Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರೈತರ ಸವಲತ್ತುಗಳು ಅನ್ಯರ ಪಾಲು: ನಾಡಿನ...

ರೈತರ ಸವಲತ್ತುಗಳು ಅನ್ಯರ ಪಾಲು: ನಾಡಿನ ಕೃಷಿ ಸಾಧಕರ ಅಳಲು

ಇಂದು ಕಿಸಾನ್ ದಿನ

ವಾರ್ತಾಭಾರತಿವಾರ್ತಾಭಾರತಿ23 Dec 2018 11:01 AM IST
share
ರೈತರ ಸವಲತ್ತುಗಳು ಅನ್ಯರ ಪಾಲು: ನಾಡಿನ ಕೃಷಿ ಸಾಧಕರ ಅಳಲು

ಸಾಲಮನ್ನಾಕ್ಕಿಂತ ಬೆಂಬಲ ಬೆಲೆಗೆ ಆದ್ಯತೆ ನೀಡಿ: ರೆತರ ಬೇಡಿಕೆ

 ಬೆಂಗಳೂರು, ಡಿ. 22: ‘‘ಕೃಷಿಕರಿಗಾಗಿ ಸರಕಾರ ನೀಡುವ ಬಹುತೇಕ ಸವಲತ್ತುಗಳು ರೈತರಲ್ಲದವರ ಪಾಲಾಗುತ್ತಿದೆ’’ ಕಿಸಾನ್ ದಿನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ರೈತರನ್ನು ವಾರ್ತಾಭಾರತಿ ಸಂದರ್ಶಿಸಿದಾಗ ಅವರಿಂದ ಹೊರಬಿದ್ದ ಒಕ್ಕೊರಲ ಅಭಿಮತವಾಗಿದೆ. ಒಂದೆಡೆ ಬಿಜೆಪಿ ಸರಕಾರದ ಅವಧಿಯಲ್ಲಿ ಸಾವಯವ ಯೋಜನೆಗಾಗಿ ಮೀಸಲಿಟ್ಟ ನಿಧಿಯೂ ಸೇರಿದಂತೆ ಬೇರೇ ಬೇರೆ ರೀತಿಯ ಸವಲತ್ತುಗಳನ್ನು ರಾಜಕೀಯ ಕಾರ್ಯಕರ್ತರು, ಮಧ್ಯವರ್ತಿಗಳು, ಭೂಮಾಲಕರು ತಮ್ಮದಾಗಿಸಿಕೊಳ್ಳುತ್ತಿದ್ದಾರೆ. ನಿಜವಾದ ರೈತರಿಗೆ ಅದು ತಲುಪುತ್ತಿಲ್ಲ ಎಂದು ರಾಜ್ಯದ ರೈತರು ದೂರಿದ್ದಾರೆ.

ಈ ಹಿನ್ನೆಲೆಯಲ್ಲಿ ಸರಕಾರ ರೈತರೊಂದಿಗೆ ನೇರ ಸಂಪರ್ಕ ಮಾಡುವ ಕಾರ್ಯವಾಗಬೇಕು. ಮಧ್ಯವರ್ತಿಗಳ ಹಾವಳಿ ತಪ್ಪಿಸುವ ಅನಿವಾರ್ಯ ಇದೆ ಎನ್ನುವುದು ದಾವಣಗೆರೆಯ ಕೃಷಿ ಪಂಡಿತ ಪ್ರಶಸ್ತಿಗೆ ಭಾಜನರಾಗಿರುವ ರಾಮಾಂಜನೇಯ ಸ್ವಾಮಿಯ ಅನಿಸಿಕೆಯಾಗಿದೆ. ಕೃಷಿಯನ್ನು ಸಹ ಸರಕಾರ ಬೃಹತ್ ಉದ್ಯಮದಂತೆಯೇ ಪರಿಗಣಿಸಿ, ಅದಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಕೆಲವೊಂದು ಯೋಜನೆಗಳಲ್ಲಿ ರೈತರ ಸವಲತ್ತುಗಳು ರೈತೇತರರ ಪಾಲಾಗುತ್ತಿವೆ. ಸರಕಾರದ ಮಾನದಂಡಗಳು ಅನುಷ್ಠಾನವಾಗುತ್ತಿಲ್ಲ. ಇದಕ್ಕಾಗಿ ಪಾರದರ್ಶನ ನೀತಿಯನ್ನು ರೂಪಿಸಬೇಕಾಗಿದೆ ಎನ್ನುವುದು ಸಾವಯವ ಕೃಷಿಯ ಮೂಲಕ ಯಶಸ್ವಿಯಾಗಿರುವ ಶಿವಮೊಗ್ಗದ ಶ್ರೀಕುಮಾರ ನಾಯ್ಡು ಒತ್ತಾಯಿಸಿದ್ದಾರೆ. ಇವರ ಕುಟುಂಬ ಕೃಷಿ ಆದಾಯವನ್ನೇ ಅವಲಂಬಿಸಿದೆ.

ಸರಕಾರ ಕೃಷಿ ಸಲಕರಣೆಗಳು, ಯಂತ್ರೋಪಕರಣಗಳನ್ನು ಕೊಳ್ಳಲು ಸಬ್ಸಿಡಿ ನೀಡುತ್ತದೆ. ಆದರೆ ಸಬ್ಸಿಡಿ ಎನ್ನುವುದೇ ಮೋಸ ಎಂಬಂತಾಗಿದೆ. ರೈತರ ಹೆಸರಲ್ಲಿ ಅಧಿಕಾರಿಗಳು, ರಾಜಕಾರಣಿಗಳು, ಗೊಬ್ಬರ, ಕೀಟನಾಶಕ ತಯಾರಿಸುವ ಕಂಪೆನಿಗಳು ಹಣ ಲೂಟಿ ಮಾಡುತ್ತಿವೆ ಎನ್ನುವುದು ರಾಜ್ಯೋತ್ಸವ ಪ್ರಶಸ್ತಿ ವಿಜೇತ ರೈತ ಚಂದ್ರೇಗೌಡರ ಅಭಿಪ್ರಾಯ. ನಕಲಿ ದಾಖಲಾತಿ ನೀಡಿ ಕೃಷಿಗೆ ಇರುವ ಸಹಾಯಧನ ಪಡೆಯುವ ಜನರು ಅಧಿಕವಾಗಿದ್ದಾರೆ. ಹೈನುಗಾರಿಕೆ ಮಾಡಲು ಸಹಾಯ ಧನ ಪಡೆದು ಕೇವಲ ಎರಡು ತಿಂಗಳಲ್ಲೇ ಹಸುವನ್ನು ಮಾರಾಟ ಮಾಡಿದವರನ್ನು ನೋಡಿದ್ದೇನೆ. ಕೃಷಿ ಉಪಕರಣಗಳಿಗೆ ದೊರೆಯುವ ಸಹಾಯಧನವೂ ದುರ್ಬಳಕೆಯಾಗುತ್ತಿದೆ ಎನ್ನುವುದು ಇಂಜಿನಿಯರಿಂಗ್ ಮಾಡಿ, ಬಶಿಕ ಕೃಷಿ ಕ್ಷೇತ್ರದಲ್ಲಿ ಬದುಕು ಕಟ್ಟಿಕೊಂಡ ಗದಗ ಜಿಲ್ಲೆಯ ಬಸವರಾಜ ಅವರ ಅಳಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X