Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತ ಮಹಿಳಾ ತಂಡದ ಕೋಚ್ ಆಯ್ಕೆ...

ಭಾರತ ಮಹಿಳಾ ತಂಡದ ಕೋಚ್ ಆಯ್ಕೆ ಅಸಾಂವಿಧಾನಿಕ: ಡಯಾನಾ ಎಡುಲ್ಜಿ

ವಾರ್ತಾಭಾರತಿವಾರ್ತಾಭಾರತಿ21 Dec 2018 11:52 PM IST
share
ಭಾರತ ಮಹಿಳಾ ತಂಡದ ಕೋಚ್ ಆಯ್ಕೆ ಅಸಾಂವಿಧಾನಿಕ: ಡಯಾನಾ ಎಡುಲ್ಜಿ

ಹೊಸದಿಲ್ಲಿ, ಡಿ.21: ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿ ಸುಪ್ರೀಂಕೋರ್ಟಿನಿಂದ ನೇಮಿಸಲ್ಪಟ್ಟಿರುವ ಆಡಳಿತಾಧಿಕಾರಿಗಳ ಸಮಿತಿ(ಸಿಒಎ)ಸದಸ್ಯರ ಮಧ್ಯೆ ತೀವ್ರ ಭಿನ್ನಾಭಿಪ್ರಾಯವಿದ್ದ ಹೊರತಾಗಿಯೂ ಡಬ್ಲುವಿ ರಾಮನ್‌ರನ್ನು ಗುರುವಾರ ಭಾರತ ಮಹಿಳಾ ತಂಡದ ಕೋಚ್ ಆಗಿ ನೇಮಿಸಲಾಗಿತ್ತು. ಇದೀಗ ಆಯ್ಕೆ ವಿಚಾರ ವಿಕೋಪಕ್ಕೆ ತಿರುಗಿದ್ದು, ಆಡಳಿತಾಧಿಕಾರಿ ಸಮಿತಿಯ ಸದಸ್ಯೆ ಡಯಾನಾ ಎಡುಲ್ಜಿ ಸಿಎಒ ಮುಖ್ಯಸ್ಥ ವಿನೋದ್ ರಾಯ್ ವಿರುದ್ಧ ಕಿಡಿಕಾರಿದ್ದಾರೆ.

ಭಾರತ ಮಹಿಳಾ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ಡಬ್ಲುವಿ ರಾಮನ್ ಆಯ್ಕೆಯು ‘ಅಸಾಂವಿಧಾನಿಕ’ ಹಾಗೂ ‘ಕಾನೂನು ಬಾಹಿರ’ ಎಂದು ಹೇಳಿದ್ದಾರೆ. ‘‘ಮಹಿಳಾ ಕೋಚ್ ಆಯ್ಕೆ ಸಮಿತಿಯ ರಚನೆ ಒಂದು ಏಕಪಕ್ಷೀಯ ನಿರ್ಧಾರ ಮಾತ್ರವಲ್ಲ, ಅದೊಂದು ಅಸಾಂವಿಧಾನಿಕವಾಗಿತ್ತು’’ ಎಂದು ರಾಯ್‌ಗೆ ರವಾನಿಸಿರುವ ಇ-ಮೇಲ್‌ನಲ್ಲಿ ಎಡುಲ್ಜಿ ಆರೋಪಿಸಿದ್ದಾರೆ.

53ರ ಹರೆಯದ ರಾಮನ್ ಪ್ರಸ್ತುತ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡಮಿಯಲ್ಲಿ ಬ್ಯಾಟಿಂಗ್ ಸಲಹೆಗಾರರಾಗಿ ಕಾರ್ಯನಿರ್ವಹಿಸು ತ್ತಿದ್ದಾರೆ. ಕೋಚ್ ಆಯ್ಕೆ ಪ್ರಕ್ರಿಯೆ ನಿಲ್ಲಿಸುವಂತೆ ಎಡುಲ್ಜಿ ಅವರು ರಾಯ್‌ಗೆ ಒತ್ತಾಯಿಸಿದ್ದರು. ಬಿಸಿಸಿಐ ಖಜಾಂಚಿ ಅನಿರುದ್ಧ್ ಚೌಧರಿ ಕೂಡ ಆಯ್ಕೆ ಪ್ರಕ್ರಿಯೆಯನ್ನು ಪ್ರಶ್ನಿಸಿದ್ದರು. ರಾಯ್ ನಿರ್ಧಾರಕ್ಕೆ ಎಡುಲ್ಜಿ ವಿರೋಧವಿದೆ ಎಂದು ಚೌಧರಿ ಹೇಳಿದ್ದರು.

ನ್ಯೂಝಿಲೆಂಡ್ ಪ್ರವಾಸಕ್ಕಿಂತ ಮೊದಲು ಕೋಚ್ ಆಯ್ಕೆ ಅನಿವಾರ್ಯವಾಗಿತ್ತು ಎಂದಿರುವ ರಾಯ್,‘‘ಕೋಚ್‌ರಿಲ್ಲದೆ ಭಾರತ ಮಹಿಳಾ ತಂಡವನ್ನು ವಿದೇಶ ಪ್ರವಾಸಕ್ಕೆ ಕಳುಹಿಸುವುದು ಸರಿಯಲ್ಲ. ತಜ್ಞ ಆಯ್ಕೆ ಸಮಿತಿಯು ಅರ್ಹ ಅರ್ಜಿದಾರರ ಸಂದರ್ಶನ ನಡೆಸಿದೆ’’ ಎಂದರು. ಎಡುಲ್ಜಿ ಅವರು ಮುಂದಿನ ತಿಂಗಳು ನಡೆಯಲಿರುವ ನ್ಯೂಝಿಲೆಂಡ್ ಪ್ರವಾಸದ ತನಕ ರಮೇಶ್ ಪೊವಾರ್‌ರನ್ನು ಕೋಚ್ ಆಗಿ ಮುಂದುವರಿಸಲು ಬಯಸಿದ್ದರು. ಆದರೆ, ರಾಯ್ ಅವರು ನೂತನ ಕೋಚ್‌ಗೆ ಅರ್ಜಿ ಆಹ್ವಾನಿಸುವಂತೆ ಬಿಸಿಸಿಐಗೆ ಸೂಚಿಸಿದ್ದರು. ಪೊವಾರ್ ಅವರ ವಿವಾದಾತ್ಮಕ ಕೋಚ್ ಅವಧಿ ನ.30ಕ್ಕೆ ಕೊನೆಗೊಂಡಿತ್ತು. ಟ್ವೆಂಟಿ-20 ವಿಶ್ವಕಪ್‌ನ ಸೆಮಿ ಫೈನಲ್‌ನಲ್ಲಿ ಹಿರಿಯ ಆಟಗಾರ್ತಿ ಮಿಥಾಲಿ ರಾಜ್‌ರನ್ನು ಕೈಬಿಡುವುದರ ಹಿಂದೆ ಪೊವಾರ್ ಕೈವಾಡವಿತ್ತು.///////////////

share
ವಾರ್ತಾಭಾರತಿ
ವಾರ್ತಾಭಾರತಿ
Next Story
X