Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮೆಲ್ಬೋರ್ನ್ ಟೆಸ್ಟ್‌ನಲ್ಲಿ ಹಾರ್ದಿಕ್...

ಮೆಲ್ಬೋರ್ನ್ ಟೆಸ್ಟ್‌ನಲ್ಲಿ ಹಾರ್ದಿಕ್ ಪಾಂಡ್ಯಗೆ ಅವಕಾಶ ನೀಡಿ: ಭಾರತಕ್ಕೆ ಹಸ್ಸಿ ಸಲಹೆ

ವಾರ್ತಾಭಾರತಿವಾರ್ತಾಭಾರತಿ21 Dec 2018 11:54 PM IST
share
ಮೆಲ್ಬೋರ್ನ್ ಟೆಸ್ಟ್‌ನಲ್ಲಿ ಹಾರ್ದಿಕ್ ಪಾಂಡ್ಯಗೆ ಅವಕಾಶ ನೀಡಿ: ಭಾರತಕ್ಕೆ ಹಸ್ಸಿ ಸಲಹೆ

ಮೆಲ್ಬೋರ್ನ್, ಡಿ.21: ‘‘ಮೂರನೇ ಟೆಸ್ಟ್ ಪಂದ್ಯ ನಡೆಯಲಿರುವ ಮೆಲ್ಬೋರ್ನ್ ನ ಪಿಚ್ ಪರ್ತ್‌ಗಿಂತ ತೀರಾ ಭಿನ್ನವಾಗಿದೆ. ಭಾರತ ತನ್ನ ಬೌಲಿಂಗ್ ದಾಳಿಯಲ್ಲಿ ಸಮತೋಲನ ತರಲು ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯರನ್ನು ಆಡುವ 11ರ ಬಳಗಕ್ಕೆ ಸೇರಿಸಿಕೊಳ್ಳಬೇಕು’’ ಎಂದು ಆಸ್ಟ್ರೇಲಿಯದ ಮಾಜಿ ಬ್ಯಾಟ್ಸ್‌ಮನ್ ಮೈಕಲ್ ಹಸ್ಸಿ ಸಲಹೆ ನೀಡಿದ್ದಾರೆ.

ಮೂರನೇ ಟೆಸ್ಟ್ ಪಂದ್ಯ ಮೆಲ್ಬೋರ್ನ್ ಕ್ರಿಕೆಟ್ ಮೈದಾನ(ಎಂಸಿಜಿ)ದಲ್ಲಿ ಡಿ.26 ರಿಂದ ಆರಂಭವಾಗಲಿದೆ. ಕಳೆದ ವರ್ಷ ಆ್ಯಶಸ್ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಆಸೀಸ್, ಇಂಗ್ಲೆಂಡ್ ವಿರುದ್ಧ ಡ್ರಾ ಸಾಧಿಸಿದ ಬಳಿಕ ಎಂಸಿಜಿ ಪಿಚ್‌ನತ್ತ ತೀವ್ರ ನಿಗಾವಹಿಸಲಾಗಿದೆ. ಎಂಸಿಜಿ ಮೈದಾನದ ಬಗ್ಗೆ ಐಸಿಸಿ ಎಚ್ಚರಿಕೆ ನೀಡಿತ್ತು. ‘‘ಪರ್ತ್ ಪಿಚ್ ಒಂದೇ ತೆರನಾಗಿದೆ. ಮೆಲ್ಬೋರ್ನ್ ಪಿಚ್ ಸಂಪೂರ್ಣ ಭಿನ್ನವಾಗಿದೆ. ಪ್ರಸ್ತುತ ಸರಣಿಯಲ್ಲಿ ಭಾರತದ ವೇಗದ ಬೌಲಿಂಗ್ ವಿಭಾಗ ಸೊಗಸಾದ ಪ್ರದರ್ಶನ ನೀಡಿದೆ. ಅಡಿಲೇಡ್ ಹಾಗೂ ಪರ್ತ್‌ನ ಉಷ್ಣತೆಯ ವಾತಾವರಣದಲ್ಲಿ ಸಾಕಷ್ಟು ಓವರ್‌ಗಳ ಬೌಲಿಂಗ್ ಮಾಡಿದೆ. ಆದರೆ, ಆಸ್ಟ್ರೇಲಿಯನ್ನರ ವಿಕೆಟ್ ಪಡೆಯಲು ಕಠಿಣ ಶ್ರಮದ ಅಗತ್ಯವಿದೆ’’ ಎಂದು ಹಸ್ಸಿ ಹೇಳಿದ್ದಾರೆ.

‘‘ಅವರು(ಪಾಂಡೆ)ಫಾರ್ಮ್‌ನಲ್ಲಿದ್ದರೆ ಸ್ವಲ್ಪ ಮಿಚೆಲ್ ಮಾರ್ಷ್‌ರನ್ನು ಹೋಲುತ್ತಾರೆ. ನಾಲ್ಕು ಪಂದ್ಯಗಳ ಸರಣಿಯಲ್ಲಿ ಹೆಚ್ಚುವರಿ ಬೌಲಿಂಗ್ ಆಯ್ಕೆಯಿದ್ದರೆ ವೇಗದ ಬೌಲರ್‌ಗಳ ಕೆಲಸದ ಭಾರ ತಗ್ಗಿಸಬಹುದು. ಈ ತನಕ ಉಭಯ ತಂಡಗಳ ಬೌಲರ್‌ಗಳು ಕಠಿಣ ಶ್ರಮಪಟ್ಟಿದ್ದಾರೆ’’ ಎಂದು 2005 ಹಾಗೂ 2013ರ ತನಕ ಆಸೀಸ್ ಪರ 79 ಟೆಸ್ಟ್ ಪಂದ್ಯಗಳನ್ನಾಡಿ 6,235 ರನ್ ಕಲೆ ಹಾಕಿದ್ದ ಹಸ್ಸಿ ಅಭಿಪ್ರಾಯಪಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X