Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬ್ಯಾರೀಸ್ ಶಿಕ್ಷಣ ಸಂಸ್ಥೆ ಪಠ್ಯದ ಜೊತೆಗೆ...

ಬ್ಯಾರೀಸ್ ಶಿಕ್ಷಣ ಸಂಸ್ಥೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗೂ ಒತ್ತು ನೀಡುತ್ತಿರುವುದು ಶ್ಲಾಘನೀಯ: ಟಿ.ಆರ್.ಸುರೇಶ್

‘ಬ್ಯಾರೀಸ್ ಪಬ್ಲಿಕ್ ಸ್ಕೂಲ್’ನ ವಾರ್ಷಿಕೋತ್ಸವ

ವಾರ್ತಾಭಾರತಿವಾರ್ತಾಭಾರತಿ20 Dec 2018 8:10 PM IST
share
ಬ್ಯಾರೀಸ್ ಶಿಕ್ಷಣ ಸಂಸ್ಥೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗೂ ಒತ್ತು ನೀಡುತ್ತಿರುವುದು ಶ್ಲಾಘನೀಯ: ಟಿ.ಆರ್.ಸುರೇಶ್

ಮಂಗಳೂರು, ಡಿ.20: ನಗರದ ಹ್ಯಾಟ್‌ಹಿಲ್‌ನಲ್ಲಿರುವ ‘ಬ್ಯಾರೀಸ್ ಪಬ್ಲಿಕ್ ಸ್ಕೂಲ್ ಮತ್ತು ಹಿಸ್ ಗ್ರೇಸ್ ಮೊಂಟೆಸ್ಸರಿ’ಯ ವಾರ್ಷಿಕೋತ್ಸವ ಕಾರ್ಯಕ್ರಮವು ಗುರುವಾರ ಪುರಭವನದಲ್ಲಿ ಜರುಗಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ದ.ಕ.ಜಿಲ್ಲೆಯು ಶಿಕ್ಷಣದ ‘ಹಬ್’ಆಗಿ ಬೆಳೆಯುತ್ತಿದೆ. ಅದರಲ್ಲೂ ಬ್ಯಾರೀಸ್ ಶಿಕ್ಷಣ ಸಂಸ್ಥೆಯು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗೂ ಹೆಚ್ಚು ಒತ್ತು ನೀಡುತ್ತಿರುವುದು ಶ್ಲಾಘನೀಯವಾಗಿದೆ. ಮಕ್ಕಳಿಗೆ ಶಾಲೆಯು ಎರಡನೆ ಮನೆಯಾಗಿದೆ. ಕಲಿಕೆಯ ಹಂತದಲ್ಲಿ ವಿದ್ಯಾರ್ಥಿಗಳಲ್ಲಿ ಹುದುಗಿರುವ ಪ್ರತಿಭೆ, ನಾಯಕತ್ವ ಗುಣವನ್ನು ಗುರುತಿಸಿ ಬೆಳೆಸುವಲ್ಲಿ ಶಿಕ್ಷಕರ, ಪೋಷಕರ ಜವಾಬ್ದಾರಿ ಮಹತ್ತರವಾಗಿದೆ ಎಂದು ಅಭಿಪ್ರಾಯಪಟ್ಟರು.

