Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಲಾಲ್‌ಬಾಗ್‌ನಲ್ಲಿ ಅವರೆಕಾಯಿ ಮೇಳಕ್ಕೆ...

ಲಾಲ್‌ಬಾಗ್‌ನಲ್ಲಿ ಅವರೆಕಾಯಿ ಮೇಳಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ22 Dec 2018 3:53 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share

ಬೆಂಗಳೂರು, ಡಿ.22: ಕ್ರಿಸ್‌ಮಸ್ ಅಂಗವಾಗಿ ಹಾಪ್‌ಕಾಮ್ಸ್ ನಗರದಲ್ಲಿ ಇದೇ ಮೊದಲ ಬಾರಿಗೆ ಅವರೆಕಾಯಿ ಮೇಳವನ್ನು ಆಯೋಜಿಸಿದೆ. ಮೂರು ದಿನಗಳ ಕಾಲ ನಡೆಯುವ ಅವರೆಕಾಯಿ ಮೇಳಕ್ಕೆ ಶನಿವಾರ ಲಾಲ್‌ಬಾಗ್‌ನಲ್ಲಿ ಚಾಲನೆ ನೀಡಲಾಯಿತು. ಮೊದಲ ದಿನವೇ ವಾಯುವಿಹಾರಿಗಳು ಹಾಗೂ ಉದ್ಯಾನಕ್ಕೆ ಬಂದ ಗ್ರಾಹಕರು ಅತ್ಯಂತ ಖುಷಿಯಿಂದ ಮೇಳದಲ್ಲಿ ಖರೀದಿಯಲ್ಲಿ ತೊಡಗಿದ್ದರು.

ಈ ವೇಳೆ ಮಾತನಾಡಿದ ಹಾಪ್‌ಕಾಮ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಬಿ.ಎನ್. ಪ್ರಸಾದ್, ಗುಣಮಟ್ಟದ ಅವರೆಕಾಯಿಯ ಜತೆಗೆ, ತೊಗರಿಕಾಯಿ, ಬಟಾಣಿ, ಗೆಣಸಿನಗಡ್ಡೆ, ಹಸಿ ಕಡ್ಲೆಕಾಯಿ. ಜತೆಗೆ ಚಳಿಗಾಲದಲ್ಲಿ ಸಿಗುವ ವಿಯೆನ್ನಾರ್ ಸೀಬೆ, ಡ್ರ್ಯಾಗನ್ ಫ್ರೂಟ್, ಸ್ಟ್ರಾಬೆರಿಗಳನ್ನೂ ಮಾರಾಟ ಮಾಡಲಾಗುತ್ತಿದೆ. ನೇರವಾಗಿ ರೈತರಿಂದ ಖರೀದಿಸಿ ನಾವು ಮಾರಾಟ ಮಾಡುತ್ತೇವೆ. ನಗರದ ಎಲ್ಲಾ ಮಳಿಗೆಗಳಲ್ಲೂ ಮೇಳ ನಡೆಯಲಿದೆ ಎಂದರು.

ಇನ್ನು ಹೊಲದ ಸೊಗಡವರೆ ಹೆಚ್ಚಿನ ಪ್ರಮಾಣದಲ್ಲಿ ಮಾರುಕಟ್ಟೆಗೆ ಬಂದಿಲ್ಲ. ಹಿಮ ಬೀಳುತ್ತಿಲ್ಲ. ಮಳೆಯೂ ಇಲ್ಲದೆ ಬೆಳೆ ಈ ಬಾರಿ ವಿಳಂಬವಾಗಿದೆ. ಹೀಗಾಗಿ ಜನವರಿ ಮಧ್ಯದಲ್ಲಿ ಹೊಲದವರೆ ಬರಬಹುದು. ಆದರೆ ಇದೀಗ ನೀರಾವರಿಯಲ್ಲೂ ಸೊಗಡವರೆಯನ್ನು ಬೆಳೆಯಲಾಗುತ್ತಿದೆ. ಇದೀಗ ಈ ನೀರಾವರಿ ಸೊಗಡವರೆಯನ್ನು ಮೇಳದಲ್ಲಿ ಮಾರಲಾಗುತ್ತಿದೆ. ಲಾಲ್‌ಬಾಗ್‌ನಲ್ಲಿ 50/60 ಅಡಿ ಜಾಗದಲ್ಲಿ ಮಾರಾಟ ಮಳಿಗೆಗಳನ್ನು ತೆರೆಯಲಾಗಿದೆ.

ಕಬ್ಬನ್‌ ಪಾರ್ಕ್‌ನಲ್ಲೂ ಮೇಳ: ನಗರದ ಎಲ್ಲಾ ಹಾಪ್‌ಕಾಮ್ಸ್ ಮಳಿಗೆಗಳಲ್ಲೂ ಮಾರಾಟ ಮೇಳ ನಡೆಯಲಿದೆ. ರವಿವಾರ ಮತ್ತು ಮಂಗಳವಾರ ಸರಕಾರಿ ರಜೆ ಹಿನ್ನೆಲೆಯಲ್ಲಿ ಈ ಎರಡೂ ದಿನ ಕಬ್ಬನ್‌ಪಾರ್ಕ್‌ನಲ್ಲೂ ಮೇಳ ಏರ್ಪಡಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

ದರ ಪಟ್ಟಿ (ಕೆ.ಜಿ.ಗಳಲ್ಲಿ)

ಅವರೆಕಾಯಿ- 25 ರೂ.

ತೊಗರಿಕಾಯಿ- 35 ರೂ.

ಗೆಣಸು -35 ರೂ.

ಕಡ್ಲೆಕಾಯಿ -60 ರೂ.

ಬಟಾಣಿ- 40 ರೂ.

ವಿಯೆನ್ನಾರ್ ಸೀಬೆ- 110 ರೂ.

ಕೃಷ್ಣ ಬ್ರೌನ್ ಅಂಜೂರ- 100 ರೂ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X