Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಂಕರಪುರದಲ್ಲಿ ‘ಹೈಪಾಯಿಂಟ್ ಎಲೈಟ್’...

ಶಂಕರಪುರದಲ್ಲಿ ‘ಹೈಪಾಯಿಂಟ್ ಎಲೈಟ್’ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ20 Dec 2018 6:05 PM IST
share
ಶಂಕರಪುರದಲ್ಲಿ ‘ಹೈಪಾಯಿಂಟ್ ಎಲೈಟ್’ ಉದ್ಘಾಟನೆ

ಕಾಪು, ಡಿ.20: ಹೈ ಪಾಯಿಂಟ್ ಕಸ್ಟ್ರಕ್ಷನ್ ಪ್ರೈವೆಟ್ ಲಿಮಿಟೆಡ್ ವತಿಯಿಂದ ಶಂಕರಪುರ ಮುಖ್ಯರಸ್ತೆಯ ಸೈಂಟ್ ಜಾನ್ ದಿ ಎವೆಂಜಲಿಸ್ಟ್ ಚರ್ಚ್‌ನ ಎದುರು ನಿರ್ಮಿಸಲಾದ ಸರ್ವಸುಸಜ್ಜಿತ ‘ಹೈಪಾಯಿಂಟ್ ಎಲೈಟ್’ ವಾಣಿಜ್ಯ ಸಂಕಿರ್ಣ ಸಹಿತ ವಸತಿ ಸಮುಚ್ಚಯದ ಉದ್ಘಾಟನೆ ಗುರುವಾರ ನಡೆಯಿತು.

ಕಟಪಾಡಿ ಚೊಕ್ಕಾಡಿ ಮರ್ಕಝ್ ನೂರುಲ್ ಇಸ್ಲಾಮ್ ಜಾಮೀಯ ಮಸೀದಿಯ ಇಮಾಮ್ ಎ.ಹಫೀಝ್ ದುವಾ ನೆರವೇರಿಸಿದರು. ಕಟ್ಟಡದ ಉದ್ಘಾಟನೆಯನ್ನು ಹೈಪಾಯಿಂಟ್ ಕಸ್ಟ್ರಕ್ಷನ್‌ನ ಯುಸೂಫ್ ಪರ್ವೆಝ್‌ರ ತಂದೆ ಶೇಕ್ ಅಬ್ದುಲ್ ಹಮೀದ್ ನೆರವೇರಿಸಿ ಶುಭಹಾರೈಸಿದರು.

ಶಂಕರಪುರ ಚರ್ಚ್‌ನ ಧರ್ಮಗುರು ರೆ.ಫಾ.ಫೆರ್ಡಿನಾಂಡ್ ಗೊನ್ವಾಲಿಸ್ ಆಶೀರ್ವಚನ ನೀಡಿ, ಗ್ರಾಮೀಣ ಪ್ರದೇಶವಾಗಿರುವ ಶಂಕರಪುರದಲ್ಲಿ ನಿರ್ಮಾಣಗೊಂಡಿರುವ ‘ಹೈಪಾಯಿಂಟ್ ಎಲೈಟ್’ ಇಡೀ ಗ್ರಾಮಕ್ಕೆ ಹೊಸ ಕಳೆ ತಂದಿದೆ. ಈ ಸಂಸ್ಥೆ ಇನ್ನಷ್ಟು ಎತ್ತರಕ್ಕೇರಿ ಜನರಿಗೆ ಗುಣಮಟ್ಟದ ಸೇವೆ ನೀಡಲಿ ಎಂದು ಹಾರೈಸಿದರು.

ಉಡುಪಿ ಕ್ರೆಡೈ ಅಧ್ಯಕ್ಷ ಜೆರಿ ವಿನ್ಸೆಂಟ್ ಡಯಾಸ್ ಮಾತನಾಡಿ, ಮಲ್ಲಿಗೆ ನಾಡು ಶಂಕರಪುರವನ್ನು ‘ಹೈಪಾಯಿಂಟ್ ಎಲೈಟ್’ ಅಭಿವೃದ್ದಿ ಪಥದತ್ತ ಕೊಂಡೊಯ್ಯುತ್ತಿದೆ. ಬದುಕಿಗೆ ಭದ್ರತೆಯಾಗಿರುವ ಫ್ಲಾಟ್‌ಗಳಿಗೆ ಹೆಚ್ಚಿನ ಬೇಡಿಕೆಗಳು ಬರುತ್ತಿವೆ. ವಿದೇಶದಲ್ಲಿರುವ ಮಕ್ಕಳು ತಮ್ಮ ವೃದ್ಧ ತಂದೆ ತಾಯಿಯ ಸುರಕ್ಷತೆ ದೃಷ್ಟಿಯಿಂದ ಫ್ಲಾಟ್‌ಗಳನ್ನು ಖರೀದಿಸುತ್ತಿದ್ದಾರೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಬೆಳಪು ಗ್ರಾಪಂ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಉಡುಪಿ ಎ.ಜಿ.ಅಸೋಸಿಯೇಟ್ಸ್‌ನ ಎಂ.ಗೋಪಾಲ ಭಟ್, ಕುರ್ಕಾಲು ಗ್ರಾಪಂ ಅಧ್ಯಕ್ಷೆ ಶೋಭಾ ಉಪಸ್ಥಿತರಿದ್ದರು. ಯುಸೂಫ್ ಪರ್ವೆಝ್ ಸ್ವಾಗತಿಸಿ ದರು. ಪ್ರೇಮ್ ಕುಮಾರ್ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.

ಒಂದು, ಎರಡು ಹಾಗೂ ಮೂರು ಬಿಎಚ್‌ಕೆಯ ಒಟ್ಟು 24 ಫ್ಲಾಟ್‌ಗಳು ಹಾಗೂ ತಳ ಹಾಗೂ ಮೇಲಂತಸ್ತಿನಲ್ಲಿ ಒಟ್ಟು 14 ವಾಣಿಜ್ಯ ಶಾಪ್‌ಗಳಿವೆ. ಈ ಫ್ಲಾಟ್‌ಗಳನ್ನು ವಾಸ್ತು ಪ್ರಕಾರ ನಿರ್ಮಿಸಿದ್ದು, ದಿನದ 24ಗಂಟೆ ಸೆಕ್ಯುರಿಟಿ ಹಾಗೂ ಸಿಸಿ ಟಿವಿ, ಪ್ರತಿ ಫ್ಲಾಟ್‌ನ ಮುಖ್ಯದ್ವಾರಕ್ಕೆ ಸೆಕ್ಯುರಿಟಿ ವಿಡಿಯೋ ಆಡಿಯೋ ಫೋನ್, ಎಲ್ಲ ಅಪಾರ್ಟ್‌ಮೆಂಟ್‌ಗೆ ಗ್ಯಾಸ್ ಸಂಪರ್ಕ, ಜನರೇಟರ್, ನೀರು, ಲಿಫ್ಟ್, ಪಾರ್ಟಿಗೆ ಹಾಲ್, ಪಾರ್ಕಿಂಗ್ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X