ಅಪರ ಜಿಲ್ಲಾಧಿಕಾರಿ ಕುಮಾರ್ ಮಾತನಾಡಿ ಶಾಲಾ-ಕಾಲೇಜುಗಳ ವಾರ್ಷಿಕೋತ್ಸವವು ಪ್ರತಿಯೊಬ್ಬ ವಿದ್ಯಾರ್ಥಿಯ ನೆನಪಿನಲ್ಲಿ ಉಳಿಯುವ ದಿನವಾಗಿದೆ. ಈ ದಿನ ಎಲ್ಲ ವಿದ್ಯಾರ್ಥಿಗಳು ಸ್ವಚ್ಛಂದವನ್ನು ಬಯಸುತ್ತಾರೆ. ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಉತ್ತಮ ಅವಕಾಶವನ್ನೂ ವಾರ್ಷಿಕೋತ್ಸವ ನೀಡುತ್ತದೆ. ವಿದ್ಯಾರ್ಥಿ ಜೀವನದಲ್ಲೇ ಪ್ರತಿಯೊಬ್ಬರೂ ಬದುಕಿನ ಗುರಿಯ ಬಗ್ಗೆ ಸ್ಪಷ್ಟತೆ ಹೊಂದಿರಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬ್ಯಾರೀಸ್ ಅಕಾಡಮಿ ಆಫ್ ಲರ್ನಿಂಗ್‌ನ ಅಧ್ಯಕ್ಷ ಹಾಗೂ ಆಡಳಿತ ಟ್ರಸ್ಟಿ ಸೈಯದ್ ಮುಹಮ್ಮದ್ ಬ್ಯಾರಿ ಇಂದು ಶಿಕ್ಷಣ ವ್ಯವಹಾರವಾಗಿದೆ. ಶ್ರೀಮಂತ ಮಕ್ಕಳನ್ನು ಗುರಿಯಾಗಿಸಿಕೊಂಡೇ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲಾಗುತ್ತದೆ. ಆದರೆ ಬ್ಯಾರೀಸ್ ಶಿಕ್ಷಣ ಸಂಸ್ಥೆಯು ಅದಕ್ಕೆ ವಿರುದ್ಧವಾಗಿದೆ. ನಾವೆಂದೂ ಕೂಡ ಶಿಕ್ಷಣವನ್ನು ವ್ಯವಹಾರವಾಗಿ ನೋಡಿಲ್ಲ. ಯಾವುದೇ ಡೊನೇಶನ್ ಪಡೆಯದೆ ಆರ್ಥಿಕವಾಗಿ ಹಿಂದುಳಿದ ಮತ್ತು ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳಿಗೆ ಹೆಚ್ಚೆಚ್ಚು ಅವಕಾಶ ಕಲ್ಪಿಸಿಕೊಡುತ್ತಿದ್ದೇವೆ ಎಂದರು.

ಇತ್ತೀಚಿನ ದಿನಗಳಲ್ಲಿ ಶಿಕ್ಷಣಕ್ಕೆ ಧಾರ್ಮಿಕ ಬಣ್ಣ ಬಲಿಯಲಾಗುತ್ತದೆ. ಶಿಕ್ಷಣವನ್ನು ಹೀಗೆ ವರ್ಗೀಕರಿಸುವುದೂ ಸರಿಯಲ್ಲ. ಶಿಕ್ಷಣ ಎಲ್ಲರಿಗಾಗಿ ಮತ್ತು ಎಲ್ಲರನ್ನೊಳಗೊಂಡಿರಬೇಕು. ಸತ್ಯ, ಅಚಲ ನಂಬಿಕೆ ಮತ್ತು ನೆಮ್ಮದಿಯ ಗುರಿಯೊಂದಿಗೆ ಪ್ರತಿಯೊಬ್ಬರಿಗೂ ಶಿಕ್ಷಣ ಸಿಗುವಂತಹ ಉದ್ದೇಶವನ್ನು ಬ್ಯಾರೀಸ್ ಶಿಕ್ಷಣ ಸಂಸ್ಥೆ ಹೊಂದಿದೆ. ಮಕ್ಕಳ ಬೆಳವಣಿಗೆಯಲ್ಲಿ ಶಿಕ್ಷಕರು ಮಾತ್ರವಲ್ಲದೆ ಪೋಷಕರು ಕೂಡ ಶ್ರದ್ಧೆ ವಹಿಸಿದರೆ ಮಾತ್ರ ಸದುದ್ದೇಶ ಸಫಲವಾಗಲಿದೆ ಎಂದು ಸೈಯದ್ ಮುಹಮ್ಮದ್ ಬ್ಯಾರಿ ಅಭಿಪ್ರಾಯಪಟ್ಟರು.

ಬ್ಯಾರೀಸ್ ಪಬ್ಲಿಕ್ ಸ್ಕೂಲ್‌ನ ಪ್ರಾಂಶುಪಾಲೆ ಗೀತಾ ರೇಗೋ ವಾರ್ಷಿಕ ವರದಿ ವಾಚಿಸಿದರು. ವಿದ್ಯಾರ್ಥಿ ಅಯಾನ್ ವಂದಿಸಿದರು. ಈ ಸಂದರ್ಭ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X