತನಗೆ ಭಾರೀ ನಷ್ಟವಾಗಿದ್ದು, ಬಿಸಿಸಿಐಯಿಂದ 447 ಕೋ.ರೂ. ಪರಿಹಾರ ಕೊಡಿಸಬೇಕೆಂದು ಕೋರಿ ಕಳೆದ ತಿಂಗಳು ಪಿಸಿಬಿ, ಐಸಿಸಿ ವಿವಾದ ಇತ್ಯರ್ಥ ಮಂಡಳಿಯ ಮೊರೆ ಹೋಗಿತ್ತು. ಆದರೆ, ಸಮಿತಿಯು ಪಿಸಿಬಿಯ ಮನವಿಯನ್ನು ತಿರಸ್ಕರಿಸಿತ್ತು.

ಕಾನೂನು ಪ್ರಕ್ರಿಯೆ ವೇಳೆ ತನಗೆ ಸಾಕಷ್ಟು ಖರ್ಚುವೆಚ್ಚವಾಗಿದ್ದು, ಪಿಸಿಬಿಯಿಂದ ಇದನ್ನು ಭರಿಸಬೇಕೆಂದು ಬಿಸಿಸಿಐ ಪ್ರತಿಯಾಗಿ ಮತ್ತೊಂದು ದೂರು ದಾಖಲಿಸಿತ್ತು. ಪಾಕ್‌ನ ಪರಿಹಾರ ಬೇಡಿಕೆಯನ್ನು ತಿರಸ್ಕರಿಸಿದ ಒಂದು ತಿಂಗಳ ಬಳಿಕ ವಿವಾದ ಇತ್ಯರ್ಥ ಮಂಡಳಿಯು ಬಿಸಿಸಿಐ ಕಾನೂನು ಪ್ರಕ್ರಿಯೆಗೆ ಮಾಡಿರುವ ವೆಚ್ಚವನ್ನು ಭರಿಸುವಂತೆ ಪಿಸಿಬಿಗೆ ಆದೇಶಿಸಿದೆ. ‘‘ಪಿಸಿಬಿಯು ಬಿಸಿಸಿಐನ ಶೇ.60ರಷ್ಟು ಕಾನೂನು ವೆಚ್ಚ; ಆಡಳಿತಾತ್ಮಕ ವೆಚ್ಚ ಹಾಗೂ ವಿವಾದ ಇತ್ಯರ್ಥ ಸಮಿತಿಯ ವೆಚ್ಚವನ್ನು ಭರಿಸಬೇಕು’’ ಎಂದು ಐಸಿಸಿ ಸಮಿತಿಯು ತನ್ನ ಹೊಸ ತೀರ್ಪಿನಲ್ಲಿ ತಿಳಿಸಿದೆ. ಪಾಕ್‌ನೊಂದಿಗೆ ಮಾಡಿಕೊಂಡಿರುವ ದ್ವಿಪಕ್ಷೀಯ ಸರಣಿ ಒಪ್ಪಂದವನ್ನು ಉಲ್ಲಂಘಿಸಲಾಗಿಲ್ಲ. ಐಸಿಸಿಗೆ ಭಾರತ ಸಲಹೆ ನೀಡಿರುವ ಆದಾಯ ಮಾದರಿಗೆ ಬೆಂಬಲ ನೀಡುವ ಬದ್ಧತೆಗೆ ಪಾಕ್ ಗೌರವ ನೀಡಲು ವಿಫಲವಾಗಿದೆ’’ ಎಂದು ಬಿಸಿಸಿಐ ವಾದವಾಗಿತ್ತು. ಪಿಸಿಬಿ ತನಗೆ ಪರಿಹಾರ ನೀಡಬೇಕೆಂಬ ಬೇಡಿಕೆ ಇಟ್ಟಾಗ ಐಸಿಸಿ ಮೂವರು ಸದಸ್ಯರ ವಿವಾದ ಇತ್ಯರ್ಥ ಸಮಿತಿ(ಡಿಆರ್‌ಸಿ)ಯನ್ನು ನೇಮಕ ಮಾಡಿತ್ತು. ದುಬೈನಲ್ಲಿರುವ ಐಸಿಸಿ ಪ್ರಧಾನ ಕಚೇರಿಯಲ್ಲಿ ಅ.1ರಿಂದ 3ರ ತನಕ ವಿಚಾರಣೆ ನಡೆದಿತ್ತು.

ಬಿಸಿಸಿಐ ಪರ ತೀರ್ಪು ನೀಡಿರುವ ಸಮಿತಿಯು, ಈ ತೀರ್ಪು ಅಂತಿಮ. ತೀರ್ಪಿನ ಬಗ್ಗೆ ಮೇಲ್ಮನವಿ ಸಲ್ಲಿಸುವಂತಿಲ್ಲ ಎಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X