Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಿ.22ರಿಂದ ಸುಲ್ತಾನ್ ಡೈಮಂಡ್ ಆ್ಯಂಡ್...

ಡಿ.22ರಿಂದ ಸುಲ್ತಾನ್ ಡೈಮಂಡ್ ಆ್ಯಂಡ್ ಗೋಲ್ಡ್ ಸಂಸ್ಥೆಯಿಂದ ‘ವಿಶ್ವ ವಜ್ರ’ ಆಭರಣಗಳ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ21 Dec 2018 11:24 PM IST
share
ಡಿ.22ರಿಂದ ಸುಲ್ತಾನ್ ಡೈಮಂಡ್ ಆ್ಯಂಡ್ ಗೋಲ್ಡ್ ಸಂಸ್ಥೆಯಿಂದ ‘ವಿಶ್ವ ವಜ್ರ’ ಆಭರಣಗಳ  ಪ್ರದರ್ಶನ

ಮಂಗಳೂರು, ಡಿ. 21: ಸುಲ್ತಾನ್ ಡೈಮಂಡ್ ಆ್ಯಂಡ್ ಗೋಲ್ಡ್ ಸಂಸ್ಥೆಯ ವತಿಯಿಂದ ನಗರದ ಪ್ರದರ್ಶನ ಮಳಿಗೆಯಲ್ಲಿ ಡಿ. 22ರಂದು ದಕ್ಷಿಣ ಭಾರತದ ಬೃಹತ್ ವಜ್ರಾಭರಣಗಳ ಸಂಗ್ರಹ ಪ್ರದರ್ಶನ ಜನವರಿ 6ರವರೆಗೆ ‘ವಿಶ್ವ ವಜ್ರ’ ನಗರದ ಕಂಕನಾಡಿಯಲ್ಲಿರುವ ಸುಲ್ತಾನ್ ಆಭರಣ ಮಳಿಗೆಯಲ್ಲಿ ನಡೆಯಲಿದೆ.

ಕನ್ನಡದ ನಟಿ ಕಾವ್ಯ ಶೆಟ್ಟಿ ಸಂಜೆ 4.30 ಗಂಟೆಗೆ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಅದೇ ರೀತಿ ವಿವಿಧ ವಿಭಾಗಗಳ ವಜ್ರಾಭರಣ ಸಂಗ್ರಹವನ್ನು ಅತಿಥಿಗಳು ಉದ್ಘಾಟಿಸಲಿದ್ದಾರೆ.

ಯೆನೆಪೋಯ ಸಮೂಹ ಸಂಸ್ಥೆಗಳ ಪ್ರತಿನಿಧಿ ಹಸೀನಾ ನೌಫಾಲ್ ಯೆನೆಪೋಯ ಸಾಲಿಟೇರ್ ಕಲ್ಷೆನ್, ಮಂಜುನಾಥ್ ರಬ್ಬರ್ ಸಂಸ್ಥೆಯ ಸಿಇಒ ಮಂಜುನಾಥ ಹೆಬ್ಬಾರ್ ಸಿಂಗಾಪು ಕಲೆಕ್ಷನ್, ಡಾ. ಕವಿತಾ ಐವನ್ ಡಿ ಸೋಜರವರು ಯು.ಎಸ್ ಕಲೆಕ್ಷನ್, ಡಾ.ಆರೂರು ಪ್ರಸನ್ನ ರಾವ್ ಬೆಲ್ಜಿಯಂ ಕಲೆಕ್ಷನ್, ಕ್ರೋಯೀಸ್ ರೆಸ್ಟೋರೆಂಟ್ ಪ್ರೊಪ್ರೈಟರ್ ರೂಪಾ ಧರ್ಮಯ್ಯ ಮಧ್ಯಪ್ರಾಚ್ಯ ದೇಶಗಳ ಸಂಗ್ರಹ , ವೆಸ್ಟರ್ನ್ ಇಂಡಿಯಾ ಪ್ಲೈವುಡ್‌ನ ಪ್ರತಿನಿಧಿ ರಫೀಯಾ ಕೋಯ ಟರ್ಕಿಶ್ ಕಲ್ಷೆನ್, ಅಪೋಲೊ ಟಯರ್ ಪ್ರತಿನಿಧಿ ನೂರ್‌ಜಹಾನ್ ಫ್ರೆಂಚ್ ಕಲ್ಷೆನ್, ಓಡ್ನಿ ಬಾಟಿಕ್ ಫ್ರೋಪ್ರೈಟರ್ ಶರ್‌ವತ್‌ ಸಾಜಿದ್ ಪೋಲ್ಕಿ ಕಲೆಕ್ಷನ್, ಫಾತಿಮಾ ಫರ್ವಿನ್ ಅಹಮ್ಮದ್ ಅಟ್ಟೀರ್ ಫ್ರೊಫೆಶನಲ್ ವಜ್ರಾಭರ ಮಳಿಗೆಯನ್ನು ಉದ್ಘಾಟಿಸಲಿದ್ದಾರೆ.

ಪ್ರದರ್ಶನದಲ್ಲಿ 10,000 ಕ್ಯಾರೆಟ್‌ನ ಐಜಿಐ ಪ್ರಮಾಣೀಕೃತ ಇಟೆಲಿ, ಫ್ರಾನ್ಸ್, ಟರ್ಕಿ,ಬಿಲ್ಜಿಯಂ, ಯು.ಎಸ್, ಸಿಂಗಾಪುರ್, ಮಧ್ಯಪ್ರಾಚ್ಯದ ಸಾಲಿಟೇರ್ ವಿಶೇಷ ಸಂಗ್ರಹಗಳನ್ನು ಹೊಂದಿದೆ. ವಸ್ತುಪ್ರದರ್ಶನ ಮುಂಬೈಯ ಐಐಜಿಎಸ್ ವಸ್ತು ಪ್ರದರ್ಶನದಲ್ಲಿ ಪ್ರದರ್ಶನಗೊಂಡಿರುವ ಆಭರಣಗಳ ಪ್ರದರ್ಶನ ನಡೆಯಲಿದೆ.

ಮಧುವೆ, ವಧುವಿನ ಆಭರಣ, ನೆಕ್ಲೆಸ್, ಬಳೆ, ಮೂಗಿನ ಆಭರಣಗಳ ವಿಶೇಷ ಸಂಗ್ರಹವನ್ನು ಒಳಗೊಂಡಿರುತ್ತದೆ. ಈ ಸಂದರ್ಭದಲ್ಲಿ ಖರೀದಿಸುವ ಗ್ರಾಹಕರಿಗೆ 8000 ರೂ ಮೊತ್ತದ ವಿಶೇಷ ರಿಯಾಯಿತಿ ನೀಡಲಾಗುವುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಕಳೆದ 6 ವರ್ಷಗಳಿಂದ ಸುಲ್ತಾನ್ ಸಮೂಹ ಸಂಸ್ಥೆಗಳ ವತಿಯಿಂದ ಗ್ರಾಹಕರಿಗಾಗಿ ಈ ರೀತಿ ಪ್ರದರ್ಶನ ನಡೆಸಲಾಗುತ್ತಿದೆ ಎಂದು ಎಂ.ಡಿ ಡಾ.ಟಿ.ಎಂ.ಅಬ್ದುಲ್ ರವೂಫ್ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕ ಟಿ.ಎಂ.ಅಬ್ದುಲ್‌ ರಹೀಮಾನ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X