Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗ್ರಾಪಂ ಚುನಾವಣೆ: ಒಟ್ಟು 242 ನಾಮಪತ್ರ...

ಗ್ರಾಪಂ ಚುನಾವಣೆ: ಒಟ್ಟು 242 ನಾಮಪತ್ರ ಕ್ರಮಬದ್ಧ

ವಾರ್ತಾಭಾರತಿವಾರ್ತಾಭಾರತಿ21 Dec 2018 10:11 PM IST
share

ಉಡುಪಿ, ಡಿ. 21: ಕುಂದಾಪುರ ತಾಲೂಕಿನ ಗಂಗೊಳ್ಳಿ, ಬೈಂದೂರು ತಾಲೂಕಿನ ಬೈಂದೂರು ಮತ್ತು ಯಡ್ತರೆ ಗ್ರಾಪಂಗಳಿಗೆ, ಜಿಲ್ಲೆಯ ವಿವಿಧ ಗ್ರಾಪಂಗಳಲ್ಲಿ ವಿವಿಧ ಕಾರಣಗಳಿಗಾಗಿ ತೆರವುಗೊಂಡ ಎಂಟು ಗ್ರಾಪಂಗಳ ಎಂಟು ಸ್ಥಾನಗಳಿಗೆ ಜ.2ರಂದು ನಡೆಯುವ ಚುನಾವಣೆಗಾಗಿ ಒಟ್ಟು 249 ನಾಮಪತ್ರಗಳನ್ನು ಸಲ್ಲಿಸಲಾಗಿದ್ದು, ಪರಿಶೀಲನೆಯ ಬಳಿಕ 7 ನಾಮಪತ್ರಗಳು ತಿರಸ್ಕೃತಗೊಂಡಿವೆ ಹಾಗೂ 242 ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಅವಧಿ ಮುಕ್ತಾಯಗೊಂಡ ಗಂಗೊಳ್ಳಿ ಗ್ರಾಪಂನ ಎಂಟು ಕ್ಷೇತ್ರಗಳ 33 ಸ್ಥಾನ ಗಳಿಗೆ 96 ನಾಮಪತ್ರಗಳು ಸಲ್ಲಿಕೆಯಾಗಿದ್ದು ಎರಡು ತಿರಸ್ಕೃತಗೊಂಡು 94 ಕ್ರಮಬದ್ಧವಾಗಿವೆ. ಬೈಂದೂರು ಗ್ರಾಪಂನ ಆರು ಕ್ಷೇತ್ರಗಳ 21 ಸ್ಥಾನಗಳಿಗೆ 64 ನಾಮಪತ್ರ ಸಲ್ಲಿಕೆಯಾಗಿ ಮೂರು ತಿರಸ್ಕೃತಗೊಂಡಿದ್ದು 61 ಕ್ರಮಬದ್ಧವಾಗಿವೆ. ಅದೇ ರೀತಿ ಯಡ್ತರೆ ಗ್ರಾಪಂನ ಎಂಟು ಕ್ಷೇತ್ರಗಳ 25 ಸ್ಥಾನಗಳಿಗೆ 68 ಮಂದಿ ನಾಮಪತ್ರ ಸಲ್ಲಿಸಿದ್ದು, ಎರಡು ತಿರಸ್ಕೃತಗೊಂಡು 66 ಕ್ರಮಬದ್ಧವಾಗಿವೆ.

ಇದರೊಂದಿಗೆ ಹಂದಾಡಿ ಗ್ರಾಪಂನ 1 ಸ್ಥಾನಕ್ಕೆ 5, ಬಾರಕೂರು ಒಂದು ಸ್ಥಾನಕ್ಕೆ ಮೂರು, ಯಡ್ತಾಡಿ ಒಂದಕ್ಕೆ 4, ಕಡೆಕಾರು ಒಂದಕ್ಕೆ ಎರಡು, ಬೈಲೂರು ಒಂದು ಸ್ಥಾನಕ್ಕೆ ಎರಡು, ನಿಟ್ಟೆ ಕೇವಲ ಒಂದು, ಉಳ್ಳೂರು ಕೇವಲ ಒಂದು ಹಾಗೂ ಕೆರ್ಗಾಲು ಗ್ರಾಪಂನ ಒಂದು ಸ್ಥಾನಕ್ಕೆ 3 ನಾಮಪತ್ರ ಸಲ್ಲಿಕೆಯಾಗಿವೆ.

ಈ ಮೂಲಕ ಜ.2ರಂದು ಮತದಾನ ನಡೆಯುವ ಒಟ್ಟು 87 ಸ್ಥಾನಗಳಿಗೆ ಸಲ್ಲಿಕೆಯಾದ ಮತಪತ್ರಗಳಲ್ಲಿ 242 ಕ್ರಮಬದ್ಧವಾಗಿವೆ. ಇವುಗಳಲ್ಲಿ ಎರಡು ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ ಎಂದು ಚುನಾವಣಾಧಿಕಾರಿ ತಿಳಿಸಿದ್ದು, ನಾಮಪತ್ರಗಳನ್ನು ಹಿಂದೆಗೆದುಕೊಳ್ಳಲು ಸೋಮವಾರ ಡಿ.24 ಕೊನೆಯ ದಿನವಾಗಿದೆ ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X