Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಜ್ರಾಭರಣಗಳ ‘ಸಂಗ್ರಹ ಪ್ರದರ್ಶನ -...

ವಜ್ರಾಭರಣಗಳ ‘ಸಂಗ್ರಹ ಪ್ರದರ್ಶನ - ಮಾರಾಟ’ ಉದ್ಘಾಟನೆ

ಸುಲ್ತಾನ್ ಡೈಮಂಡ್ಸ್ ಆ್ಯಂಡ್ ಗೋಲ್ಡ್

ವಾರ್ತಾಭಾರತಿವಾರ್ತಾಭಾರತಿ22 Dec 2018 6:09 PM IST
share
ವಜ್ರಾಭರಣಗಳ ‘ಸಂಗ್ರಹ ಪ್ರದರ್ಶನ - ಮಾರಾಟ’ ಉದ್ಘಾಟನೆ

ಮಂಗಳೂರು, ಡಿ.22: ಸುಲ್ತಾನ್ ಡೈಮಂಡ್ಸ್ ಆ್ಯಂಡ್ ಗೋಲ್ಡ್ ಸಂಸ್ಥೆಯು ನಗರದ ಕಂಕನಾಡಿಯ ಶೋರೂಂನಲ್ಲಿ ಡಿ. 22ರಿಂದ ಜ. 6ರವರೆಗೆ ಆಯೋಜಿಸಿರುವ ದಕ್ಷಿಣ ಭಾರತದಲ್ಲೇ ಬೃಹತ್ ಆದ ವಜ್ರಾಭರಣಗಳ ‘ಸಂಗ್ರಹ ಪ್ರದರ್ಶನ ಮತ್ತು ಮಾರಾಟ- ವಿಶ್ವ ವಜ್ರ’ವು ಶನಿವಾರ ಉದ್ಘಾಟನೆಗೊಂಡಿತು.

ಚಿತ್ರನಟಿ ಕಾವ್ಯಾ ಶೆಟ್ಟಿ ಈ ‘ಪ್ರದರ್ಶನ ಮತ್ತು ಮಾರಾಟ’ಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ವೈವಿಧ್ಯಮಯ ಸಂಗ್ರಹಗಳ ಭಂಡಾರವೇ ಇಲ್ಲಿದ್ದು, ಇದರ ಸದುಪಯೋಗವನ್ನು ಗ್ರಾಹಕರು ಪಡೆದುಕೊಳ್ಳುವಂತೆ ಕರೆ ನೀಡಿದರು.

ಈ ಸಂದರ್ಭ ಸಾಲಿಟೇರ್ ಕಲೆಕ್ಷನ್‌ನ್ನು ಯೆನೆಪೊಯ ಗ್ರೂಪ್‌ನ ಪ್ರತಿನಿಧಿ ಹಸೀನಾ ನೌಫಲ್ ಯೆನೆಪೊಯ, ಸಿಂಗಾಪುರ ಕಲೆಕ್ಷನ್‌ನ್ನು ಮಂಜುನಾಥ್ ರಬ್ಬರ್ ಸಂಸ್ಥೆಯ ಸಿಇಒ ಮಂಜುನಾಥ ಹೆಬ್ಬಾರ್, ಯು.ಎಸ್. ಕಲೆಕ್ಷನ್‌ನ್ನು ಡಾ. ಕವಿತಾ ಐವನ್ ಡಿಸೋಜ, ಬೆಲ್ಜಿಯಂ ಕಲೆಕ್ಷನ್‌ನ್ನು ಡಾ.ಆರೂರು ಪ್ರಸನ್ನ ರಾವ್, ಮಿಡ್ಲ್ ಈಸ್ಟ್ ಕಲೆಕ್ಷನ್‌ನ್ನು ಕ್ರೂಸ್ ರೆಸ್ಟೋರೆಂಟ್ ಮಾಲಕ ರೂಪಾ ಧರ್ಮಯ್ಯ, ಟರ್ಕಿಶ್ ಕಲೆಕ್ಷನ್‌ನ್ನು ವೆಸ್ಟರ್ನ್ ಇಂಡಿಯಾ ಪ್ಲೈವುಡ್‌ನ ಪ್ರತಿನಿಧಿ ರಾಫಿಯಾ ಕೋಯ, ಫ್ರೆಂಚ್ ಕಲೆಕ್ಷನ್‌ನ್ನು ಅಪೋಲೊ ಟಯರ್ ಪ್ರತಿನಿಧಿ ನೂರ್‌ಜಹಾನ್, ಪೋಲ್ಕಿ ಕಲೆಕ್ಷನ್‌ನ್ನು ಓಡ್ನಿ ಬೂಟಿಕ್‌ನ ಮಾಲಕ ಶರ್ವತ್ ಸಾಜಿದ್ ಹಾಗೂ ಅಟ್ಟೀರ್ ಫ್ರೊಫೆಶನಲ್ ವೇರ್‌ನ್ನು ಫಾತಿಮಾ ಫರ್ವಿನ್ ಅಹ್ಮದ್ ಉದ್ಘಾಟಿಸಿ ಶುಭ ಹಾರೈಸಿದರು.  ಕಾರ್ಯನಿರ್ವಾಹಕ‌ ನಿರ್ದೇಶಕ ಟಿ.ಎಂ. ಅಬ್ದುಲ್ ರಹೀಂ ಅವರ ಪತ್ನಿ ತಹ್ ಸೀನ್ ಸ್ವಾಗತಿಸಿದರು. ಅನುಶಾ ಕಾರ್ಯಕ್ರಮ ನಿರೂಪಿಸಿದರು.

ಪ್ರದರ್ಶನವು 10,000 ಕ್ಯಾರೆಟ್‌ನ ಐಜಿಐ ಪ್ರಮಾಣೀಕೃತ ಇಟಲಿ, ಫ್ರಾನ್ಸ್, ಟರ್ಕಿ, ಬೆಲ್ಜಿಯಂ, ಯುಎಸ್, ಸಿಂಗಾಪುರ, ಮಧ್ಯಪ್ರಾಚ್ಯದ ಸಾಲಿಟೇರ್ ವಿಶೇಷ ಸಂಗ್ರಹಗಳನ್ನು ಹೊಂದಿದೆ.

ಕಳೆದ 6 ವರ್ಷಗಳಿಂದ ಸುಲ್ತಾನ್ ಸಮೂಹ ಸಂಸ್ಥೆಗಳ ವತಿಯಿಂದ ಗ್ರಾಹಕರಿಗಾಗಿ ಈ ರೀತಿ ಪ್ರದರ್ಶನ ಆಯೋಜಿಸಲಾಗುತ್ತಿದೆ ಎಂದು ಸುಲ್ತಾನ್ ಗ್ರೂಪ್‌ನ ಎಂ.ಡಿ. ಡಾ. ಟಿ.ಎಂ.ಅಬ್ದುಲ್ ರವೂಫ್ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕ ಟಿ.ಎಂ.ಅಬ್ದುಲ್‌ ರಹೀಂ ತಿಳಿಸಿದ್ದಾರೆ.

ಮುಂಬೈಯ ಐಐಜಿಎಸ್ ಆಭರಣಗಳ ಶೋನಲ್ಲಿ ಪ್ರದರ್ಶನಗೊಂಡಿರುವ ನೂತನ ಆಭರಣಗಳ ಬೃಹತ್ ಸಂಗ್ರಹವು ಇಲ್ಲಿದೆ. ಈ ಸಂದರ್ಭ ಖರೀದಿಸುವ ಗ್ರಾಹಕರಿಗೆ 8,000 ರೂ.ಮೊತ್ತದ ವಿಶೇಷ ರಿಯಾಯಿತಿ ನೀಡಲಾಗುವುದು ಎಂದು ಸಂಸ್ಥೆಯು ಪ್ರಕಟನೆಯಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X